ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಬೆಲ್ಲ ಮತ್ತು ಜೀರಿಗೆ ನೀರಿನ ಆರೋಗ್ಯ ಪ್ರಯೋಜನಗಳು

Shwetha by Shwetha
January 29, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಬೆಲ್ಲ ಮತ್ತು ಜೀರಿಗೆ ನೀರಿನ ಆರೋಗ್ಯ ಪ್ರಯೋಜನಗಳು Saakshatv healthtips Jaggery cumin

ಮಂಗಳೂರು, ಜನವರಿ29: ಬೆಲ್ಲ ಮತ್ತು ಜೀರಿಗೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇವೆರಡನ್ನು ಉತ್ತಮ ಆರೋಗ್ಯಕ್ಕಾಗಿ ಬಳಸಲಾಗುತ್ತದೆ. ‌ಇಂದು ನಾವು ಬೆಲ್ಲ ಮತ್ತು ಜೀರಿಗೆಯ ನೀರಿನ ಪ್ರಯೋಜನಗಳ ಬಗ್ಗೆ ತಿಳಿಯೋಣ. Saakshatv healthtips Jaggery cumin

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

July 19, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Saakshatv healthtips Jaggery cumin

ಒಂದು ಪಾತ್ರೆಯಲ್ಲಿ ಎರಡು ಲೋಟ ನೀರನ್ನು ಹಾಕಿ, ಅದಕ್ಕೆ ಒಂದು ತುಂಡು ಬೆಲ್ಲ ಹಾಗೂ ಒಂದು ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಬಳಿಕ ಅದನ್ನು ಸೋಸಿ ಕುಡಿಯಿರಿ.

ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸಲು ಬೆಲ್ಲ ಮತ್ತು ಜೀರಿಗೆ ನೀರು ತುಂಬಾ ಪ್ರಯೋಜನಕಾರಿ. ಇದು ರಕ್ತದ ಕೊರತೆಯನ್ನು ಪೂರೈಸುತ್ತದೆ.

ಬೆಲ್ಲ ಮತ್ತು ಜೀರಿಗೆ ನೀರು ಮಲಬದ್ಧತೆ, ಅನಿಲ, ವಾಯು ಮತ್ತು ಹೊಟ್ಟೆ ನೋವುಗಳಂತಹ ಹೊಟ್ಟೆಯ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿದೆ.

ಜೀರಿಗೆ ಬೆಲ್ಲದ ನೀರನ್ನು ರಕ್ತದಲ್ಲಿರುವ ಕಲ್ಮಶವನ್ನು ಹೊರ ಹಾಕುತ್ತದೆ. ಹೊಟ್ಟೆಯಲ್ಲಿನ ವಿಷಕಾರಿ ಮತ್ತು ಕಲ್ಮಶಗಳನ್ನು ಹೊರಹಾಕಿ ಸ್ವಚ್ಛಗೊಳಿಸಲು ಜೀರಿಗೆ ಬೆಲ್ಲದ ನೀರು ನೆರವಾಗುತ್ತದೆ.

ದುರ್ಬಲ ರೋಗನಿರೋಧಕತೆಯ ಆರಂಭಿಕ ಲಕ್ಷಣಗಳೇನು?

ಜೀರಿಗೆ ಬೆಲ್ಲದ ನೀರಿನ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚಾಗುತ್ತದೆ.

ತಲೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಜೀರಿಗೆ ಬೆಲ್ಲದ ನೀರು ಸೇವನೆ ‌ಉತ್ತಮ.

ಜ್ವರ, ಶೀತದ ಸಂದರ್ಭದಲ್ಲಿ ಕೂಡ ಬೆಲ್ಲ ಮತ್ತು ಜೀರಿಗೆ ನೀರು ತುಂಬಾ ಪ್ರಯೋಜನಕಾರಿಯಾಗಿದೆ.

ದೈಹಿಕ ನೋವನ್ನು ನಿವಾರಿಸಲು ಸಹ ಜೀರಿಗೆ ಬೆಲ್ಲದ ನೀರು ಸಹಾಯ ಮಾಡುತ್ತದೆ. ಜೀರಿಗೆ ಬೆಲ್ಲದ ನೀರು ದೇಹದ ವಿವಿಧ ಭಾಗಗಳಲ್ಲಿ ಕಂಡು ಬರುವ ನೋವನ್ನು ಶಮನಗೊಳಿಸುತ್ತದೆ.

Saakshatv healthtips Jaggery cumin

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ. ಇದು ವೈದ್ಯರ ಸಲಹೆಗೆ ಪರ್ಯಾಯವಲ್ಲ. ಆದ್ದರಿಂದ ವೈದ್ಯಕೀಯ ಸಲಹೆಯನ್ನು ನಿರ್ಲಕ್ಷಿಸಬೇಡಿ.

ಆರೋಗ್ಯ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ saakshatv healthtips ಎಂದು ಸರ್ಚ್ ಮಾಡಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಸಪೋಟಾ ಅಥವಾ ಚಿಕ್ಕು ಸೇವಿಸುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು https://t.co/w7hHvhnqcW

— Saaksha TV (@SaakshaTv) January 28, 2021

ಭಾರತದ ಕೋವಿಡ್ ಲಸಿಕೆಯ ಯಶಸ್ಸನ್ನು ಸಹಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಚೀನಾ !https://t.co/rJ0utA58CE

— Saaksha TV (@SaakshaTv) January 28, 2021

Tags: Jaggery and cumin waterSaakshatv healthtipsSaakshatv healthtips Jaggery cumin
ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram