ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸತತ 10ನೇ ದಿನವೂ ನಿಲ್ಲದ ತೈಲ ಬೆಲೆಗಳ ಓಟ : ನಮೋ ಸಮರ್ಥನೆ

admin by admin
February 18, 2021
in National, Newsbeat, ದೇಶ - ವಿದೇಶ
Social Media saaksha tv
Share on FacebookShare on TwitterShare on WhatsappShare on Telegram

ಸತತ 10ನೇ ದಿನವೂ ನಿಲ್ಲದ ತೈಲ ಬೆಲೆಗಳ ಓಟ : ನಮೋ ಸಮರ್ಥನೆ

ನವದೆಹಲಿ : ದೇಶದಲ್ಲಿ ತೈಲ ಬೆಲೆಗಳ ಓಟ ಮುಂದುವರಿದಿದೆ. ಸತತ 10ನೇ ದಿನವೂ ಕೂಡ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಗುರುವಾರ ಪೆಟ್ರೋಲ್ ದರ ಲೀಟರ್ ಗೆ 34 ಪೈಸೆ, ಡೀಸೆಲ್ ದರ ಲೀಟರ್ ಗೆ 32 ಪೈಸೆಯಷ್ಟು ಏರಿಕೆಯಾಗಿದೆ.

Related posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

May 19, 2026
ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

May 19, 2026

ಈ ಏರಿಕೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 89 ರೂಪಾಯಿ 88 ಪೈಸೆಯಷ್ಟಿದೆ. ಡೀಸೆಲ್ ದರ 80 ರೂಪಾಯಿ 27 ಪೈಸೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 92 ರೂಪಾಯಿ 54 ಪೈಸೆಯಷ್ಟಿದ್ದರೆ, ಡೀಸೆಲ್ ಬೆಲೆ 85 ರೂಪಾಯಿ 07 ಪೈಸೆಯಷ್ಟಾಗಿದೆ.

ಏತನ್ಮಧ್ಯೆ, ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‍ಗೆ 100 ರೂಪಾಯಿ ದಾಟಿದೆ. ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 100.13 ಮತ್ತು 92.13 ರಷ್ಟಿತ್ತು.

ಹೀಗೆ ದಿನದಿಂದ ದಿನಕ್ಕೆ ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗುತ್ತಿರುವುದು ಜನರ ಕೆಂಗಣ್ಣಿಗೆ ಕಾರಣವಾಗಿದೆ. ಕೊರೊನಾ ಸಂಕಷ್ಟದ ಮಧ್ಯೆ ತೈಲ ಬೆಲೆ ಏರಿಕೆ ಜನರಿಗೆ ಮರ್ಮಾಘಾತವನ್ನು ನೀಡುತ್ತಿದೆ.

PM Modi
ಇನ್ನು ಪ್ರತಿದಿನ ತೈಲ ಬೆಲೆ ಏರಿಕೆ ಆಗುತ್ತಿದ್ದರೂ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಈ ಬಗ್ಗೆ ಮಾತನಾಡಿದ್ದು, ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಹಿಂದಿನ ಸರ್ಕಾರಗಳೆ ಹೊಣೆ ಎಂದು ಜಾರಿಕೊಂಡಿದ್ದಾರೆ. ಈ ಹಿಂದೆ ಇದ್ದ ಸರ್ಕಾರಗಳು ಇಂಧನ ಆಮದಿನ ಅವಲಂಬನೆ ಕಡಿಮೆ ಮಾಡುವತ್ತ ಗಮನ ಹರಿಸಿದ್ದರೆ, ಈಗ ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿರಲಿಲ್ಲ ಎಂದು ಪೊಲಿಟಿಕಲ್ ಹೇಳಿಕೆ ನೀಡಿದ್ದಾರೆ.

ಹಿಂದೆ ಸರಿ ಇರಲಿಲ್ಲ, ಈಗ ನೀವಾದ್ರೂ ಸರಿ ಮಾಡಿ
ಹೌದು..! ಪ್ರಧಾನಿ ನರೇಂದ್ರ ಮೋದಿ ತೈಲ ಬೆಲೆ ಏರಿಕೆಗೆ ಈ ಹಿಂದಿನ ಸರ್ಕಾರಗಳೇ ಕಾರಣ ಅಂತ ಹೇಳಿಕೆ ನೀಡಿದ್ದಾರೆ.ಆದ್ರೆ ಈಗ ಅವರು ಅಧಿಕಾರದಲ್ಲಿಲ್ಲ ಅವರು ಸರಿಯಾಗಿ ಆಡಳಿತ ಮಾಡಲಿಲ್ಲ ಅಂತಾನೇ ಅಲ್ವಾ ಈಗ ನಿಮ್ಮನ್ನ ಅಧಿಕಾರದಲ್ಲಿ ಕೂರಿಸಿರೋದು, ಈಗ ನೀವಾದ್ರೂ ಕಡಿಮೆ ಮಾಡಿ ಅಂತಾ ಜನರು ಹೇಳುತ್ತಿದ್ದಾರೆ.

Tags: bangaloreNarendra modiPETROLpetrol diesel rate
ShareTweetSendShare
Join us on:

Related Posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

by Shwetha
May 19, 2026
0

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಪೋಷಕರಿಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇತ್ತೀಚಿನ ತೈಲ ಬೆಲೆ ಏರಿಕೆಯು ನೇರವಾಗಿ ಶಾಲಾ ಮಕ್ಕಳ ಸಾರಿಗೆಯ ಮೇಲೆ...

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

by Shwetha
May 19, 2026
0

ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಆತಂಕಕಾರಿ ಹೇಳಿಕೆ ನೀಡಿ ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಾರೆ. ಇರಾನ್ ಜೊತೆಗಿನ ಅಣು ಒಪ್ಪಂದದ ಸಾಧ್ಯತೆಗಳು ಹಾಗೂ ಹೊಸ ಸಂಘರ್ಷದ ಭೀತಿಯ...

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

by Shwetha
May 19, 2026
0

ಬೆಂಗಳೂರು ಕರ್ನಾಟಕದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಒಂದು ದೊಡ್ಡ ಸಿಹಿಸುದ್ದಿ ನೀಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026 27 ರ ರಾಜ್ಯ ಬಜೆಟ್...

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

by Shwetha
May 19, 2026
0

ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಭರ್ಜರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ವಿಶೇಷವೆಂದರೆ, ಕಳೆದ...

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

by Shwetha
May 19, 2026
0

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿರುವ ನೌಕರರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram