ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಗಡಿನಾಡಲ್ಲಿ ಉಸ್ತುವಾರಿ ಗಲಾಟೆ : ಆನಂದ್ ಸಿಂಗ್ ವಿರುದ್ಧ ರೆಡ್ಡಿ ಬ್ರದರ್ ಕಿಡಿ

admin by admin
February 15, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
somashekar reddy
Share on FacebookShare on TwitterShare on WhatsappShare on Telegram

ಗಡಿನಾಡಲ್ಲಿ ಉಸ್ತುವಾರಿ ಗಲಾಟೆ : ಆನಂದ್ ಸಿಂಗ್ ವಿರುದ್ಧ ರೆಡ್ಡಿ ಬ್ರದರ್ ಕಿಡಿ

ಬಳ್ಳಾರಿ : ಗಡಿನಾಡಲ್ಲಿ ಉಸ್ತುವಾರಿ ಗುದ್ದಾಟ ಜೋರಾಗಿ ನಡೆಯುತ್ತಿದ್ದು, ಬಳ್ಳಾರಿ ಜಿಲ್ಲೆಗೆ ಸಚಿವ ಆನಂದ್ ಸಿಂಗ್ ಉಸ್ತುವಾರಿ ಆಗಲು ನಾವು ಬಿಡಲ್ಲ ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

Related posts

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

May 16, 2026
ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

May 16, 2026

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆನಂದ್ ಸಿಂಗ್ ಬೇಕಿದ್ದರೇ ನೂತನ ಜಿಲ್ಲೆ ವಿಜಯನಗರದ ಉಸ್ತುವಾರಿನ್ನ ನೋಡಿಕೊಳ್ಳಲಿ.

ಬಳ್ಳಾರಿ ಜಿಲ್ಲೆಗೆ ಅವರು ಉಸ್ತುವಾರಿ ಆಗಲು ನಾವು ಬಿಡಲ್ಲ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಎಲ್ಲ ಶಾಸಕರು ಪತ್ರ ಬರೆಯಲಿದ್ದೇವೆ ಅಂತ ತಿಳಿಸಿದ್ರು.

somashekar reddy

ಇನ್ನು ಬಳ್ಳಾರಿ ವಿಭಜನೆಯ ಆದೇಶವನ್ನು ಹಿಂಪಡೆಯುತಂತೆ ಶೀಘ್ರವೇ ಸಿಎಂ ಭೇಟಿ ಮಾಡುತ್ತೇವೆ. ಈಗಾಗಲೇ ಬಳ್ಳಾರಿ ವಿಭಜನೆ ವಿರೋಧಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಅವರ ಬೆಂಬಲಕ್ಕೆ ನಾವಿದ್ದೇವೆ. ಬಳ್ಳಾರಿಯಿಂದ ನೂರು ಜನರ ಸಮಿತಿಯೊಂದಿಗೆ ಸಿಎಂ ಅವರನ್ನ ಭೇಟಿಯಾಗಿ ವಿಭಜನೆಯಿಂದಾಗುವ ಅನಾನುಕೂಲಗಳನ್ನ ಮನವರಿಕೆ ಮಾಡುತ್ತೇವೆ. ಅವರು ಆದೇಶ ಹಿಂಪಡೆಯುವ ವಿಶ್ವಾಸ ವಿದೆ ಎಂದಿದ್ದಾರೆ.

ಇದೇ ವೇಳೆ ಟಿವಿ. ಬೈಕ್, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಬಗ್ಗೆ ಮಾತನಾಡಿ, ಸಚಿವ ಉಮೇಶ್ ಕತ್ತಿ ಹೇಳಿರುವುದು ತಪ್ಪು.

ಇಂದು ಯಾರು ನಡೆದುಕೊಂಡು ಹೋಗಲ್ಲ, ಜನರ ಆರ್ಥಿಕ ಪರಿಸ್ಥಿತಿ ನೋಡಿ ಬಿಪಿಎಲ್ ಕಾರ್ಡ್ ರದ್ದುಗೊಳಿಸಬೇಕು. ಇಲ್ಲವಾದ್ರೇ ನಾವು ಹೋರಾಟಕ್ಕೆ ಸಿದ್ಧ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Tags: anand singhBJPSomashekar reddy
ShareTweetSendShare
Join us on:

Related Posts

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

by Shwetha
May 16, 2026
0

ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ತಾತ್ಕಾಲಿಕವಾಗಿ ಬಿಡುಗಡೆಯ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: BY ವಿಜಯೇಂದ್ರ ವಾಗ್ದಾಳಿ

by Shwetha
May 16, 2026
0

B. Y. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಶಾಲಾ ವಸ್ತ್ರಸಂಹಿತೆ ಕುರಿತ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಹಿಜಾಬ್ ಧರಿಸಲು...

ಹಿಂದೂಗಳನ್ನು ಉರಿಸುವುದೇ ಕಾಂಗ್ರೆಸ್ ಅಜೆಂಡಾ : ಅಭಿವೃದ್ಧಿ ಮಾಡದ ಸಿದ್ದರಾಮಯ್ಯ ಡಿಕೆಶಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕು: ಪ್ರತಾಪ್ ಸಿಂಹ ಆಕ್ರೋಶ

ಹಿಂದೂಗಳನ್ನು ಉರಿಸುವುದೇ ಕಾಂಗ್ರೆಸ್ ಅಜೆಂಡಾ : ಅಭಿವೃದ್ಧಿ ಮಾಡದ ಸಿದ್ದರಾಮಯ್ಯ ಡಿಕೆಶಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕು: ಪ್ರತಾಪ್ ಸಿಂಹ ಆಕ್ರೋಶ

by Shwetha
May 16, 2026
0

ಮೈಸೂರು: ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 16, 2026
0

ದಿನ ಭವಿಷ್ಯ : 16-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram