ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ದೀಪ ಬೆಳಗಿಸುವ ಕಾರ್ಯವನ್ನು ನಟಿ,ಹಾಗೂ ಬಿಜೆಪಿ ನಾಯಕಿ ಶೃತಿ ಸ್ವಾಗತಿಸಿದ್ದಾರೆ.ಎಪ್ರಿಲ್ 5 ರಂದು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿಸಿ ಎಂದು ಮನವಿ ಮಾಡಿದ್ದಾರೆ. ಇದೆ ವೇಳೆ ಮಾತನಾಡಿದ ಅವರು ನಾನು ಸಹ ನನ್ನ ಕುಟುಂಬದ ಜೊತೆ ದೀಪ ಬೆಳಗಿಸುತ್ತೇನೆ.ಸಾಮಾಜಿಕ ಅಂತರ ಕಾಪಾಡಿಕೊಂಡು ದೀಪ ಬೆಳಗಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಜನರು ಕೂಡ ತಮ್ಮ ಮನೆಯ ಮುಂದೆ ಅಥವಾ ಬಾಲ್ಕನಿ ಮೇಲೆ ನಿಂತು, ಸಾಮಾಜಿಕ ಅಂತರ ಕಾಪಾಡಿಕೊಂಡು ದೀಪ ಬೆಳಗಿಸಿ ಎಂದು ನಟಿ ಶೃತಿ ಮನವಿ ಮಾಡಿದ್ದಾರೆ.
ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ
ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...








