ಲಾಕ್ ಡೌನ್ ಹಿನ್ನೆಲೆಯಲ್ಲಿ ಪಡಿತರ ನೀಡಲಾಗುತ್ತಿದೆ. ಕಾರ್ಡ್ ಇಲ್ಲದವರಿಗೂ ಪಡಿತರ ನೀಡಲು ಸರ್ಕಾರ ಆದೇಶ ಹೊರಡಿಸಿತ್ತು. ಪಡಿತರ ಪಡೆಯುವ ವೇಳೆ ಹೆಬ್ಬೆಟು ಒತ್ತಿ ಪಡಿತರ ಪಡೆಯಬೇಕು. ಇದೀಗ ಹೆಬ್ಬೆಟು ಒತ್ತಿ ಪಡಿತರ ಪಡೆಯುವ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವ್ಯಾಪಕ ದೂರು ಕೇಳಿ ಬಂದಿದೆ. ಹಾಗಾಗಿ ಕೊರೊನಾ ನಿಯಂತ್ರಣಕ್ಕೆ ಬರುವರೆಗೂ ಹೆಬ್ಬೆಟು ಒತ್ತಿ ಪಡಿತರ ಪಡೆಯುವ ವ್ಯವಸ್ಥೆಯನ್ನು ತಡೆಯಲಾಗಿದೆ. ಹೆಬ್ಬೆಟು ಒತ್ತದೆ ಪಡಿತರ ಪಡೆಯಬಹುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
AIKYAM CUP 2026–27 – ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ
AIKYAM CUP 2026–27 - ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...







