ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಸೂರ್ಯಾ ನಾರಾಯಣ ಸ್ವಾಮಿಯ ಆರ್ಶೀವಾದ ಪಡೆಯುದು ಇಂದು ಈ ರಾಶಿಗಳಿಗೆ ವ್ಯವಹಾರದಲ್ಲಿ ಲಾಭ ನಿಮ್ಮ ರಾಶಿಯ ಫಲ ನೋಡಿ..!!

admin by admin
February 14, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ಸೂರ್ಯಾ ನಾರಾಯಣ ಸ್ವಾಮಿಯ ಆರ್ಶೀವಾದ ಪಡೆಯುದು ಇಂದು ಈ ರಾಶಿಗಳಿಗೆ ವ್ಯವಹಾರದಲ್ಲಿ ಲಾಭ ನಿಮ್ಮ ರಾಶಿಯ ಫಲ ನೋಡಿ..!!

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಗುರು, ಹಿರಿಯರ ಆಶೀರ್ವಾದದಿಂದ ಬಯಸಿದ ಕಾರ್ಯಗಳು ಕೈಗೂಡಲಿವೆ. ಮಗನ ಉನ್ನತ ವ್ಯಾಸಂಗ ವಿದೇಶದಲ್ಲಿ ಮುಂದುವರೆಯಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಪ್ರತಿಷ್ಠೆ ಹೆಚ್ಚಲಿದೆ. ವಿಶೇಷ ಸತ್ಕಾರ, ಸನ್ಮಾನಗಳು ಲಭಿಸಲಿವೆ. ಕಾರ್ಯಕ್ಷೇತ್ರದಲ್ಲಿ ತೀವ್ರ ಒತ್ತಡ ಎದುರಿಸಬೇಕಾಗುವುದು. ನಿಮ್ಮ ಹೋರಾಟ ತಾತ್ವಿಕ ಅಂತ್ಯ ಕಾಣಲಿದೆ. ಇದರಿಂದ ಜನ ಮನ್ನಣೆ ದೊರೆಯುವುದು. ಬರಲಿರುವ ಲಾಭವನ್ನು ಸದುಪಯೋಗ ಪಡಿಸಿಕೊಳ್ಳಿ. ಸೋಮವಾರ, ಬುಧವಾರ ಶುಭ ದಿನಗಳು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭ ಲಗ್ನದವರಿಗೆ ಅಪರಿಚಿತರ ಪರಿಚಯದಿಂದ ನಿಮ್ಮ ಜೀವನ ಶೈಲಿಯೇ ಬದಲಾಗುವುದು. ಬಂಧುಗಳ ಸಹಾಯದಿಂದ ಮಂಗಳ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವವು. ಹಳೆ ತಾಪತ್ರಯ ನಿವಾರಣೆಯಾಗಿ ನಿರಾಳತೆ ಮೂಡಲಿದೆ. ದಿನಸಿ ವ್ಯಾಪಾರಿಗಳು ಎಚ್ಚರಿಕೆಯಿಂದ ವ್ಯವಹರಿಸುವುದು ಉತ್ತಮ. ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ದೇಣಿಗೆ ಕೊಡಬೇಕಾಗುವುದು. ವಿದೇಶಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಸಿಗುವುದು. ನ್ಯಾಯವಾದಿಗಳಿಗೆ ಆರ್ಥಿಕಾಭಿವೃದ್ಧಿ ಇದೆ. ಬುಧವಾರ, ಗುರುವಾರ ಶುಭ ದಿನಗಳು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಸರ್ಕಾರಿ, ಅರೆ ಸರ್ಕಾರಿ ನೌಕರಿಯಲ್ಲಿರುವವರಿಗೆ ವೃತ್ತಿಯಲ್ಲಿ ಕಿರಿಕಿರಿಯಿದೆ. ಸ್ಥಾನ ಬದಲಾವಣೆ ಸಾಧ್ಯತೆ ಇದೆ. ಮಗನ ವಿದ್ಯಾಭ್ಯಾಸಕ್ಕೆ ವಿಶೇಷ ಖರ್ಚು ಮಾಡಬೇಕಾಗುವುದು. ಕಳೆದು ಹೋಗಿದ್ದ ಅಮೂಲ್ಯ ವಸ್ತುಗಳು, ದಾಖಲೆಗಳು ದೊರೆಯುವ ಸಾಧ್ಯತೆ ಇದೆ. ತಾಯಿಯ ಆರೋಗ್ಯ ಇಲ್ಲವೆ ಸಂಗಾತಿಯ ಆರೋಗ್ಯ ಸ್ವಲ್ಪ ಏರುಪೇರಾಗುವುದು. ಬರಹಗಾರರಿಗೆ ಉತ್ತಮ ಬೇಡಿಕೆ ಬರಲಿದೆ. ಶಿಕ್ಷ ಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಸನ್ಮಾನ ಸಿಗಲಿದೆ. ಮಂಗಳವಾರ, ಶುಕ್ರವಾರ ಶುಭ ದಿನಗಳು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಕಾರ್ಯಗಳ ಒತ್ತಡಗಳಿಂದಾಗಿ ನಿಮ್ಮ ವೈಯಕ್ತಿಕ ಕಾರ್ಯಗಳಲ್ಲಿ ಭಾರಿ ಹಿನ್ನಡೆ ಉಂಟಾಗುತ್ತದೆ. ತಪ್ಪು ನಿರ್ಧಾರಗಳಿಂದಾಗಿ ನಷ್ಟ ಅನುಭವಿಸಬೇಕಾಗುವುದು. ಕೆಲವು ಪ್ರಸಂಗಗಳಲ್ಲಿ ಸ್ನೇಹಿತರೊಂದಿಗೆ ಸಮಾಲೋಚನೆ ಮಾಡದೆ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಸ್ವಭಾವದಿಂದಾಗಿ ಬಂಧುಗಳು ದೂರವಾಗುವರು. ಹಿರಿಯರ ಸಲಹೆ ಪಡೆಯಿರಿ. ವ್ಯವಹಾರ ನಿಮಿತ್ತ ಪದೇ ಪದೇ ಪ್ರಯಾಣ ಮಾಡಬೇಕಾಗುವುದು. ಆದ್ದರಿಂದ ದೇಹಾರೋಗ್ಯದ ಬಗ್ಗೆ ವಿಶೇಷ ಗಮನ ನೀಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹರಾಶಿ
ಇಂದಿನ ದಿನ ಸಿಂಹರಾಶಿ ಸಿಂಹ ಲಗ್ನದವರಿಗೆ ಹಣದ ಮುಗ್ಗಟ್ಟು ತೀವ್ರವಾಗುವುದು. ಸಾಲಗಾರರ ಕಾಟವೂ ಮಾನಸಿಕ ನೆಮ್ಮದಿ ದೂರ ಮಾಡುವುದು. ಯಾರ ವಿರುದ್ಧ ದ್ವೇಷವನ್ನು ಸಾಧಿಸದೇ ಸ್ನೇಹಭಾವದಿಂದ ಇರಲು ಪ್ರಯತ್ನಿಸಿ. ಕೆಲವು ಪ್ರಸಂಗಗಳಲ್ಲಿ ಉಪಾಯದಿಂದ ತಪ್ಪಿಸಿಕೊಳ್ಳುವಿರಿ. ವೈಯಕ್ತಿಕ ಕೆಲಸಗಳಲ್ಲಿ ಹೆಚ್ಚಿನ ಪರಿಶ್ರಮ ತೋರಬೇಕಾಗುವುದು. ರಾಜಕಾರಣಿಗಳು ಉನ್ನತಿಗೋಸ್ಕರ ಹರಸಾಹಸ ಪಡಬೇಕಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಅಥವಾ ಮನೆ ಬದಲಾವಣೆ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾರಾಶಿ
ಇಂದಿನ ದಿನ ಕನ್ಯಾರಾಶಿ ಕನ್ಯಾ ಲಗ್ನದವರಿಗೆ ಯೋಜನಾ ಬದ್ಧವಾಗಿ ಆರಂಭಿಸಿದ ಕೆಲಸಗಳು ಅನಾಯಾಸವಾಗಿ ಮುಂದುವರೆಯಲಿವೆ. ಇದರಿಂದ ಸಂತಸ ಮೂಡಲಿದೆ. ಹಣಕಾಸು ವ್ಯವಹಾರದಲ್ಲಿ ಒಪ್ಪಂದದಂತೆ ನಡೆದುಕೊಳ್ಳಿ. ಸಂಬಂಧವಿಲ್ಲದ ವಿಷಯಗಳು ನಿಮ್ಮನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸಬಹುದು. ಸ್ತ್ರೀ ಸಂಬಂಧ ವಿಷಯಗಳಲ್ಲಿ ಅತ್ಯುತ್ಸಾಹ ಸಲ್ಲದು. ಹಂಗಾಮಿ ನೌಕರರ ಕೆಲಸ ಖಾಯಂ ಆಗುವ ಸಾಧ್ಯತೆ ಹೆಚ್ಚಾಗಿದೆ. ಮಗಳಿಗೆ ಉತ್ತಮ ವರ ದೊರೆಯುವ ಸಾಧ್ಯತೆ ಇದೆ. ನವಗ್ರಹ ಆರಾಧನೆ ಮಾಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾರಾಶಿ
ಇಂದಿನ ದಿನ ತುಲಾರಾಶಿ ತುಲಾ ಲಗ್ನದವರಿಗೆ ಮಕ್ಕಳೊಂದಿಗಿರುವ ಭಿನ್ನಾಭಿಪ್ರಾಯಗಳು ಸದ್ಯದಲ್ಲೇ ಬಗೆಹರಿಯಲಿವೆ. ಸುಖ ದಾಂಪತ್ಯ ನಿಮ್ಮದಾಗಲಿದೆ. ಆತುರದ ನಿರ್ಧಾರ ತಳೆಯದೆ ಪಾಲುದಾರರೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸುಸಮಯ. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ನಿಮ್ಮ ಖ್ಯಾತಿ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ವಿಷ್ಣು ಸಹಸ್ರನಾಮ ಪಾರಾಯಣ ಮಾಡುವುದು ಒಳಿತು. ಬುಧವಾರ, ಶನಿವಾರ ಉತ್ತಮ ದಿನಗಳು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ದಿಢೀರ್‌ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಮಕ್ಕಳ ಶ್ರೇಯೋಭಿವೃದ್ಧಿಯಿಂದ ಮಾನಸಿಕ ನೆಮ್ಮದಿ ಸಿಗುವುದು. ಹಮ್ಮಿಕೊಂಡ ಕಾರ್ಯದಲ್ಲಿ ಶೀಘ್ರ ಯಶಸ್ಸು ದೊರೆಯುವುದು. ವಿದ್ಯಾರ್ಥಿಗಳು ಈಗಿನಿಂದಲೇ ಕಠಿಣ ಅಭ್ಯಾಸ ಮಾಡುವುದು ಒಳಿತು. ಬರಲಿರುವ ಸಂಕಷ್ಟಗಳು ನಿಮ್ಮ ಜಾಣ್ಮೆಯಿಂದ ಪರಿಹಾರವಾಗುವವು. ಬಂಧುಗಳಿಂದ ಆರ್ಥಿಕ ಸಹಾಯ ದೊರೆಯಲಿದೆ. ಆಂಜನೇಯನ ಮಂತ್ರ ಪಠಿಸುವುದು ಒಳ್ಳೆಯದು. ಗುರುವಾರ, ಶುಕ್ರವಾರ ದಿನಗಳು ಉತ್ತಮ.  ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ ಗೌರವ, ಅಗೌರವಗಳು ನಿಮ್ಮ ನಡೆ, ನುಡಿಯನ್ನು ಅನುಸರಿಸಿ ಇವೆ. ನಿಮ್ಮ ಹುದ್ದೆಗೆ ತಕ್ಕಂತೆ ಘನತೆಯಿಂದ ವರ್ತಿಸಿ. ಸರ್ಕಾರಿ ಕೆಲಸಗಳು ಸುಗಮವಾಗಲಿವೆ. ನಿತ್ಯ ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳುವುದು ಉತ್ತಮ. ಶಿಸ್ತುಳ್ಳ ಮನುಜಂಗೆ ಶಿವನು ತಲೆ ಬಾಗುವನು ಎಂಬ ಸತ್ಯವನ್ನು ಅರಿಯಿರಿ. ತೈಲ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಿದೆ. ಶಿವನ ಆರಾಧನೆಯಿಂದ ಆರೋಗ್ಯದಲ್ಲಿ ಸುಧಾರಣೆ ಆಗುವುದು. ಭಾನುವಾರ, ಬುಧವಾರ ಉತ್ತಮ ದಿನಗಳು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಮನೆ ಕಟ್ಟಿಸುವ ಇಲ್ಲವೆ ಜಾಗ ಖರೀದಿಸುವ ಆಸಕ್ತಿಯಿದ್ದವರಿಗೆ ಸಮಯ ಉತ್ತಮವಾಗಿದೆ. ನಿಮ್ಮ ಬಯಕೆಗಳು ಪೂರ್ಣಗೊಳ್ಳುವವು. ಗುತ್ತಿಗೆದಾರರಿಗೆ ಉತ್ತಮ ಅವಕಾಶಗಳ ಜೊತೆಗೆ ಬಾಕಿ ಹಣ ಕೈ ಸೇರುವುದು. ರಾಜಕೀಯ ಗಣ್ಯರಿಂದ ಸಹಾಯ ದೊರೆಯುವುದು. ಮಿತಿ ಮೀರುತ್ತಿರುವ ಖರ್ಚಿಗೆ ತಡೆ ಹಾಕುವುದು ಉತ್ತಮ. ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿ. ದೂರ ಪ್ರಯಾಣ ಬೇಡ. ಪ್ರತಿಷ್ಠಿತ ಜನರ ಪರಿಚಯವಗಲಿದೆ. ಸೋಮವಾರ ಶುಭ ದಿನ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವವು. ಶತ್ರುಗಳ ಬಾಧೆ ನಿವಾರಣೆ ಆಗಲಿದೆ. ಮಕ್ಕಳ ನಡವಳಿಕೆ ನಿಮಗೆ ಹೆಚ್ಚು ಖುಷಿ ನೀಡುವುದು. ಸಂಗಾತಿಯ ಆರೈಕೆ ಹಾಗೂ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆ ಕಂಡು ಬರಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಮನೆಯ ಸದಸ್ಯರೊಂದಿಗೆ ಬಗೆಹರಿಸಿಕೊಳ್ಳುವಿರಿ. ಮನೆಯಲ್ಲಿ ಧಾಮಿಕ ಕಾರ್ಯಗಳು ನಡೆದು ಮನಸ್ಸಿಗೆ ನೆಮ್ಮದಿ ಸಿಗುವುದು. ಭಾನುವಾರ, ಗುರುವಾರ ಶುಭ ದಿನಗಳು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನಾರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಹೆಚ್ಚಿನ ಸಮಯ ಮೀಸಲಿಡಬೇಕು. ಹಿರಿಯ ಅಧಿಕಾರಿಗಳ ಭೇಟಿ ಮತ್ತು ಮಾತುಕತೆಯಿಂದ ಕೆಲಸಗಳು ಪೂರ್ಣಗೊಳ್ಳುವವು. ಅನಿವಾರ್ಯ ಕಾರಣಗಳಿಂದ ದೂರ ಪ್ರಯಾಣ ಮಾಡಬೇಕಾಗುವುದು. ಕುಟುಂಬದಲ್ಲಿದ್ದ ಭಿನ್ನಾಭಿಪ್ರಾಯ ದೂರವಾಗಿ ಒಮ್ಮತ ಮೂಡಲಿದೆ. ಕ್ರೀಡಾಪಟುಗಳ ಸಾಧನೆ ಉತ್ತಮವಾಗಿದ್ದು, ಉತ್ಸಾಹ ವೃದ್ಧಿಸುವುದು. ಸಂಶೋಧಕರಿಗೆ ಉತ್ತಮ ಮಾರ್ಗದರ್ಶನ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಶುಕ್ರವಾರ ಶುಭ ದಿನ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #astrology#saakshatv2021bengalurufebruary 14jnaneshwara raojothishyakarnatakaToday HoroscopeZodiac Sign
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram