ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ತಕ್ಷಣ ಹಣದ ಅವಶ್ಯಕತೆ ಇದ್ದರೆ ತೆಂಗಿನ ಕಾಯಿಯಿಂದ ಈ ಚಿಕ್ಕ ಪರಿಹಾರ ಮಾಡಿ

Shwetha by Shwetha
February 25, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ತಕ್ಷಣ ಹಣದ ಅವಶ್ಯಕತೆ ಇದ್ದರೆ ತೆಂಗಿನ ಕಾಯಿಯಿಂದ ಈ ಚಿಕ್ಕ ಪರಿಹಾರ ಮಾಡಿ

ಸ್ನೇಹಿತರೆ ತಕ್ಷಣ ಹಣ ಬೇಕು ಎಂದರೆ ಸಮಯಕ್ಕೆ ತಕ್ಕಂತೆ ಹಣ ಪ್ರಾಪ್ತ ಆಗಬೇಕು ಎಂದರೆ ನಿಮ್ಮ ಕೈಗೆ ಹಣ ಸೇರಬೇಕು ಎನ್ನುವುದಾದರೆ ಯಾವ ರೀತಿಯ ಪರಿಹಾರ ಮಾಡುವುದರಿಂದ ಈ ಸಮಸ್ಯೆಯಿಂದ ಹೊರಗೆ ಬರಬಹುದು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ ಈ ಪರಿಹಾರವನ್ನು ಹೇಗೆ ಮಾಡಬೇಕು ಎನ್ನುವುದಾದರೆ ತೆಂಗಿನ ಕಾಯಿಯಿಂದ ಮಾಡಬೇಕಾದ ಪರಿಹಾರ ಇದಾಗಿದೆ. ಸಾಕ್ಷಾತ್ ಪರಶಿವನ ಸ್ವರೂಪವಾದ ತೆಂಗಿನ ಕಾಯಿಯಿಂದ ಪರಿಹಾರ ಹೇಗೆ ಮಾಡಬೇಕು ಎಂದರೆ ಮೊದಲಿಗೆ ಒಂದು ತೆಂಗಿನಕಾಯಿ ತೆಗೆದುಕೊಳ್ಳಿ ಹಾಗೂ ಸ್ವಲ್ಪ ಕುಂಕುಮ ತೆಗೆದುಕೊಂಡು ಇದಕ್ಕೆ ತುಪ್ಪ ಹಾಕಿ ಪೇಸ್ಟ್ ಮಾಡಿಕೊಂಡು ಈ ಪೇಸ್ಟ್ ಇಂದ ತೆಂಗಿನ ಕಾಯಿಯ ಮೇಲೆ ಸ್ವಸ್ತಿಕ್ ಆಕಾರದ ಗುರುತನ್ನು ಮಾಡಿಕೊಳ್ಳಿ. ನಂತರ ಕೆಂಪು ವಸ್ತ್ರ ತೆಗೆದುಕೊಂಡು ಈ ಕೆಂಪು ವಸ್ತ್ರವನ್ನು ಈ ಕಾಯಿಗೆ ಸುತ್ತಿ ಈ ಕಾಯಿಗೆ ಸುತ್ತಿದ ನಂತರ ಇದನ್ನು ನಿಮ್ಮ ಪೂಜಾ ಮಂದಿರದಲ್ಲಿ ಇಟ್ಟು ಪ್ರತಿ ನಿತ್ಯ ದೇವರಿಗೆ ಹೇಗೆ ಪೂಜೆ ಮಾಡುವಿರಿ ಹಾಗೆ ಈ ಕಾಯಿಯನ್ನು ಕೂಡ ಗಂಧ ಅಕ್ಷತೆ ಕುಂಕುಮ ಹಚ್ಚಿ ಪೂಜೆ ಮಾಡಿ ಮಂಗಳಾರತಿ ಮಾಡಬೇಕು
Coconut

Related posts

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

August 21, 2026
ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 21, 2026

ಇದನ್ನು ಬೆಳಗ್ಗೆ ಸಮಯದಲ್ಲಿ ಮಾಡಿ ಸಾಯಂಕಾಲದ ವೇಳೆಯಲ್ಲಿ ನೀವು ಇರುವ ಜಾಗದಲ್ಲಿ ನದಿ ಇದ್ದರೆ ಅಲ್ಲಿ ಈ ತೆಂಗಿನ ಕಾಯಿ ವಿಸರ್ಜನೆ ಮಾಡಿರಿ. ಈ ತೆಂಗಿನಕಾಯಿ ವಿಸರ್ಜನೆ ಮಾಡಲು ನದಿ ಸಿಗಲಿಲ್ಲ ಎನ್ನುವವರು ನಿಮ್ಮ ಮನೆಯ ಹತ್ತಿರ ಇರುವ ವೃಕ್ಷ ಯಾರು ತುಳಿಯದ ಹತ್ತಿರ ವ್ಯವಸ್ಥಿತವಾದ ಜಾಗ ನೋಡಿಕೊಂಡು ಈ ಮರದ ಬಳಿ ಈ ತೆಂಗಿನಕಾಯಿಯನ್ನು ವಿಸರ್ಜನೆ ಮಾಡುವ ವಿಧಾನವನ್ನು ಮಾಡಿಕೊಳ್ಳಿ ಈ ರೀತಿಯಾಗಿ ಈ ತೆಂಗಿನ ಕಾಯಿಯ ಪರಿಹಾರವನ್ನು ಯಾರು ಮಾಡಿಕೊಳ್ಳುವರು ಅವರಿಗೆ ಅರ್ಜೆಂಟ್ ಆಗಿ ಒಂದು ಹಣದ ಸಮಸ್ಯೆ ಒದಗಿ ಬಂದಿದ್ದರೆ ಈ ಪರಿಹಾರ ಮಾಡುವುದರಿಂದ ಅದ್ಬುತವಾದ ಯೋಗ ಕೂಡಿ ಬರುತ್ತದೆ. ಇನ್ನೂ ಸದಾ ಕಾಲ ಲಕ್ಷ್ಮಿ ದೇವಿ ನಿಮ್ಮ ಮನೆಯಲ್ಲಿ ಸ್ಥಿರ ವಾಸ ಮಾಡಬೇಕು ಎಂದರೆ ಕರ್ಪೂರ ಇಂದ ಒಂದು ಪರಿಹಾರ ಮಾಡಬೇಕು ಅದು ಹೇಗೆ ಎನ್ನುವುದಾದರೆ ಒಂದು ಹಿತ್ತಾಳೆ ಅಥವಾ ತಾಮ್ರದ ತಟ್ಟೆ ಅಥವಾ ಒಂದು ಧೂಪವನ್ನು ಹಾಕುವ ಬೆಳಗಿಸುವ ಪಾತ್ರೆ ಬರುತ್ತದೆ ಅದರ ಒಳಗೆ ಕರ್ಪೂರ ಹಾಕಿ ರಾತ್ರಿ ಮಲಗುವ ಸಮಯ ಅದಕ್ಕೆ ಲವಂಗ

Coconut

ಹಾಕಿ ಮನೆಯಲ್ಲಿ ಆರತಿ ಬೆಳಗಬೇಕು ಮನೆಯ ಮೂಲೆ ಮೂಲೆಗಳಲ್ಲಿ ಆರತಿ ಬೆಳಗುವುದರಿಂದ ಲವಂಗ ಹಾಗೂ ಕರ್ಪೂರದ ಸುಗಂಧದ ವಾಸನೆಯಿಂದ ಮನೆಯಲ್ಲಿ ಇರುವ ನೆಗೆಟಿವ್ ಎನರ್ಜಿ ಹೋಗಿ ಲಕ್ಷ್ಮಿ ದೇವಿ ಶಾಶ್ವತವಾಗಿ ನಿಮ್ಮ ಮನೆಯಲ್ಲಿ ಸ್ಥಿರ ವಾಸ ಆಗುವ ಯೋಗ ನಿಮ್ಮ ಮನೆಯಲ್ಲಿ ಕೂಡಿ ಬರುತ್ತದೆ ಆದ್ದರಿಂದ ಈ ರೀತಿ ಪರಿಹಾರ ನೀವು ಮಾಡಿ ಕೊಳ್ಳಬಹುದು.

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯ ಆರಾಧನೆ ಮಾಡುತ್ತಾ ಇರೋ ಮಹಾ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ ಗುರುಗಳಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ. ಆರ್ಥಿಕ ಸಮಸ್ಯೆಗಳು ಉದ್ಯೋಗ ಸಮಸ್ಯೆಗಳು ಅಥವ ಪ್ರೀತಿ ಪ್ರೇಮದ ಸಮಸ್ಯೆಗಳು ಆಥವ ಅನಾರೋಗ್ಯ ಭಾಧೆಗಳು ಅಥವ ಕೋರ್ಟು ಕೇಸಿನ ವ್ಯಾಜ್ಯಗಳು ಅಥವ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವ ನಿಮ್ಮ ಶತ್ರುಗಳಿಂದ ತೊಂದ್ರೆ ಅಥವ ನಿಮ್ಮ ಜೀವನದ ಅತ್ಯಂತ ಗುಪ್ತ ಸಮಸ್ಯೆಗಳು ಏನೇ ಇದ್ದರು ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 8548998564
ಹರಿ ಹೀ ಓಂ ಶ್ರೀ ಗುರುಭ್ಯೋ ನಮಃ .

Tags: #astrologyCoconuthoroscope
ShareTweetSendShare
Join us on:

Related Posts

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

by admin
August 21, 2026
0

• ಒಂದು ಅಪಾರ್ಟ್ಮೆಂಟ್ ಗೆ ಒಂದೇ ಅಸೋಸಿಯೇಷನ್ • ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು • ವ್ಯಾಜ್ಯ ಇತ್ಯರ್ಥಕ್ಕೆ ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ • ಕಟ್ಟಡ ಮರುನಿರ್ಮಾಣಕ್ಕೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

dk-shivakumar-meets-hudco-delegation-in-vidhana-soudha

 ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ HUDCO ಪ್ರತಿನಿಧಿಗಳ ನಿಯೋಗ

by admin
August 21, 2026
0

ರಾಜ್ಯದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಯೋಜನೆಗಳ ಚುರುಕಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ (HUDCO) ಸಂಸ್ಥೆಯ...

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

by admin
August 21, 2026
0

  ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram