ಉತ್ತರಕಾಂಡ್ ನಲ್ಲಿ ಹಿಮಕುಸಿತ : 34 ಮಮದಿ ಸಾವು , 204 ಮಂದಿ ನಾಪತ್ತೆ, ಇಬ್ಬರ ರಕ್ಷಣೆ..!
ಉತ್ತರಖಂಡ: ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮಸ್ಪೋಟದಲ್ಲಿ ಇಲ್ಲಿವರೆಗೆ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. 5ನೇ ದಿನವೂ ಶೋಧ ಮುಂದುವರೆದಿದ್ದು, 176 ಮಂದಿ ಈವರೆಗೂ ನಾಪತ್ತೆಯಾಗಿದ್ದಾರೆ. 34 ಮೃತದೇಹಗಳ ಪೈಕಿ 10 ಮಂದಿಯನ್ನು ಮಾತ್ರ ಗುರುತಿಸಲಾಗಿದ್ದು, 24 ಮೃತದೇಹವನ್ನು ಗುರುತಿಸಲು ಸಾಧ್ಯವಾಗಿಲ್ಲ. ಈ ನಡುವೆ ರಿಷಿ ಗಂಗಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸುರಕ್ಷಿತವಾಗಿ ಹಿಂತಿರುಗಿದ್ದಾರೆ ಎಂದು ತಿಳಿದುಂಮದಿದೆ. ತಪೋವನ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇನ್ನು37 ಕ್ಕೂ ಹೆಚ್ಚು ಕಾರ್ಮಿಕರು ಸುರಂಗದೊಳಗೆ ಸಿಲುಕಿರುವ ಸಾಧ್ಯತೆಯಿದ್ದು, ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಟಟೆಡ್ ಕೊರೆಯುವ ಯಂತ್ರದೊಂದಿಗೆ ಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಉತ್ತರಕಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಕೊರೆಯುವ ಕಾರ್ಯಾಚರಣೆ..!
ಉತ್ತರಕಾಂಡ್ ನಲ್ಲಿ ಹಿಮಕುಸಿತ : ಹೆಡ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ
‘ಸೈನೈಡ್ ಮಲ್ಲಿಕಾ’ ಮೀಟ್ಸ್ ‘ ಸೈನೈಡ್ ಮೋಹನ್’ ತೆರೆಗೆ ಬರಲು ರೆಡಿಯಾಗ್ತಿದೆ ಕ್ರೈಂ ಸ್ಟೋರಿ!
ಸೈಬರ್ ಪ್ರಪಂಚದ ಮೇಲೆ ಕಣ್ಣಿಡಲು ಸೈಬರ್ ಕ್ರೈಮ್ ಸ್ವಯಂಸೇವಕರಾಗುವಂತೆ ಜನರಲ್ಲಿ ಸರ್ಕಾರದ ಮನವಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel