ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್ ರಾಯಭಾರ ಕಚೇರಿಯ ಬಳಿ ಸ್ಫೋಟ – ಇಸ್ರೇಲ್ ಪ್ರಧಾನಿ ಜೊತೆ ಪ್ರಧಾನಿ ಮೋದಿ ಚರ್ಚೆ

Shwetha by Shwetha
February 2, 2021
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಇಸ್ರೇಲ್ ರಾಯಭಾರ ಕಚೇರಿಯ ಬಳಿ ಸ್ಫೋಟ – ಇಸ್ರೇಲ್ ಪ್ರಧಾನಿ ಜೊತೆ ಪ್ರಧಾನಿ ಮೋದಿ ಚರ್ಚೆ

ಹೊಸದಿಲ್ಲಿ, ಫೆಬ್ರವರಿ02: ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ಸ್ಫೋಟ ಸಂಭವಿಸಿದ ಕೆಲ ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದರು. ಪ್ರಧಾನಿ ‌ಮೋದಿ ಭಾರತದ ಇಸ್ರೇಲಿ ಪ್ರತಿನಿಧಿಗಳ ಸುರಕ್ಷತೆಗೆ ತಮ್ಮ ಬದ್ಧತೆಯನ್ನು ಹಂಚಿಕೊಂಡರು.
Pm modi

Related posts

pro win anand kumar

February 17, 2026
Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

February 17, 2026

ಜನವರಿ 29 ರಂದು ನವದೆಹಲಿಯ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಬಳಿ ಕಚ್ಚಾ ಬಾಂಬ್ ಸ್ಫೋಟಿಸಿತು. ಅಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಶಸ್ತ್ರ ಪಡೆಗಳ ಬೀಟಿಂಗ್ ರೀಟ್ರಿಟ್ ಸಮಾರಂಭದಲ್ಲಿ ಭಾಗವಹಿಸಿದ್ದರು.

ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲವಾದರೂ, ಸಣ್ಣ ಪ್ರಮಾಣದ ಸ್ಫೋಟದ ಹಿಂದೆ ಶೀಘ್ರದಲ್ಲೇ ಮತ್ತೊಂದು ಬೃಹತ್ ಸ್ಫೋಟ ಸಂಭವಿಸಲಿದೆ ಎಂಬ ಸಂದೇಶವನ್ನು ಕಳುಹಿಸುವ ಉದ್ದೇಶದಿಂದ ಸಂಘಟಿತ ಅಂತರರಾಷ್ಟ್ರೀಯ ದಾಳಿಯನ್ನು ನಡೆಸುವ ಅತ್ಯಾಧುನಿಕ ಪ್ರಯತ್ನವನ್ನು ಸೂಚಿಸುವ ಸುಳಿವುಗಳನ್ನು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ. ಇರಾನ್‌ನ ಸಂಪರ್ಕಗಳ ಬಗ್ಗೆಯೂ ಸುಳಿವು ನೀಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವಾಲಯದಿಂದ ಶಾಲೆಗಳಿಗೆ ಹೊಸ ಮಾರ್ಗಸೂಚಿ

ಉಭಯ ನಾಯಕರು ತಮ್ಮ ದೇಶಗಳ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಹಕರಿಸುವ ಬಗ್ಗೆ ಚರ್ಚಿಸಿದರು.
ಇಸ್ರೇಲ್ ಪ್ರಧಾನಿ ಕಚೇರಿ, ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಭಾರತದ ಇಸ್ರೇಲ್ ರಾಯಭಾರ ಕಚೇರಿಯ ಬಳಿ ನಡೆದ ಭಯೋತ್ಪಾದಕ ಘಟನೆಯ ನಂತರ ಇಸ್ರೇಲ್ ಪ್ರತಿನಿಧಿಗಳನ್ನು ರಕ್ಷಿಸಲು ಅವರು ನಡೆಸಿದ ಪ್ರಯತ್ನಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದೆ.

https://twitter.com/IsraeliPM/status/1356224977511600134?s=19

ಭಾರತದ ಪ್ರಧಾನಿ ಮೋದಿ ತಮ್ಮ ದೇಶ ಮತ್ತು ಜನರ ಸುರಕ್ಷತೆಗೆ ಬದ್ಧವಾಗಿದ್ದಾರೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸಹಕಾರವನ್ನು ಮುಂದುವರಿಸಲಿದೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ತಿಳಿಸಿದೆ.

ಮೋದಿ ಮತ್ತು ನೆತನ್ಯಾಹು ಅವರು ಲಸಿಕೆಗಳ ಉತ್ಪಾದನೆ ಮತ್ತು ಪೂರೈಕೆಯಲ್ಲಿ ಸಂಭವನೀಯ ಸಹಕಾರ ಕುರಿತು ಚರ್ಚಿಸಿದರು. ಪ್ರಧಾನಿ ನೆತನ್ಯಾಹು ಅವರು ತಮ್ಮ ದೇಶದಲ್ಲಿ ಲಸಿಕೆಗಳ ಉತ್ಪಾದನೆ ಮತ್ತು ಅಲ್ಲಿ ಲಸಿಕೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಭಾರತದ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು. ಬಳಿಕ ಪ್ರಧಾನಿ ಮೋದಿ ಇಸ್ರೇಲ್‌ನಲ್ಲಿ ಯಶಸ್ವಿ ಲಸಿಕೆ ಕಾರ್ಯಾಚರಣೆ ನಡೆಸಿದ ಪ್ರಧಾನಿ ನೆತನ್ಯಾಹು ಅವರನ್ನು ಅಭಿನಂದಿಸಿದರು.

ಇಸ್ರೇಲ್ ಗೆ ಲಸಿಕೆಗಳ ಉತ್ಪಾದನೆ ಮತ್ತು ಪೂರೈಕೆಯಲ್ಲಿ ಸಂಭವನೀಯ ಸಹಕಾರ ಮತ್ತು ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
Pm modi

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಇಸ್ರೇಲ್ ರಾಯಭಾರ ಕಚೇರಿಯ ಬಳಿ ಸ್ಫೋಟಕ್ಕೆ ಬಳಸಿದ ಸ್ಫೋಟಕ ಪಿಇಟಿಎನ್ ಎಂದು ಬಾಂಬ್‌ನ ಪ್ರಾಥಮಿಕ ವಿಧಿವಿಜ್ಞಾನ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಮಿಲಿಟರಿ ದರ್ಜೆಯ ಸ್ಫೋಟಕ, ಪಿಇಟಿಎನ್ ಸುಲಭವಾಗಿ ಲಭ್ಯವಿರಲು ಸಾಧ್ಯವಿಲ್ಲ ಮತ್ತು ಈ ಹಿಂದೆ ಅಲ್ ಖೈದಾದಂತಹ ಗುಂಪುಗಳು ಬಾಂಬ್‌ಗಳನ್ನು ತಯಾರಿಸಲು ಬಳಸುತ್ತಿದ್ದವು ಎಂದು ಭದ್ರತಾ ಸಂಸ್ಥೆಯ ಮೂಲಗಳು ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1356271747079655426?s=19

https://twitter.com/SaakshaTv/status/1356272295384211462?s=19

Tags: Benjamin NetanyahuIsraeli pmPM MODI
ShareTweetSendShare
Join us on:

Related Posts

pro win anand kumar

by admin
February 17, 2026
0

ಪಿ. ಆನಂದ ಕುಮಾರ್ ಸಂಸ್ಥಾಪಕರು  ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರು ಮಾಧ್ಯಮ ಕ್ಷೇತ್ರದಿಂದ ತಮ್ಮ ವೃತ್ತಿ ಜೀವನ ಆರಂಭಿಸಿ ಇದೀಗ...

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

by admin
February 17, 2026
0

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!! ಶ್ರೀ ಚಂದ್ರಿಕಾರಾಯರು 3 ಕೋಟಿ ಜಪಗಳನ್ನು ಮಾಡಿ ಪ್ರತಿ ಪ್ರಾಣದೇವರ ಪ್ರತಿಷ್ಠೆ ಮಾಡುತ್ತಿದ್ದರು....

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram