ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಚಾಮರಾಜನಗರ | ಬಂಡೀಪುರದಲ್ಲಿ ಬೆಂಕಿರೇಖೆ ನಿರ್ಮಾಣ

admin by admin
February 19, 2021
in Hale Mysore, Newsbeat, ಹಳೇ ಮೈಸೂರು
Chamarajanagar
Share on FacebookShare on TwitterShare on WhatsappShare on Telegram

ಚಾಮರಾಜನಗರ | ಬಂಡೀಪುರದಲ್ಲಿ ಬೆಂಕಿರೇಖೆ ನಿರ್ಮಾಣ

ಚಾಮರಾಜನಗರ : ಅಗ್ನಿ ಅವಘಡಗಳನ್ನು ತಡೆಯಲು ಬಂಡೀಪುರದಲ್ಲಿ ಬೆಂಕಿರೇಖೆ ನಿರ್ಮಾಣ ಹಾಗೂ ವಾಯುಪಡೆ ಹೆಲಿಕಾಪ್ಟರ್ ಬಳಕೆಗೂ ಚಿಂತನೆ ಮಾಡಲಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್ ನಟೇಶ್ ತಿಳಿಸಿದ್ದಾರೆ.

Related posts

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

May 4, 2026
ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

May 4, 2026

ಕರ್ನಾಟಕ ತಮಿಳುನಾಡು ಹಾಗೂ ಕೇರಳ ರಾಜ್ಯಳ ಗಡಿಯಲ್ಲಿ ವಿಸ್ತರಿಸಿಕೊಂಡಿರುವ ಬಂಡೀಪುರ ಅಭಯಾರಣ್ಯದಲ್ಲಿ ಈ ವರ್ಷ ಭಾರೀ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಕಿ ನಿಯಂತ್ರಣಕ್ಕೆ ಈ ಬಾರಿ ಅರಣ್ಯ ಇಲಾಖೆ ಬೇಸಿಗೆಗು ಮುನ್ನವೇ ಬೆಂಕಿ ರೇಖೆ ನಿರ್ಮಾಣ ಮಾಡಿದೆ. ಇದಲ್ಲದೆ ಅತಿ ಅವಶ್ಯಕತೆ ಬಿದ್ದಲ್ಲಿ ವಾಯುಪಡೆ ಹೆಲೆಕ್ಯಾಪ್ಟರ್ ಗಳ ಬಳಕೆಗು ಅರಣ್ಯ ಇಲಾಖೆ ಕ್ರಮ ವಹಿಸಿದೆ.

ಬಂಡೀಪುರ ರಾಜ್ಯದಲ್ಲಿಯೇ ಅತೀ ಹೆಚ್ಚು ಹುಲಿಗಳನ್ನ ಹೊಂದಿರುವ ತಾಣ. ಹುಲಿಯಷ್ಟೆ ಅಲ್ಲದೆ ಆನೆ ಚಿರತೆ, ಕರಡಿ ಕಾಡೆಮ್ಮೆ, ಜಿಂಕೆ ಸೇರೀದಂತೆ ಅಸಂಖ್ಯಾತ ಪ್ರಾಣಿ ಪಕ್ಷಿಗಳನ್ನು ಹೊಂದಿರುವ ಅಭಯಾರಣ್ಯವಾಗಿದೆ.

Chamarajanagar

ಕಳೆದ ಎರಡು ವರ್ಷಗಳ ಹಿಂದೆ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ 4 ಸಾವಿರ ಹೆಕ್ಟೇರ್ ಗು ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು. ಅಮೂಲ್ಯ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿತ್ತು.

ವ್ಯಾಪಕವಾಗಿ ಹಬ್ಬಿದ ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಹರಸಾಹಸವನ್ನೆ ನಡೆಸಿತ್ತು. ದುರ್ಗಮ ಅರಣ್ಯದಲ್ಲಿ ವಾಯುಪಡೆ ಹೆಲೆಕ್ಯಾಪ್ಟರ್ ಗಳ ಮೂಲಕ ಬೆಂಕಿ ನಂದಿಸಲಾಗಿತ್ತು.

ಚಿತ್ರದುರ್ಗದಲ್ಲಿ ಸತತ 6 ಗಂಟೆಗಳಿಂದ ಭಾರಿ ವರ್ಷಧಾರೆ

ಹಾಗಾಗಿ ಕಳೆದ ವರ್ಷ ಹತ್ತು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯಾವುದೇ ಕಡೆ ಬೆಂಕಿ ಬೀಳದಂತೆ ಕ್ರಮ ವಹಿಸಲಾಗಿತ್ತು. ಅದೇ ರೀತಿ ಈ ವರ್ಷವೂ ಸಹ ಝೀರೋ ಫೈರ್ ಇಯರ್ ಮಾಡಲು ಬಂಡೀಪುರ ಅರಣ್ಯಾಧಿಕಾರಿಗಳು ಶ್ರಮಿಸುತ್ತಿದ್ದಾರೆ.

ಅದರಂತೆ ಬಂಡೀಪುರದ ನಡುವೆ ಹಾದು ಹೋಗುವ ರಸ್ತೆಗಳು ಅರಣ್ಯದಲ್ಲಿನ ಸಫಾರಿ ಮಾರ್ಗ, ಗೇಮ್ ರಸ್ತೆಗಳು ಸೇರಿದಂತೆ ಈ ಬಾರಿ 2828 ಕಿಲೋಮೀಟರ್ ಗು ಹೆಚ್ಚು ಉದ್ದ ಬೆಂಕಿ ರೇಖೆ ನಿರ್ಮಿಸಲಾಗಿದೆ.

Tags: Bandipurabenki rekheChamarajanagara
ShareTweetSendShare
Join us on:

Related Posts

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

by Shwetha
May 4, 2026
0

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯವಸ್ಥಿತವಾದ ಅಕ್ರಮ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮರು ಎಣಿಕೆಯ...

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

by Shwetha
May 4, 2026
0

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಅಕ್ರಮ ಕೊನೆಗೂ ಬಯಲಾಗಿದೆ. ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ...

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

by Shwetha
May 4, 2026
0

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಉಂಟಾಗಿರುವ ಭಾರಿ ಏರಿಕೆಯು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಆಕ್ರೋಶಕ್ಕೆ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಅಖಿಲೇಶ್ ಯಾದವ್ ಸ್ಫೋಟಕ ಭವಿಷ್ಯ

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಅಖಿಲೇಶ್ ಯಾದವ್ ಸ್ಫೋಟಕ ಭವಿಷ್ಯ

by Shwetha
May 4, 2026
0

ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಭಾನುವಾರ ನಡೆಸಿದ ಪತ್ರಿಕಾಗೋಷ್ಠಿಯು ದೇಶದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 4, 2026
0

ದಿನ ಭವಿಷ್ಯ : 04-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ನಿಮ್ಮ ಧೈರ್ಯ ಮತ್ತು ಶೌರ್ಯದಿಂದ ಅಸಾಧ್ಯವಾದ ಕೆಲಸಗಳನ್ನು ಸಾಧಿಸುವಿರಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram