ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ದೀಪ ಬೆಳಗಿಸುವ ಕಾರ್ಯವನ್ನು ನಟಿ,ಹಾಗೂ ಬಿಜೆಪಿ ನಾಯಕಿ ತಾರಾ ಅನುರಾಧ ಸ್ವಾಗತಿಸಿದ್ದಾರೆ. ದೀಪ ಎಲ್ಲಾ ಧರ್ಮ,ಎಲ್ಲಾ ಜಾತಿಯವರು ಬೆಳಗುತ್ತಾರೆ. ಹಾಗಾಗಿ ಎಪ್ರಿಲ್ 5 ರಂದು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿಸಿ ಎಂದು ಮನವಿ ಮಾಡಿದ್ದಾರೆ. ಆದರೆ ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಆ ಮೂಲಕ ಕೊರೊನಾ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬೋಣ ಎಂದು ತಾರಾ ಅನುರಾಧ ಮನವಿ ಮಾಡಿದ್ದಾರೆ
AIKYAM CUP 2026–27 – ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ
AIKYAM CUP 2026–27 - ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








