ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಅವಧಿಯಲ್ಲಿ ಲಕ್ಷಾಂತರ ಮಂದಿ ಬೀದಿಗೆ ಬಂದ್ರೂ… ಭಾರತದ 100 ಬಿಲಿಯನೇರ್‌ ಗಳ ಆದಾಯದಲ್ಲಿ ಭಾರೀ ಏರಿಕೆ..!

Namratha Rao by Namratha Rao
January 26, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕೊರೊನಾ ಅವಧಿಯಲ್ಲಿ ಲಕ್ಷಾಂತರ ಮಂದಿ ಬೀದಿಗೆ ಬಂದ್ರೂ… ಭಾರತದ 100 ಬಿಲಿಯನೇರ್‌ ಗಳ ಆದಾಯದಲ್ಲಿ ಭಾರೀ ಏರಿಕೆ..!

ನವದೆಹಲಿ : ವಿಶ್ವಾದ್ಯಂತ ಕೊರೊನಾ ಹಾವಳಿಯಿಂದಾಗಿ ಬಡಬಗ್ಗರು, ಅಷ್ಟೇ ಯಾಕೆ ಉದ್ಯಮಿಗಳು ಸಹ ನನಷ್ಟ ಅನುಭವಿಸಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು, ಶಿಕ್ಷಕರು, ಸಂಬಳ ಸಿಗದೆ ಪರಾದಡಿದ್ದಾರೆ. ಅನೇಕರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿ ಬೀದಿಗೆ ಬಂದಿದ್ದಾರೆ. ಎಲ್ಲಾ ಉದ್ಯಮಗಳು ನೆಲಕಚ್ಚಿ ಅಪಾರ ಪ್ರಮಾಣದ ನಷ್ಟ ಅನುಭವಿಸಸಿವೆ. ಸುಮಾರು 17 ಲಕ್ಷ ಮಂದಿ ಕೆಲಸ ಕಳೆದುಕೊಂಡಿದ್ದರು. ಲಕ್ಷಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ. ಆದರೆ ಇಂತಹ ಕಷ್ಟಕರ ಕಾಲದಲ್ಲೂ ನಮ್ಮ ಭಾರತದ 100 ಕೋಟ್ಯಾಧೀಶ್ವರರ ಆದಾಯದಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಅಂದ್ರೆ ನೀವು ನಂಬ್ಲೇಬೇಕು.COVID19 wildfire

Related posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

September 19, 2026
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026

ಹೌದು ಕೊರೊನಾ ಹೆಮ್ಮಾರಿ ಪರಿಣಾಮ ನಮ್ಮ ಶತಕೋಟಿ ಶ್ರೀಮಂತರ ಆರ್ಥಿಕ ಸ್ಥಿತಿ ಮೇಲೆ ಮಾತ್ರ ಪರಿಣಾಮ ಆಗಿಲ್ಲ. ಕೋವಿಡ್-19 ಸಾಂಕ್ರಾಮಿಕ ರೋಗ ವಿಶ್ವಕ್ಕೆ ಅಪ್ಪಳಿಸಿದ ಪರಿಣಾಮ ಪ್ರಪಂಚಾವೇ ಲಾಕ್‍ಡೌನ್ ಆಗಿತ್ತು. ಜಗತಿಕ ಆರ್ಥಿಕ ಸ್ಥಿತಿ ಸ್ತಬ್ಧವಾಗಿತ್ತು. ಬೃಹತ್ ಕಂಪನಿಗಳು ಮುಚ್ಚಲ್ಪಟ್ಟವು. ಆದ್ರೆ ಆರ್ಥಿಕ ಸ್ಥಿತಿ ದುಸ್ಥಿತಿಗೆ ತಲುಪಿದ್ದ ಆ ಅವಧಿ ಪ್ರಭಾವ ಭಾರತೀಯ ಬಿಲಿಯನೇರ್‍ ಗಳ ಮೇಲೆ ಆಗಿಲ್ಲ ಎಂಬುದಾಗಿ ಆಕ್ಸಫಾಮ್  ವರದಿ  ಪ್ರಕಟಿಸಿದೆ.

ಹೌದು ಕಳೆದ ಮಾರ್ಚ್‍ನಿಂದ ಭಾರತದ ಪ್ರಭಾವಶಾಲಿ 100 ಅಗ್ರ ಬಿಲಿಯನೇರ್‍ ಗಳು ತಮ್ಮ ಆದಾಯವನ್ನು 12,97,822 ಕೋಟಿ ರೂ.ಗಳಷ್ಟು ಹೆಚ್ಚಿಸಿದ್ದಾರೆ ಎಂದು ತಿಳಿಸಿದೆ.  ಇದು ಸುಮಾರು 138 ಕೋಟಿ ಬಡ ಭಾರತೀಯ ಪ್ರಜೆಗಳಿಗೆ ತಲಾ 94,045 ರೂ.ನಂತೆ ಹಂಚಬಹುದಾಗಿದೆ. ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಫೋರಂನ ಮೊದಲ ದಿನದ ಅಧಿವೇಶನದಲ್ಲಿ ಆಕ್ಸಫಾಮ್ ಈ ವರದಿ ಬಿಡುಗಡೆ ಮಾಡಿದ್ದು, ಕೊರೊನಾ ವೈರಸ್ ಸಾಂಕ್ರಾಮಿಕ ಶತಮಾನದ ಅತಿ ದೊಡ್ಡ ದುಸ್ಥಿತಿಗೆ ಕಾರಣವಾಗಿದೆ.

ಈ ಶತಕೋಟಿ ಒಡೆಯರ ಆದಾಯ ಕಳೆದ ಮಾರ್ಚ್‍ನಿಂದ ಇಲ್ಲಿಯವರೆಗೆ 12 ಲಕ್ಷ 97 ಸಾವಿರದ 822 ಕೋಟಿ ರೂ.ಗಳಿಗೆ ಏರಿಕೆಯಾಗಿ ವಿಶ್ವವನ್ನು ಬೆರಗುಗೊಳಿಸಿದೆ. ಈ ಹಣ 138 ಕೋಟಿ ಭಾರತೀಯರಿಗೆ ತಲಾ 94,045 ರೂ.ಗಳಂತೆ ನೀಡಬಹುದಾಗಿದೆ ಎಂದು ಅಕ್ಸಫಾಮ್ ಹೇಳಿದೆ. ಅಲ್ಲದೆ, 79 ದೇಶಗಳ 295 ನಿಯೋಜಿತ ಆರ್ಥಿಕತಜ್ಞರು ಜಾಗತಿಕ ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ ಎಂದಿದೆ.

ಹಾಗಾದ್ರೆ ಆ ಬಿಲೇನಿಯರ್ಸ್ ಗಳು ಯಾರು..!

2020 ಮಾರ್ಚ್‍ನಲ್ಲಿ ಘೋಷಿಸಿದ ಕೊರೊನಾ ಲಾಕ್‍ಡೌನ್ ಅವಧಿಯಲ್ಲಿ ಅದಿರು, ತೈಲ, ಟೆಲಿಕಾಂ, ಔಷಧ, ಶಿಕ್ಷಣ ಮತ್ತು ರಿಟೈಲ್ ಉದ್ಯಮಗಳಲ್ಲಿ ಆರ್ಥಿಕತೆ ಸ್ತಬ್ಧವಾಗಿದ್ದರೂ ಲಕ್ಷಾಂತರ ಕೋಟಿ ರೂ. ಆದಾಯ ಗಳಿಸಿದ್ದಾರೆ. ಮುಕೇಶ್ ಅಂಬಾನಿ, ಸೈರಸ್ ಪೂನಾವಾಲ, ಶಿವ್ ನಾಡರ್, ಉದಯ್ ಕೊಟಕ್, ಗೌತಮ್ ಅದಾನಿ, ಸುನಿಲ್ ಮಿಟ್ಟಲ್, ಅಜೀಂ ಪ್ರೇಮ್‍ಜಿ, ಕುಮಾರ್ ಮಂಗಳಂ ಬಿರ್ಲಾ , ಲಕ್ಷ್ಮೀ ಮಿಟ್ಟಲ್ ,ರಾಧಾಕೃಷ್ಣ ದಮಾನಿ ಸೇರಿದಂತೆ 100 ಬಿಲಿಯನೇರ್‍ ಗಳು ಈ ಲಿಸ್ಟ್ ನಲ್ಲಿದ್ದಾರೆ.

ಕಣಿವೆನಾಡು ಕಾಶ್ಮೀರದಲ್ಲಿ ಇಂದು ಇಂಟರ್ನೆಟ್ ಸೇವೆ ಸ್ಥಗಿತ..!

ಡೂಡಲ್ ನಲ್ಲಿ ಭಾರತದ ಏಕತೆಯ ಪರಂಪರೆ ಅನಾವರಣ

ಕಣಿವೆನಾಡು ಕಾಶ್ಮೀರದಲ್ಲಿ ಇಂದು ಇಂಟರ್ನೆಟ್ ಸೇವೆ ಸ್ಥಗಿತ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bilionaries of indiacovid pandamic periodindiaMukesh Ambani
ShareTweetSendShare
Join us on:

Related Posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram