ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಗ್ಲೆಂಡ್ ವಿರುದ್ಧದ ಇನ್ನುಳಿದ ಪಂದ್ಯಗಳಿಗೆ ರವೀಂದ್ರ ಜಡೇಜಾ ಅನುಮಾನ…!

admin by admin
February 11, 2021
in Newsbeat, Sports, ಕ್ರೀಡೆ
ravindra jadeja saakhatv team india
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ವಿರುದ್ಧದ ಇನ್ನುಳಿದ ಪಂದ್ಯಗಳಿಗೆ ರವೀಂದ್ರ ಜಡೇಜಾ ಅನುಮಾನ…!

ravindra jadeja saakhatv team indiaಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಇಂಗ್ಲೆಂಡ್ ವಿರುದ್ದದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರಗುಳಿಯಲಿದ್ದಾರೆ. ಅಷ್ಟೇ ಅಲ್ಲ, ಟಿ-ಟ್ವೆಂಟಿ ಸರಣಿಗೂ ತಂಡಕ್ಕೆ ಆಯ್ಕೆಯಾಗೋದು ಅನುಮಾನವಾಗಿದೆ.
ಆಸ್ಟ್ರೇಲಿಯಾದ ಸರಣಿಯ ವೇಳೆ ರವೀಂದ್ರ ಜಡೇಜಾ ಅವರು ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಸದ್ಯ ಜಡೇಜಾ ಅವರು ಗಾಯದಿಂದ ಪೂರ್ತಿಯಾಗಿ ಚೇತರಿಸಿಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟಿ-ಟ್ವೆಂಟಿ ಸರಣಿಯ ವೇಳೆ ರವೀಂದ್ರ ಜಡೇಜಾ ಅವರ ಹೆಲ್ಮೆಟ್ ಗೆ ಚೆಂಡು ಬಡಿದು ಗಾಯಮಾಡಿಕೊಂಡು ಅವರು ಪಂದ್ಯದಿಂದ ಹೊರನಡೆದಿದ್ದರು. ಹೀಗಾಗಿ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡಿರಲಿಲ್ಲ. ಆದ್ರೆ ಮೆಲ್ಬರ್ನ್ ಟೆಸ್ಟ್ ನಲ್ಲಿ ಆಡುತ್ತಿದ್ದಾಗ ಜಡೇಜಾ ಅವರು ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು.
ನಂತರ ಎರಡು ಟೆಸ್ಟ್ ಪಂದ್ಯಗಳಲ್ಲೂ ಆಡಿರಲಿಲ್ಲ. ಹಾಗೇ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೂ ಆಯ್ಕೆಯಾಗಿರಲಿಲ್ಲ. ಅದೇ ರೀತಿ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗುತ್ತಾರೆ ಅಂತ ಅಂದುಕೊಳ್ಳಲಾಗಿತ್ತು. ಇದೀಗ ಅನುಮಾನವಾಗಿದೆ. ಅಲ್ಲದೆ ಟಿ-ಟ್ವೆಂಟಿ ಸರಣಿಯ ವೇಳೆಗೂ ರವೀಂದ್ರ ಜಡೇಜಾ ಗುಣಮುಖರಾಗೋದು ಡೌಟ್ ಆಗಿದೆ.
ಸದ್ಯ ರವೀಂದ್ರ ಜಡೇಜಾ ಅವರ ಸ್ಥಾನಕ್ಕೆ ಸಾಕಷ್ಟು ಪೈಪೋಟಿ ನಡೆಯುತ್ತಿದೆ. ಒಂದು ಕಡೆ ವಾಷಿಂಗ್ಟನ್ ಸುಂದರ್ ಮತ್ತೊಂದು ಕಡೆ ಅಕ್ಸರ್ ಪಟೇಲ್ ನಡುವೆ ravindra jadeja saakhatv team indiaಸ್ಪರ್ಧೆ ನಡೆಯುತ್ತಿದೆ. ಈ ನಡುವೆ ವಾಷಿಂಗ್ಟನ್ ಸುಂದರ್ ಅವರು ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ.
ಆದ್ರೆ ರವೀಂದ್ರ ಜಡೇಜಾ ಅವರ ಸ್ಥಾನವನ್ನು ತುಂಬುವುದು ಕಷ್ಟ. ಸದ್ಯ ವಿಶ್ವ ಕ್ರಿಕೆಟ್ ನಲ್ಲಿ ರವೀಂದ್ರ ಜಡೇಜಾ ಆಲ್ ರೌಂಡರ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಬ್ಯಾಟ್, ಬೌಲಿಂಗ್ ಜೊತೆ ತನ್ನ ಮಿಂಚಿನ ವೇಗದ ಫೀಲ್ಡಿಂಗ್ ಮೂಲಕವೂ ರವೀಂದ್ರ ಜಡೇಜಾ ಗಮನ ಸೆಳೆಯುತ್ತಿದ್ದಾರೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026
Tags: #saakshatvaustreliaAxar PatelbcciEnglandICCIndian all-rounderravindra jadejateam indiavirat kohliwashington sundr
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram