ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಾಸ್ಟ್ಯಾಗ್‌ಗಳಿಂದ ಡಬಲ್ ಹಣ ಕಡಿತಗೊಳಿಸಿದರೆ ಏನು ಮಾಡಬೇಕು?

Shwetha by Shwetha
February 19, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Fastag
Share on FacebookShare on TwitterShare on WhatsappShare on Telegram

ಪಾಸ್ಟ್ಯಾಗ್‌ಗಳಿಂದ ಡಬಲ್ ಹಣ ಕಡಿತಗೊಳಿಸಿದರೆ ಏನು ಮಾಡಬೇಕು?

ಫೆಬ್ರವರಿ 15 ರಿಂದ ದೇಶಾದ್ಯಂತ ಫಾಸ್ಟಾಗ್ ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈಗ, ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ, ಫಾಸ್ಟ್ಯಾಗ್ ಹೊಂದಿರದ ವಾಹನಗಳಿಗೆ ಟೋಲ್ ಪ್ಲಾಜಾಗಳಲ್ಲಿ ಡಬಲ್ ಶುಲ್ಕ ವಿಧಿಸಲಾಗುತ್ತದೆ. ಜನವರಿ 1 ರಿಂದ ದೇಶಾದ್ಯಂತ ಫಾಸ್ಟಾಗ್ ಅನ್ನು ಜಾರಿಗೆ ತರಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು, ಆದರೆ ಬಳಿಕ ಸರ್ಕಾರವು ಅದನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿತು. ಈಗ ರಸ್ತೆ ಸಾರಿಗೆ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಎಲ್ಲಾ ಟೋಲ್ ಪ್ಲಾಜಾಗಳನ್ನು ‘ಫಾಸ್ಟಾಗ್ ಲೇನ್’ ಎಂದು ಘೋಷಿಸಿದೆ.

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

Fast Four Wheel Vehicles

ಪಾಸ್ಟ್ಯಾಗ್‌ಗಳಿಂದ ಡಬಲ್ ಹಣ ಕಡಿತಗೊಳಿಸಿದರೆ ಏನು ಮಾಡಬೇಕು?

ಪಾವತಿಯನ್ನು ಡಿಜಿಟಲ್ ರೀತಿಯಲ್ಲಿ ಉತ್ತೇಜಿಸಲು ನಾವು ಈ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಸರ್ಕಾರ ತಿಳಿಸಿದೆ.
ಮತ್ತೊಂದೆಡೆ, ಡಿಜಿಟಲ್ ರೀತಿಯಲ್ಲಿ ಪಾವತಿಗಳನ್ನು ಮಾಡುವಾಗ ಅನೇಕ ಬಾರಿ ತಾಂತ್ರಿಕ ತೊಂದರೆಗಳನ್ನು ಎದುರಿಸುತ್ತಿದ್ದೇವೆ ಎಂದು ಕೆಲವರು ಹೇಳುತ್ತಾರೆ. ಅನೇಕ ಜನರ ಪಾಸ್ಟ್ಯಾಗ್‌ಗಳಿಂದ ಡಬಲ್ ಶುಲ್ಕವನ್ನು ಕಡಿತಗೊಳಿಸಲಾಗಿದೆ.
ಈ ಬಗ್ಗೆ, ಭಾರತದ ರಾಷ್ಟ್ರೀಯ ಪಾವತಿ ನಿಗಮ, ಎನ್‌ಪಿಸಿಐ ನಿಮ್ಮ ಫಾಸ್ಟ್ಯಾಗ್ ಖಾತೆಯಿಂದ ಡಬಲ್ ಹಣವನ್ನು ಕಡಿತಗೊಳಿಸಿದರೆ, ಮೊದಲು ಫಾಸ್ಟ್ಯಾಗ್ ಹೊಂದಿರುವ ಬ್ಯಾಂಕಿನ ಕಸ್ಟಮರ್ ಕೇರ್ ಜೊತೆ ಮಾತನಾಡಬೇಕು. ಡಬಲ್ ಟೋಲ್ ತೆರಿಗೆ ಕಡಿತಗೊಳಿಸಲಾಗಿದೆ ಎಂದು ಹೇಳಬೇಕು.
ಈ ಸ್ಥಳಗಳಲ್ಲಿ ನೀವು ದೂರು ನೀಡಬಹುದು
ಕಸ್ಟಮರ್ ಕೇರ್ ನಲ್ಲಿ ದೂರು ನೀಡಿದ ನಂತರವೂ, ನಿಗದಿತ ಸಮಯಕ್ಕೆ ಹಣವನ್ನು ಹಿಂದಿರುಗಿಸದಿದ್ದರೆ, ನೀವು ಎನ್‌ಪಿಸಿಐ ಅನ್ನು ಸಂಪರ್ಕಿಸಬೇಕು.

FASTags mandatory four wheelers Fast Four Wheel Vehicles
ದೂರಿನ ಸಮಯದಲ್ಲಿ ಎನ್‌ಪಿಸಿಐ ನಿಮ್ಮಿಂದ ಕೆಲವು ಮಾಹಿತಿಯನ್ನು ಕೇಳುತ್ತದೆ.
ಉದಾಹರಣೆಗೆ, ಟೋಲ್ ಪ್ಲಾಜಾ ಹೆಸರು, ಪ್ರಯಾಣದ ದಿನಾಂಕ, ನಿಮ್ಮ ವ್ಯವಹಾರ. ಅಲ್ಲದೆ, ಈ ವಹಿವಾಟು ಹಲವು ಬಾರಿ ವಿಫಲವಾದರೆ, ನೀವು ಎನ್‌ಪಿಸಿಐಗೆ ಪ್ರತ್ಯೇಕವಾಗಿ ದೂರು ನೀಡಬೇಕಾಗುತ್ತದೆ. ಇದಕ್ಕಾಗಿ, ಎನ್‌ಪಿಸಿಐ ತನ್ನ ಟ್ವಿಟ್ಟರ್ ಹ್ಯಾಂಡಲ್ (@FASTag_NETC) ಆಯ್ಕೆಯನ್ನು ಸಹ ನೀಡಿದೆ. ಇದಕ್ಕೆ ಸಂಬಂಧಿಸಿ ಇಲ್ಲಿ ನೀವು ಇಲ್ಲಿ ದೂರು ನೀಡಬಹುದು.

 

ನೀವು ಎಲ್ಪಿಜಿ ಸಿಲಿಂಡರ್‌ ಬಳಕೆದಾರರಾಗಿದ್ದರೆ ಈ ಮಹತ್ವದ ಮಾಹಿತಿ ನಿಮಗಾಗಿ !

ರೋಗನಿರೋಧಕ ಶಕ್ತಿಯುಳ್ಳ ನುಗ್ಗೆಯ ಅದ್ಭುತ ಆರೋಗ್ಯ ಪ್ರಯೋಜನಗಳು https://t.co/wPs3u8r7sq

— Saaksha TV (@SaakshaTv) February 17, 2021

ಫ್ಲಾಟ್‌ಗಳನ್ನು ಖರೀದಿಸುವ ಮೊದಲು ತಿಳಿದಿರಬೇಕಾದ ವಿಷಯಗಳು https://t.co/ngMOPKkAt0

— Saaksha TV (@SaakshaTv) February 16, 2021

 

Tags: Fastag
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram