ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್. ಅಶ್ವಿನ್ ವರ್ಸಸ್ ಬೆನ್ ಸ್ಟೋಕ್ಸ್… ಅಶ್ವಿನ್ ಟಾರ್ಗೆಟ್ ಬೆನ್ ಸ್ಟೋಕ್ಸ್..?

admin by admin
January 30, 2021
in Newsbeat, Sports, ಕ್ರೀಡೆ
r-ashwin-vs-ben-stokes
Share on FacebookShare on TwitterShare on WhatsappShare on Telegram

ಆರ್. ಅಶ್ವಿನ್ ವರ್ಸಸ್ ಬೆನ್ ಸ್ಟೋಕ್ಸ್… ಅಶ್ವಿನ್ ಟಾರ್ಗೆಟ್ ಬೆನ್ ಸ್ಟೋಕ್ಸ್..?

ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ಸವಾರಿ ನಡೆಸಿದ್ದ ಟೀಮ್ ಇಂಡಿಯಾಗೆ ತವರಿನಲ್ಲಿ ಆಂಗ್ಲರು ಸವಾಲು ಒಡ್ಡಲಿದ್ದಾರೆ. ಕ್ರಿಕೆಟ್ ಜನಕರ ವಿರುದ್ಧದ ಟೆಸ್ಟ್ ಸರಣಿ ಹೈ ವೋಲ್ಟೇಜ್ ಪಡೆದುಕೊಂಡಿದೆ. ಈಗಾಗಲೇ ಉಭಯ ತಂಡಗಳು ಭರ್ಜರಿ ತಯಾರಿ ಕೂಡ ನಡೆಸಿವೆ. ಇಂಗ್ಲೆಂಡ್ ಶ್ರೀಲಂಕಾ ವಿರುದ್ಧ ಸರಣಿ ಗೆದ್ದು ಟೀಮ್ ಇಂಡಿಯಾವನ್ನು ಮಣಿಸುವ ವಿಶ್ವಾಸದಲ್ಲಿದೆ. ಅದೇ ರೀತಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದ ಆತ್ಮವಿಶ್ವಾಸದಲ್ಲಿದೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಅಂದ ಹಾಗೇ ಈ ಟೆಸ್ಟ್ ಸರಣಿಯಲ್ಲಿ ಜಿದ್ದಾಜದ್ದಿನ ಫೈಟ್ ನಡೆಯಲಿದೆ. ಮುಖ್ಯವಾಗಿ ಟೀಮ್ ಇಂಡಿಯಾಗೆ ಆರ್. ಅಶ್ವಿನ್ ಟ್ರಂಪ್ ಕಾರ್ಡ್ ಬೌಲರ್ ಆಗಲಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಸ್ಟೀವ್ ಸ್ಮಿತ್ ಅವರನ್ನು ಕನಸಿನಲ್ಲೂ ಕಾಡಿದ್ದ ಅಶ್ವಿನ್ ಅವರ ಮುಂದಿನ ಟಾರ್ಗೆಟ್ ಬೆನ್ ಸ್ಪೋಕ್ಸ್. ಬೆನ್ ಸ್ಟೋಕ್ಸ್ ಅಪಾಯಕಾರಿ ಬ್ಯಾಟ್ಸ್ ಮೆನ್ ಎಂಬುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಅಶ್ವಿನ್ ಸ್ಟೋಕ್ಸ್ ಅವರನ್ನು ಕಟ್ಟಿ ಹಾಕಲು ಪ್ಲಾನ್ ಮಾಡುತ್ತಿದ್ದಾರೆ. ಆಸೀಸ್ ಸರಣಿಯಲ್ಲಿ ಆರ್. ಅಶ್ವಿನ್ ಅವರು, ಆಡಿರುವ ಮೂರು ಪಂದ್ಯಗಳಲ್ಲಿ 2.57ರ ಸರಾಸರಿಯಲ್ಲಿ 12 ವಿಕೆಟ್ ಗಳನ್ನು ಕಬಳಿಸಿದ್ದಾರೆ. 55ಕ್ಕೆ 4 ವಿಕೆಟ್ ಪಡೆದಿರುವುದು ಶ್ರೇಷ್ಠ ಸಾಧನೆಯಾಗಿದೆ.

ಆಸ್ಟ್ರೇಲಿಯಾ ಸರಣಿಯಲ್ಲಿ ಆರ್. ಅಶ್ವಿನ್ – 2020-21
ಪಂದ್ಯಗಳು – 3
ವಿಕೆಟ್ ಗಳು 12
ಶ್ರೇಷ್ಠ ಸಾಧನೆ – 4/55
ಸರಾಸರಿ – 2.57

ಇನ್ನು ಆರ್. ಅಶ್ವಿನ್ ಅವರು ಸ್ಟೀವ್ ಸ್ಮಿತ್ ಅವರನ್ನು ಕಾಡಿದ್ದ ಪರಿ ಮಾತ್ರ ಅದ್ಭುತವಾಗಿತ್ತು.

ಅಶ್ವಿನ್ ವರ್ಸಸ್ ಸ್ಟೀವ್ ಸ್ಮಿತ್
ಎಸೆತಗಳು -224
ರನ್ ಗಳು – 64
ಔಟಾಗಿದ್ದು – ಮೂರು ಬಾರಿ
ಸರಾಸರಿ – 21.33
ಸ್ಟ್ರೈಕ್ ರೇಟ್ – 51.01

r-ashwin-vs-ben-stokes

ಸ್ಟೀವ್ ಸ್ಮಿತ್ ಅವರು ಅಶ್ವಿನ್ ಅವರ 124 ಎಸೆತಗಳಲ್ಲಿ 64 ರನ್ ನೀಡಿದ್ದಾರೆ. ಹಾಗೇ ಮೂರು ಬಾರಿ ವಿಕೆಟ್ ಒಪ್ಪಿಸಿದ್ದಾರೆ. ಸರಾಸರಿ 21.33 ಹಾಗೂ ಸ್ಟ್ರೈಕ್ ರೇಟ್ 51.01. ಅಂದ ಹಾಗೇ ಸ್ಮಿತ್ ಆಸ್ಟ್ರೇಲಿಯಾ ನೆಲದಲ್ಲಿ ಸ್ಮಿತ್ ಸ್ಪಿನ್ನರ್ ಗೆ ಒಪ್ಪಿಸಿರಲಿಲ್ಲ.

ಇದೀಗ ಅಶ್ವಿನ್ ಅವರ ಟಾರ್ಗೆಟ್ ಬೆನ್ ಸ್ಟೋಕ್ಸ್. ಭಾರತದಲ್ಲಿ ಬೆನ್ ಸ್ಟೋಕ್ಸ್ ಅಶ್ವಿನ್ ವಿರುದ್ಧ ಅಷ್ಟೊಂದು ಪ್ರಾಬಲ್ಯ ಸಾಧಿಸಿಲ್ಲ ಅಂತ ಅಂಕಿ ಅಂಶಗಳು ಹೇಳುತ್ತವೆ.

ಭಾರತದಲ್ಲಿ ಅಶ್ವಿನ್ ಮತ್ತು ಬೆನ್ ಸ್ಟೋಕ್ಸ್
ಎಸೆತಗಳು – 228
ರನ್ ಗಳು – 101
ಔಟಾಗಿದ್ದು – 5 ಬಾರಿ
ಸರಾಸರಿ 20.20
ಸ್ಟ್ರೈಕ್ ರೇಟ್ – 44.30

ಭಾರತದಲ್ಲಿ ಅಶ್ವಿನ್ ಅವರು ಬೆನ್ ಸ್ಟೋಕ್ಸ್ ಗೆ 228 ಎಸೆತಗಳನ್ನು ಹಾಕಿದ್ದಾರೆ. ಇದ್ರಲ್ಲಿ ರನ್ ದಾಖಲಾಗಿರುವುದು 101 ಮಾತ್ರ. ಹಾಗೇ ಅಶ್ವಿನ್ ಗೆ ಐದು ಬಾರಿ ಸ್ಟೋಕ್ಸ್ ಔಟಾಗಿದ್ದಾರೆ. ಸರಸಾರಿ 20.20 ಹಾಗೂ ಸ್ಟ್ರೈಕ್ ರೇಟ್ 44.30

ಆಫ್ ಸ್ಪಿನ್ನರ್ ಗಳ ಎದುರು ಬೆನ್ ಸ್ಟೋಕ್ಸ್ ದಾಖಲೆ

ಬೌಲರ್ – ಔಟಾಗಿದ್ದು
ಆರ್. ಅಶ್ವಿನ್ – 7
ನಥಾನ್ ಲಿಯಾನ್ -6
ಪೆರೇರಾ -5
ಇನ್ನೊಂದೆಡೆ ಬೆನ್ ಸ್ಟೋಕ್ಸ್ ಅವರು ಆಫ್ ಸ್ಪಿನ್ನರ್ ಗಳ ವಿರುದ್ಧ ಎಡವಿದ್ದು ಜಾಸ್ತಿನೇ ಇದೆ ಅಂತ ಅಂಕಿ ಅಂಶಗಳು ಹೇಳುತ್ತವೆ. ಅದ್ರಲ್ಲೂ ಅಶ್ವಿನ್ ಗೆ ಏಳು ಬಾರಿ ಔಟಾಗಿದ್ರೆ, ಲಿಯಾನ್ ಗೆ ಆರು ಬಾರಿ ಹಾಗೂ ಲಂಕಾದ ಪೆರೇರಾಗೆ ಐದು ಬಾರಿ ವಿಕೆಟ್ ಒಪ್ಪಿಸಿದ್ದಾರೆ. ಒಟ್ಟಿನಲ್ಲಿ ಆಶ್ವಿನ್ ಮತ್ತು ಬೆನ್ ಸ್ಟೋಕ್ಸ್ ನಡುವಿನ ಹೋರಾಟ ಈ ಟೆಸ್ಟ್ ಸರಣಿಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ben-stokesr.ashwintest cricket
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram