ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

Shwetha by Shwetha
February 16, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Horoscope Saakshatv astrology 08 march 2021
Share on FacebookShare on TwitterShare on WhatsappShare on Telegram

ದಾನ-ಧರ್ಮದ ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳ – ಹಿನ್ನಲೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಈ ಕ್ಷೇತ್ರವು ಅತೀ ಪುರಾತನ ಧಾರ್ಮಿಕ ಕ್ಷೇತ್ರಗಳಲೊಂದು.ಈಗಿನ ಧರ್ಮಸ್ಥಳಕ್ಕೆ ನೂರಾರು ವರ್ಷಗಳ ಹಿಂದೆ “ಕೊಡುಮ” ಎಂಬ ಹೆಸರಿತ್ತು. “ಕೊಡುಮ” ಎಂದರೆ ದಾನ ಕೊಡುವ ಜಾಗ ಎಂದರ್ಥ.
Dharmastala

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ನೂರಾರು ವರ್ಷಗಳ ಹಿಂದೆ ಇಲ್ಲಿ ಭೀರ್ಮಣ್ಣ ಪರ್ಗಡೆ ಎಂಬ ಜೈನ ಮುಖ್ಯಸ್ಥ ತನ್ನ ಪತ್ನಿ ಆದ ಅಮ್ಮು ಬಲ್ಲಳ್ತಿ ಜೊತೆಯಲ್ಲಿ ವಾಸವಿರುತ್ತಾರೆ. ಅವರಿದ್ದ ಮನೆಯ ಹೆಸರು “ನೆಲ್ಯಾಡಿ ಬೀಡು” ಎಂದಿತ್ತು. ಅವರ ಮನೆಯ ಸಮೀಪದಲ್ಲಿ ಚಂದ್ರನಾತ ಸ್ವಾಮಿ ದೇವಾಲಯವಿತ್ತು. ಭೀರ್ಮಣ್ಣ ಹಾಗು ಅಮ್ಮು ಮಹಾನ್ ದೈವ ಭಕ್ತರಾಗಿದ್ದರು. ಅವರು ಅತ್ಯಂತ ಸರಳ ಹಾಗು ಧಾರ್ಮಿಕ ಜೀವನ ಶೈಲಿ ಹೊಂದಿದ್ದರು. ಎಲ್ಲರನ್ನು ಸದಾ ಪ್ರೀತಿಯಿಂದ ನೋಡಿಕೊಳ್ಳುತಿದ್ದರು.

ಹೀಗಿರುವಾಗ ಒಂದು ದಿನ ಧರ್ಮ ದೇವತೆಗಳು ಮಾರು ವೇಷದಲ್ಲಿ, ಧರ್ಮ ಪಾಲಿಸುವ ಜಾಗಗಳನ್ನ ಹುಡುಕುತ್ತ ಬರುತ್ತಾರೆ. ಅವರ ಸಂಚಾರದ ಭಾಗವಾಗಿ ಕೊಡುಮಗೆ ಬರುತ್ತಾರೆ. ಅವರನ್ನು ನೋಡಿದ ಭೀರ್ಮಣ್ಣ ದಂಪತಿಗಳು ವಿನಯಪೂರ್ವಕ ಅತಿಥಿಸತ್ಕಾರಗಳನ್ನು ನೀಡುತಾರೆ. ಹಾಗು ಇವತ್ತು ಇಲ್ಲೇ ಉಳಿಯಲು ವಿನಂತಿಸಿಕೊಳ್ಳುತ್ತಾರೆ. ಭೀರ್ಮಣ್ಣ ದಂಪತಿಗಳ ಆತಿಥ್ಯದಿಂದ ಬಹಳ ಸಂತುಷ್ಟರಾದ ಧರ್ಮ ದೇವತೆಗಳು ಅಂದು ಉಳಿದುಕೊಳಲು ಒಪ್ಪುತ್ತಾರೆ. ಅಂದು ರಾತ್ರಿ ಭೀರ್ಮಣ್ಣನ ಕನಸಿನಲ್ಲಿ, ಮನೆಯಲಿದ್ದ ಅತಿಥಿಗಳು ಕಾಣಿಸಿಕೊಳ್ಳುತ್ತಾರೆ. ಆ ಅದ್ಭುತವಾದ ಕನಸಿನಲ್ಲಿ ಅವರು ಭೀರ್ಮಣ್ಣರಿಗೆ “ನಾವು ಸಾಮಾನ್ಯ ಮನುಷ್ಯರಲ್ಲ, ನಾವು ಧರ್ಮ ದೇವತೆಗಳು, ನಿಮ್ಮ ಸತ್ಕಾರಗಳಿಂದ ನಾವು ತುಂಬ ಸಂತೊಷವಾಗಿದ್ದೇವೆ. ಆದ ಕಾರಣ ನಾವು ಇಲ್ಲೇ ನೆಲಸಬೇಕೆಂದು ಇಚಿಸುತ್ತಿದ್ದೇವೆ. ನಮಗೆ ನಿನ್ನ ಮನೆ ” ನೆಲ್ಯಾಡಿ ಬೀಡು” ಬಿಟ್ಟುಕೊಡು. ನಿನ್ನ ವಾಸಕ್ಕೆ ಬೇರೆ ಮನೆ ಕಟ್ಟಿಕೊ” ಎಂದು ಹೇಳಿ ಮಾಯವಾದರು.

ಮಾರನೇ ದಿನ ಬೆಳಗ್ಗೆ ಎದ್ದು ನೋಡಿದಾಗ ಅವರಿಗೆ ಆಶ್ಚರ್ಯವಾಗುತ್ತದೆ. ಅತಿಥಿಗಳು ಇದ್ದ ಕೋಣೆಯಲ್ಲಿ ಖಡ್ಗ ಮತ್ತು ಆಯುಧಗಳು ಮಾತ್ರ ಇದ್ದವು.ತಮ್ಮ ಮನೆಗೆ ಬಂದಿದ್ದು ಸಾಮಾನ್ಯ ಮನುಷ್ಯರು ಅಲ್ಲದೆ ದೇವತೆಗಳು ಎಂದು ತಿಳಿದು ಪುಳಕಿತರಾಗುತ್ತಾರೆ. ದೇವತೆಗಳ ಆದೇಶದಂತೆ ಭೀರ್ಮಣ್ಣ ದಂಪತಿಗಳು ಬೇರೆ ಮನೆ ಕಟ್ಟಿಕೊಳ್ಳುತ್ತಾರೆ. “ನೆಲ್ಯಾಡಿ ಬೀಡು” ನಲ್ಲಿ ದೇವತೆಗಳ ಖಡ್ಗ ಮತ್ತು ಆಯುಧಗಳನ್ನು ಇಟ್ಟು ಪೂಜಿಸತೊಡಗುತ್ತಾರೆ.
Dharmastala

ನಂತರ ಭೀರ್ಮಣ್ಣನ ಕನಸಿನಲ್ಲಿ ಧರ್ಮ ದೇವತೆಗಳು ಬಂದು ” ನಾವು ಶಕ್ತಿಶಾಲಿ ಧರ್ಮದೇವತೆಗಳಾಗಿದ್ದು, ನಮ್ಮ ನಾಮೋದಯಗಳು ಕಲಾರಕೈ, ಕಲರಾಹು, ಕುಮಾರಸ್ವಾಮಿ ಹಾಗು ಕನ್ಯಾಕುಮಾರಿ ಆಗಿರುತ್ತದೆ. ನೀನು ನಮಗೆ ಪ್ರತ್ಯೇಕ ಗುಡಿಗಳನ್ನು ಕಟ್ಟಿ “ಪರ್ವ-ನಡವಳಿ” ಪೂಜೆಯನ್ನು ಕಾಲ ಕಾಲಕ್ಕೆ ನೆರವೇರಿಸಬೇಕು. ಇದಕ್ಕಾಗಿ ನೀನು ಇಬ್ಬರು ಮಹಾನುಭಾವರನ್ನು ನೇಮಿಸಬೇಕು. ಅವರು ನಮ್ಮೋಡನೆ ಸಂದರ್ಶಿಸಿ ನಿನಗೆ ಆದೇಶಗಳನ್ನು ನೀಡುತ್ತಾರೆ. ನಿನ್ನ ಕಾರ್ಯಗಳಲ್ಲಿ ನೆರವಾಗಲು ನಾವು “ಅಣ್ಣಪ್ಪ ದೈವ” ರಿಗೆ ಆದೇಶಿಸುತ್ತೇವೆ. ಕಾಲ ಕಾಲಕ್ಕೆ ಪೂಜೆ ಪುರಸ್ಕಾರಗಳನ್ನು ತಪ್ಪದೇ ಪಾಲಿಸಬೇಕು. ನಿನ್ನ ದೈವ ಭಕ್ತಿ ಮೆಚ್ಚಿ ಈ ಮಹತ್ತರ ಕಾರ್ಯವನ್ನು ನಿನಗೆ ನೀಡುತಿದ್ದೇವೆ. ಇದರ ಫಲವಾಗಿ ನಾವು ನಿನ್ನ ಹಾಗು ನಿನ್ನ ಕುಟುಂಬವನ್ನು ಕಾಪಾಡುತ್ತೇವೆ. ಈ ಕ್ಷೇತ್ರ ಪ್ರಖ್ಯಾತವಾಗಿ ಧಾನ ಧರ್ಮಗಳು ಆಗುವಂತೆ ನೋಡಿಕೊಳ್ಳುತ್ತೇವೆ. ನೀನು ಯಾವುದೇ ಕಾರಣಕ್ಕೂ ಇಲ್ಲಿಗೆ ಬರುವ ಅತಿಥಿಗಳು ಹಾಗು ಭಕ್ತರಿಗೆ ಊಟ-ವಸತಿಗಳನ್ನು ಮರೆಯುವಂತಿಲ್ಲ. ಇದು ನಿನ್ನ ತಲ ತಲಾಂತರಗಳಿಗೂ ಅನ್ವಯಿಸುತ್ತದೆ. ನಿಮಗೆ ಶುಭವಾಗಲಿ” ಎಂದು ಮಾಯವಾಗುತ್ತಾರೆ.

ಧರ್ಮ ದೇವತೆಗಳು ಅಣ್ಣಪ್ಪ ದೈವರಿಗೆ, ಮಂಗಳೂರಿನ ಕದ್ರಿಗೆ ಹೋಗಿ ಕಾಶಿ ಇಂದ ತಂದಿರುವ ಶಿವ ಲಿಂಗವನ್ನು ತಂದು ಪ್ರತಿಷ್ಟಾಪನೆ ಮಾಡುವಂತೆ ಆದೇಶಿಸುತ್ತಾರೆ.

ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 85489 98564. 
ಇದರಿಂದ ಭೀರ್ಮಣ್ಣ ದಂಪತಿಗಳು ಸಂತೋಷಗೊಂಡು ಶಿವಲಿಂಗಕ್ಕೂ ಗುಡಿಯನ್ನು ಕಟ್ಟುತ್ತಾರೆ. ಹೀಗೆ ಕೊಡುಮದಲ್ಲಿ ಶ್ರೀ ಚಂದ್ರನಾಥ, ಶ್ರೀ ಮಂಜುನಾಥ, ನಾಲ್ಕು ಧರ್ಮ ದೈವಗಳು ಹಾಗು ಅಣ್ಣಪ್ಪ ದೈವರಿಗೆ ಪೂಜೆಗಳು ಸಲಿಸಲಾಗುತ್ತಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಪಟ್ಟವನ್ನು ಹೆಗ್ಗಡೆ ಕುಟುಂಬವು ಅಚುಕಟ್ಟಾಗಿ ನಿಭಾಯಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಧರ್ಮಾಧಿಕಾರಿಗಳು ಶ್ರೀ ಮಂಜುನಾಥನ ಅವತಾರವೆಂದೇ ಹೇಳಲಾಗುತ್ತದೆ.

ಧರ್ಮಾಧಿಕಾರಿ ಹೆಗ್ಗಡೆ ಕುಟುಂಬವು ಗೃಹಸ್ಥರಾಗಿದ್ದು, ಬಹು ಧರ್ಮ ಪಾಲನೆ ಮಾಡುವುದು ಒಂದು ವಿಶೇಷತೆ. ಬೇರೆ ಯಾವ ಧಾರ್ಮಿಕ ಕೇಂದ್ರಗಳಲೂ ಇದು ಕಾಣಸಿಗುವುದಿಲ್ಲ.
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಜ್ಞಾನೇಶ್ವರ್ ರಾವ್ 8548998564

ಓಂ ನಮೋ ಮಂಜುನಾಥ !

Tags: Dharmasthala
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram