ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಧೂಮ್ ನಲ್ಲಿ ಈ ಬಾರಿ ಖಳನಾಯಕರಾಗಿ ಬರುತ್ತಿರೋದು ಬಾಲಿವುಡ್ ನ ‘ಬಾದ್ ಷಾ’ ‘ಡಿಪ್ಪಿ’..!

Namratha Rao by Namratha Rao
February 13, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಧೂಮ್ ನಲ್ಲಿ ಈ ಬಾರಿ ಖಳನಾಯಕರಾಗಿ ಬರುತ್ತಿರೋದು ಬಾಲಿವುಡ್ ನ ‘ಬಾದ್ ಷಾ’ ‘ಡಿಪ್ಪಿ’..!

ಧೂಮ್… ಬಾಲಿವುಡ್ ಸಿನಿಮಾದ ಈ ಸೀರೀಸ್ ತನ್ನದೇ ಆದ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದೆ. ಈ ಸಿನಿಮಾದ ಕಥೆ ಆಕ್ಷನ್ ಸೀನ್ಸ್ ಥ್ರಿಲ್ಲಿಂಗ್ ಎಲಿಮೆಂಟ್ಸ್ ಮ್ಯೂಸಿಕ್ ಎಲ್ಲವೂ ಪ್ರೇಕ್ಷಕರನ್ನ ಸಖತ್ ಥ್ರಿಲ್ ಗೊಳಿಸುತ್ತೆ. ಖಳನಾಯಕರನ್ನೇ ಹೀರೋಗಳ ರೀತಿ ತೋರಿಸೋದು ಈ ಸಿನಿಮಾದ ವಿಶೇಷತೆ ವಿಶೇಷತೆ. ಈ ಸಿನಿಮಾದ ಸೀರೀಸ್ ಗಳನ್ನ ಇಷ್ಟ ಪಡೆದೇ ಇರೋ ಜನರೇ ಇಲ್ಲ ಅನ್ಸುತ್ತೆ. ಇನ್ ಫ್ಯಾಕ್ಟ್ ಹಾಲಿವುಡ್ ರೇಂಜ್ ಗೆ ಈ ಸೀರೀಸ್ ಮೂಡಿಬರುತ್ತೆ. ಅದೇ ಪ್ರೇಕ್ಷಕರು ಆಕರ್ಷಿತರಾಗುವುದಕ್ಕೆ ಪ್ರಮುಖ ಕಾರಣವೂ ಇರಬಹುದು.

Related posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

June 19, 2026
ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

June 19, 2026

ಅದ್ರಲ್ಲೂ ಈ ಸೀರೀಸ್ ನಲ್ಲಿ ನಾಯಕರು ಬದಲಾಗುತ್ತಲೇ ಇರುತ್ತಾರೆ. ಆದ್ರೆ ಹೆಚ್ಚು ಜನರಿಗೆ ಇಷ್ಟವಾದ , ಅವರಿಷ್ಟ ಪಟ್ಟ ಸೀರೀಸ್, ನಟ, ಅಂದ್ರೆ ಅದು ಹೃತಿಕ್ ರೋಷನ್ ಇದ್ದ ಸೀರೀಸ್ ಎನ್ನಬಹುದು. ಹೌದು ಹೃತಿಕ್ ಇದ್ದಾಗ ಅದ್ರಲ್ಲೂ ಅವರಿಗೆ ನಾಯಕಿಯಾಗಿ ಆಕ್ಷನ್ ಪ್ರಿನ್ಸ್ ಗೆ ಆಕ್ಷನ್ ಪ್ರಿನ್ಸಸ್ ಆಗಿದ್ದ ಐಶ್ವರ್ಯಾ ಇದ್ದ ಸೀಸನ್ ಜನರಿಗೆ ಬಹಳ ಇಷ್ಟವಾಗಿತ್ತು.

ನನ್ನ ಕೈಲಿ ಹಲವು ಕನ್ನಡ , ತಮಿಳು ಸಿನಿಮಾಗಳ ಪ್ರಾಜೆಕ್ಟ್ ಗಳಿವೆ – ಸಂಜನಾ ಗಲ್ರಾನಿ..!

ಇದೀಗ ಬೈಕ್ಗಳು, ಐಶಾರಾಮಿ ಲೊಕೇಶನ್ಗಳು, ರೋಚಕ ಚೇಸ್ ದೃಶ್ಯಗಳು, ಥ್ರಿಲ್ಲರ್ ಕತೆ ಹೀಗೆ ಹಲವು ಕುತೂಹಲಕಾರಿ ಅಂಶಗಳನ್ನು ಒಳಗೊಂಡಿರುವ ಧೂಮ್ ಸರಣಿಯ ನಾಲ್ಕನೇ ಸಿನಿಮಾ ಸೆಟ್ಟೇರಲಿದೆ. ಧೂಮ್ ನ ಮುಂದಿನ ಸರಣಿ ಬರುತ್ತಿದ್ದು, ಸಿನಿಪ್ರಿಯರು ಕಾತರರಾಗಿದ್ದಾರೆ. ಇದರ ಬೆನ್ನಲ್ಲೇ ಈ ಚಿತ್ರದಲ್ಲಿ ಈ ಬಾರಿ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆ ಖಳನಾಯಕಿಯಾಗಿ ನಟಿಸಲಿದ್ದಾರೆ ಅನ್ನೋದು ತಿಳಿದುಬಂದಿದೆ.

ಸಿನಿಮಾದ ಮತ್ತೊಂದು ಆಸಕ್ತಿಕರ ವಿಷಯವೆಂದರೆ ದೀಪಿಕಾ ಜೊತೆಗೆ ದೊಡ್ಡ ಸ್ಟಾರ್ ನಟ ಸಹ ಇರಲಿದ್ದಾರೆ. ಮತ್ತೊಂದು ಸೂಪರ್ ನ್ಯೂಸ್ ಏನೆಂದ್ರೆ ಈ ಸಿನಿಮಾದಲ್ಲಿ ಬಾಲಿವುಡ್ ನ ಬಾದ್ ಷಾ ಶಾರುಖ್ ಖಾನ್ ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ. ಹೌದು ಹೌದು, ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಧೂಮ್ ಸರಣಿಯ ಸಿನಿಮಾದಲ್ಲಿ ನಟಿಸಲಿದ್ದಾರೆ. ಶಾರುಖ್ ಖಾನ್ ಖಳರಾಗಿ ನಟಿಸುತ್ತಿದ್ದು, ಅವರಿಗೆ ಜೊತೆಗಾರ್ತಿಯಾಗಿ ದೀಪಿಕಾ ಪಡುಕೋಣೆ ಇರಲಿದ್ದಾರೆ. ಈ ಸಿನಿಮಾದಲ್ಲೂ ಮುಂದುವರೆಯಲಿದ್ದಾರೆ.

ಖ್ಯಾತ ಖಳನಟ ಸತ್ಯಜಿತ್ ವಿರುದ್ಧ ಸ್ವಂತ ಮಗಳಿಂದಲೇ ದೂರು ದಾಖಲು..!

ಇನ್ನೂ ಧೂಮ್ ನ ಮೊದಲ ಸೀರೀಸ್ ನಲ್ಲಿ ಜಾನ್ ಅಬ್ರಹಂ , ಈಶಾ ಡಿಯೋಲ್ , ಅಭಿಷೇಕ್ ಬಚ್ಚನ್, ಉದದಯ್ ಚೋಪ್ರಾ ಹೀಗೆ ಅನೇಕರು ನಟಿಸಿದ್ದರು. ಧೂಮ್ 2 ನಲ್ಲಿ ಹೃತಿಕ್ ರೋಷನ್, ಐಶ್ವರ್ಯಾ ರೈ ಬಿಪಾಶಾ ಬಸು ಸೇರಿದಂತೆ ಹಲವರಿದ್ದರು. ಧೂಮ್ 3 ನಲ್ಲಿ ಅಮೀರ್ ಖಾನ್, ಕತ್ರೀನಾ ಕೈಫ್ ಇದ್ದರು. ಇದೀಗ ಧೂಮ್ 4 ಅಲ್ಲಿ ಶಾರೂಖ್ ಖಾನ್ ಹಾಗೂ ದೀಪಿಕಾ ನಟಿಸಲಿದ್ದಾರೆ ಎನ್ನಲಾಗಿದೆ. ಇನ್ನೂ ಗಮನಿಸಬೇಕಾದ ವಿಚಾರ ಎಂದ್ರೆ ಈ ಎಲ್ಲಾ ಸೀರೀಸ್ ನಲ್ಲೂ ಅಭಿಷೇಕ್ ಬಚ್ಚನ್ ಹಾಗೂ ಉದಯ್ ಚೋಪ್ರಾ ಅವರು ಪೊಲೀಸ್ ಪಾತ್ರಗಳಲ್ಲಿ ಮುಂದುವರೆದಿದ್ದು, ಈ ಸರಣಿಯಲ್ಲೂ ಪೊಲೀಸ್ ರೋಲ್ ಗಳನ್ನ ನಿಭಾಯಿಸಲಿದ್ದಾರೆ.

ನನ್ನ ಕೈಲಿ ಹಲವು ಕನ್ನಡ , ತಮಿಳು ಸಿನಿಮಾಗಳ ಪ್ರಾಜೆಕ್ಟ್ ಗಳಿವೆ – ಸಂಜನಾ ಗಲ್ರಾನಿ..!

ಜಾನ್ ಅಬ್ರಹಾಂ, ಹೃತಿಕ್ ರೋಷನ್, ಐಶ್ವರ್ಯಾ ರೈ, ಅಮೀರ್ ಖಾನ್ ಅಂತಹ ಖ್ಯಾತ ನಟರು ಧೂಮ್ ಸರಣಿಯ ಸಿನಿಮಾಗಳಲ್ಲಿ ಖಳರಾಗಿ ನಟಿಸಿದ್ದು ಜನರನ್ನ ಥ್ರಿಲ್ ಗೊಳಿಸಿದ್ದಾರೆ. ಇದೀಗ ಬಾಲಿವುಡ್ ನ ಬಾದ್ ಷಾ ಬಾರಿ.

ಪ್ರೇಮಿಗಳ ದಿನ ಆಚರಿಸಿದ್ರೆ ಸ್ಥಳದಲ್ಲೇ ಮದುವೆ : ಹಿಂದೂ ಜಾಗೃತಿ ಸೇನೆ ವಾರ್ನಿಂಗ್

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BollywoodDeepika Padukonedhoom seriesHrithik-Roshansharukh khan
ShareTweetSendShare
Join us on:

Related Posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram