ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WHATSAPP ನಲ್ಲಿ ಸೀಘ್ರವೇ ಬರಲಿದೆ ಈ ಹೊಸ ಆಪ್ಶನ್..! ಉಪಯೋಗವೇನು..!

Namratha Rao by Namratha Rao
February 18, 2021
in Newsbeat, TECHNOLOGY, ತಂತ್ರಜ್ಞಾನ
WhatsApp messages 256 people
Share on FacebookShare on TwitterShare on WhatsappShare on Telegram

Related posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026
ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

May 20, 2026

WHATSAPP ನಲ್ಲಿ ಸೀಘ್ರವೇ ಬರಲಿದೆ ಈ ಹೊಸ ಆಪ್ಶನ್..! ಉಪಯೋಗವೇನು..!

ಫೇಸ್ ಬುಕ್, ವಾಟ್ಸಾಪ್ ಟ್ವಿಟ್ಟರ್ , ಇನ್ಸ್ಟಾ ಹೀಗೆ ಅನೇಕ ಸಾಮಾಜಿಕ ಜಾಲತಾಣಗಳ ಆಪ್ ಗಳಲ್ಲಿ ಲಾಗೌಟ್ ಆಪ್ಶನ್ ಇದ್ದು, ನಮ್ಮ ಗೌಪ್ಯತೆಯನ್ನ ಕಾಪಾಡಲು ಸಹಾಯಕವಾಗಿದೆ. ಆದ್ರೆ ಅತಿ ಹೆಚ್ಚಾಗಿ ವಯಕ್ತಿಕ ಹಾಗೂ ವ್ಯಾವಹಾರಿಕವಾಗಿ ಬಳಕೆಯಾಗುವ ವಾಟ್ಸಾಪ್ ನಲ್ಲಿ ಮಾತ್ರ ;ಇಲ್ಲಿಯವರೆಗೂ ಕೂಡ ಇಂತಹ ಆಪ್ಶನ್ ಇರಲಿಲ್ಲ. ಆದ್ರೆ ಇನ್ಮುಂದೆ ನಿಮಗೆ ಈ ಆಪ್ಶನ್ ಸಿಗಲಿದ್ದು, ನಿಮ್ಮ ಗೌಪ್ಯತೆ ಕಾಪಾಡಲು ಇದು ಸಹಾಯಕವಾಗಲಿದೆ.

ಹೌದು ಪ್ರಸ್ತುತ ವಾಟ್ಸ್ಯಾಪ್ ನವೀಕರಣದ ಅಡಿಯಲ್ಲಿ, ಆಯಪ್ ನಲ್ಲಿ ಲಾಗ್ ಔಟ್ ಫೆಸಿಲಿಟಿ ಯನ್ನು ಪರಿಚಯಿಸುತ್ತಿದೆ. ವಾಟ್ಸ್ಯಾಪ್ ನ್ನು ಹೆಚ್ಚಿನವರು ಅನೌಪಚಾರಿಕತೆಗೆ ಮಾತ್ರವಲ್ಲದೆ ಔಪಚಾರಿಕ ಸಂವಹನಕ್ಕೂ ಕೂಡ ಬಳಸುತ್ತಿದ್ದಾರೆ. ದಿನವಿಡೀ ಬರುವ ವಾಟ್ಸ್ಯಾಪ್ ನೋಟಿಫಿಕೇಶನ್ ಗಳಿಂದ ಕೆಲವರಿಗೆ ಕಿರಿಕಿರಿ ಕೂಡ ಆಗಬಹುದು. ಆದರೆ, ಫೇಸ್‌ಬುಕ್, ಟ್ವಿಟರ್‌ನಂತಹ ಇತರ ಸಾಮಾಜಿಕ ತಾಣಗಳಂತೆ, ಇದರಲ್ಲಿ ಲಾಗ್ ಔಟ್ ಆಪ್ಶನ್ ಇಲ್ಲ. ಇದೀಗ ವಾಟ್ಸ್ಯಾಪ್ ತನ್ನ ಬಳಕೆದಾರರಿಗೆ ತನ್ನ ಅಪ್ ಕಮಿಂಗ್ ವರ್ಶನ್ ನಲ್ಲಿ ಲಾಗ್ ಔಟ್ ಫೆಸಿಲಿಟಿ ನೀಡುತ್ತಿದ್ದು, ಇದು ಗೌಪ್ಯತೆಯ ವಿಚಾರದಲ್ಲೂ ಇದು ಸಹಕಾರಿಯಾಗಲಿದೆ.WhatsApp

ಆಧಾರ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೊಸ ಸೌಲಭ್ಯ ಒದಗಿಸಿದ UDPI

ಈ ವೈಶಿಷ್ಟ್ಯವನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ ಮತ್ತು ಇದನ್ನು ಟೆಸ್ಟ್ ಫ್ಲೈಟ್ ಬೀಟಾ ಪ್ರೊಗ್ರಾಮ್ ಅಡಿಯಲ್ಲಿ ನವೀಕರಿಸಲಾಗುತ್ತಿದೆ ಎಂದು WHATSAPP ತಿಳಿಸಿದೆ. ವಾಟ್ಸ್ಯಾಪ್ ನಲ್ಲಿ ಲಾಗ್ ಔಟ್ ವೈಶಿಷ್ಟ್ಯವನ್ನು ನೀಡಲಾಗಿಲ್ಲ. ಯಾಕೆಂದರೆ, ಈ ವೈಶಿಷ್ಟ್ಯವನ್ನು ಇದುವರೆಗೆ ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗಿಲ್ಲ. ಒಂದೊಮ್ಮೆ ಈ ಲಾಗ್ ಔಟ್ ವೈಶಿಷ್ಟ್ಯ ಪರಿಚಯಿಸಿದ ಬಳಿಕ ಡಿಲೀಟ್ ಅಕೌಂಟ್ ವೈಶಿಷ್ಟ್ಯ ಕಣ್ಮರೆಯಾಗಲಿದೆ ಎಂದೂ ಕೂಡ ಹೇಳಲಾಗುತ್ತಿದೆ. ಪ್ರಸ್ತುತ ಸಾಮಾನ್ಯ ಬಳಕೆದಾರರಿಗೆ ಕೇವಲ ವಾಟ್ಸ್ಯಾಪ್ ನ ವೆಬ್ ವರ್ಶನ್ ನಲ್ಲಿ ಮಾತ್ರ ಲಾಗ್ ಔಟ್ ವೈಶಿಷ್ಟ್ಯ ನೀಡಲಾಗಿದೆ.

ಸತತ 10ನೇ ದಿನವೂ ನಿಲ್ಲದ ತೈಲ ಬೆಲೆಗಳ ಓಟ : ನಮೋ ಸಮರ್ಥನೆ

ಅಂದ್ಹಾಗೆ ಇತ್ತೀಚೆಗೆ ವಾಟ್ಸಾಪ್ ಅಪ್ಲಿಕೇಶನ್ ತನ್ನ ಪ್ರವೆಸಿ ನೀತಿಯನ್ನ ಬದಲಾಯಿಸಲು ಹೊರಟಿತ್ತು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಗೌಪ್ಯ ಮಾಹಿತಿಗಳು ಲೀಕ್ ಆಗುತ್ತೆ ಅನ್ನೋ ಗೊಂದಲಗಳಿಂದಾಗಿ ಅನೇಕರು ವಾಟ್ಸಾಪ್ ನ ಅನ್ ಇನ್‍ಸ್ಟಾಲ್ ಮಾಡಿ ಹೆಚ್ಚಿನ ಜನರು ಟೆಲಿಗ್ರಾಮ್ ಸಿಗ್ನಲ್ ಆಪ್ ಗಳತ್ತ ಮುಖ ಮಾಡಿದ್ರು. ಬಳಿಕ ಸುಪ್ರೀಂ ಕೋರ್ಟ್ ನ ಅಂಗಳದ ತನಕವೂ ಹೋಗಿತ್ತು. ಈ ವೇಳೆ ಬಳಕೆದಾರರ ಗೌಪ್ಯತೆಯನ್ನು ಕಾಪಾಡುವುದು ಪ್ರಮುಖ ಕರ್ತವ್ಯ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ವಾಟ್ಸ್ಯಾಪ್ ಗೆ ಸಲಹೆ ನೀಡಿತ್ತು.

Tags: logout optionWhatsAppwhatsapp updatewhatsapp web
ShareTweetSendShare
Join us on:

Related Posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

by Shwetha
May 20, 2026
0

ತುಮಕೂರು ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಯಾವ ಪುರುಷಾರ್ಥಕ್ಕಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram