ಮಹಾರಾಷ್ಟ್ರ : ಹೆತ್ತವರನ್ನು ನಿರ್ಲಕ್ಷ್ಯ ಮಾಡಿದ 7 ಉದ್ಯೋಗಿಗಳ ಸ್ಯಾಲರಿ ಕಟ್..!
ಉತ್ತರಪ್ರದೇಶ: ಮಕ್ಕಳನ್ನ ಕಷ್ಟ ಪಟ್ಟು ಅವರಿಗೆ ಜೀವನಕ್ಕೆ ಬೇಕಾದ ದಾರಿ ಮಾಡಿಕೊಟ್ಟು , ಅವರು ತಮ್ಮ ಕಾಲಿನ ಮೇಲೆ ನಿಲ್ಲುವುದಕ್ಕೆ ನೆರವಾಗುವ ತಂದೆ ತಾಯಿಯನ್ನ ವಯಸ್ಸಾದ ಮೇಲೆ ಮಕ್ಕಳು ನಿರ್ಲಕ್ಷ್ಯ ಮಾಡಿ ಬೀದಿಗೆ ತಳ್ಳಿರುವುದನ್ನ ನಾವು ನೋಡುತ್ತಲೇ ಇರುತ್ತೇವೆ.
ಆದ್ರೆ ಇಂತಹದ್ದೇ ತಪ್ಪು ಮಾಡಿದ ಮಕ್ಕಳಿಗೆ ಮಹಾರಾಷ್ಟ್ರದಲ್ಲಿ ವಿಧಿಸಲಾದ ಶಿಕ್ಷೆ ನೊಡಿದ್ರೆ ಎಲ್ಲೆಡೆ ಈ ರೀತಿ ನಿಯಮ ಜಾರಿ ಮಾಡಿದ್ರೆ ಚೆನ್ನಾಗಿರುತ್ತೆ. ಆಗಲಾದ್ರೂ ತಂದೆ ತಾಯಿಯನ್ನ ಮಕ್ಕಳು ಅಲಕ್ಷ್ಯ ಮಾಡುವುದಿಲ್ಲ ಎನ್ನಿಸುತ್ತೆ.
ದೆಹಲಿ ರೈತಹೋರಾಟ : ಟೂಲ್ ಕಿಟ್ ಹಂಚಿಕೆ – ಬೆಂಗಳೂರಿನಲ್ಲಿ ಪರಿಸರ ಕಾರ್ಯರ್ತೆಯ ಬಂಧನ
ಹೌದು ವಯಸ್ಸಾದ ಹೆತ್ತವರನ್ನು ನಿರ್ಲಕ್ಷಿಸಿದವರಿಗೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯೊಂದು ತಕ್ಕ ಶಿಕ್ಷೆಯನ್ನೇ ನೀಡಿದೆ. ಅಪ್ಪ-ಅಮ್ಮನನ್ನು ನೋಡಿಕೊಳ್ಳದ 7 ಮಂದಿ ಉದ್ಯೋಗಿಗಳ ವೇತನದಲ್ಲಿ ಶೇ.30ರಷ್ಟು ಕಡಿತಗೊಳಿಸಲಾಗಿದೆ ಎಂದು ಇಲ್ಲಿನ ಲಾತೂರು ಜಿಲ್ಲಾ ಪರಿಷತ್ ಅಧ್ಯಕ್ಷ ರಾಹುಲ್ ಬೋಂದ್ರೆ ತಿಳಿಸಿದ್ದಾರೆ.
ವೇತನದಿಂದ ಕಡಿತವಾದ ಮೊತ್ತವನ್ನು ಆಯಾ ಉದ್ಯೋಗಿಯ ಹೆತ್ತವರ ಖಾತೆಗೆ ಜಮೆ ಮಾಡಲಾಗುತ್ತದೆ. ಕಳೆದ ನವೆಂಬರ್ ನಲ್ಲಿ ಜಿಲ್ಲಾ ಪರಿಷತ್ ಇಂಥದ್ದೊಂದು ತೀರ್ಮಾನ ಕೈಗೊಂಡಿತ್ತು. ಹೆತ್ತವರ ನಿರ್ಲಕ್ಷ್ಯಕ್ಕೆ ಸಂಬಂಧಿಸಿ 12 ದೂರುಗಳು ಬಂದಿದ್ದು, ಈ ಪೈಕಿ 7 ಮಂದಿಯ ವೇತನ ಕಡಿತಗೊಳಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಮ್ಯಾನ್ಮಾರ್: ಪ್ರತಿಭಟನಕಾರರಿಗೆ ಆಶ್ರಯ ನೀಡದಂತೆ ಮಿಲಿಟರಿ ಆಡಳಿತ ಎಚ್ಚರಿಕೆ
ಮ್ಯಾನ್ಮಾರ್ ನಲ್ಲಿ ಸೇನಾ ಸರ್ಕಾರದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel