ಅಹಿಂದ ಪರ ಪ್ರತ್ಯೇಕ ಹೋರಾಟ ಬೇಕಿಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ : ಕಾಂಗ್ರೆಸ್ ಎಲ್ಲ ಸಮುದಾಯದವರನ್ನೂ ಒಳಗೊಂಡಿರುವ ಪಕ್ಷವಾಗಿದೆ. ಕಾಂಗ್ರೆಸ್ ತಳಹದಿಯೇ ಅಹಿಂದ. ಹೀಗಾಗಿ ಪ್ರತ್ಯೇಕವಾಗಿ ಅಹಿಂದ ಹೋರಾಟದ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸಮುದಾಯದವರನ್ನೂ ಒಳಗೊಂಡಿರುವ ಪಕ್ಷವಾಗಿದೆ.
ಹೀಗಾಗಿ ಸಮಾವೇಶ ನಡೆಸಿ ಮತ್ತೆ ಸಂಘಟಿಸುವ ಅವಶ್ಯವಿಲ್ಲ ಎಂದರು. ಇದೇ ವೇಳೆ ಮೀಸಲಾತಿ ಹೋರಾಟದ ಬಗ್ಗೆ ಮಾತನಾಡಿ, ಮೀಸಲಾತಿ ಆಗ್ರಹದ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ.
ಅರ್ಹವಾಗಿ ಮೀಸಲಾತಿ ಸಿಗಬೇಕಾದ ಸಮುದಾಯಗಳಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಆರೋಪಿಸಿದರು.
ಇನ್ನ ಮುಖ್ಯಮಂತ್ರಿಗಳು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಮಯ ಕೇಳಿದ್ದಾರೆ. ಅವರ ನಿರ್ಣಯಕ್ಕಾಗಿ ಕಾಯುತ್ತೇವೆ ಎಂದರು.
ಇದೇ ವೇಳೆ ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್ ನ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಯಿಸಿ, ಈ ಕುರಿತು ಸ್ಥಳೀಯ ಹಾಗೂ ರಾಜ್ಯಮಟ್ಟದ ನಾಯಕರು ಚರ್ಚಿಸಿದ್ದೇವೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಕೆಲವು ಹೆಸರುಗಳನ್ನು ಹೈಕಮಾಂಡ್ಗೆ ಶಿಫಾರಸು ಮಾಡಿದ್ದೇವೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









