ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಮುಖ ಅಂತರಾಷ್ಟ್ರೀಯ ಸುದ್ದಿಗಳು : LATEST UPDATES

Namratha Rao by Namratha Rao
February 28, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪೂರ್ಣ ಸುದ್ದಿಗಳನ್ನು ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

ಪ್ರಮುಖ ಅಂತರಾಷ್ಟ್ರೀಯ ಸುದ್ದಿಗಳು : LATEST UPDATES

ನೈಜೀರಿಯಾದಲ್ಲಿ ವಸತಿಶಾಲೆಯಿಂದ 300ಕ್ಕೂ ಹೆಚ್ಚು ಬಾಲಕಿಯರ ಕಿಡ್ನಾಪ್ ..!

ನೈಜೀರಿಯಾದಲ್ಲಿ ವಸತಿಶಾಲೆಯಿಂದ 300ಕ್ಕೂ ಹೆಚ್ಚು ಬಾಲಕಿಯರ ಕಿಡ್ನಾಪ್ ..!

Related posts

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

February 22, 2026
ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

February 22, 2026

ನೈಜೀರಿಯಾ: ಪಶ್ಚಿಮ ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ವಸತಿಶಾಲೆಗೆ ನುಗ್ಗಿದ್ದ ಬಂಧೂಕುಧಾರಿಗಳು 300ಕ್ಕೂ ಹೆಚ್ಚು ಬಾಲಕಿಯರನ್ನು ಅಪಹರಿಸಿದ್ದಾರೆ. ಸದ್ಯ ಪ್ರಕರಣ ಇಡೀ ದೇಶದ ಜನರನ್ನ ಬೆಚ್ಚಿ ಬೀಳಿಸಿದೆ. ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ನೈಜೀರಿಯಾದ ಝಾಂಫರಾ ರಾಜ್ಯದಲ್ಲಿ ಇಂತಹದೊಂದು ಘಟನೆ ನಡೆದಿದೆ. ಶಾಲೆಯ ಹಾಸ್ಟೆಲ್​ಗೆ ನುಗ್ಗಿದ ಶಸ್ತ್ರಸಜ್ಜಿತ ಕಿಡ್ನಾಪರ್​​ಗಳು ಸುಮಾರು 300ಕ್ಕೂ ಹೆಚ್ಚು ಹೆಣ್ಣುಮಕ್ಕಳನ್ನ ಕಿಡ್ನಾಪ್ ಮಾಡಿದ್ದಾರೆ.

ಬಡತನದಿಂದ ಮುಕ್ತವಾಗಿದ್ಯಂತೆ ಚೀನಾ : ಕ್ಸಿ ಜಿನ್ಪಿಂಗ್ ಘೋಷಣೆ

ಬಡತನದಿಂದ ಮುಕ್ತವಾಗಿದ್ಯಂತೆ ಚೀನಾ : ಕ್ಸಿ ಜಿನ್ಪಿಂಗ್ ಘೋಷಣೆ

ಚೀನಾ : ಚೀನಾ ದೇಶ ಬಡತನದಿಂದ ಮುಖ್ಯವಾಗಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅಧಿಕೃತವಾಗಿ ಘೋಷಿಸಿದ್ದಾರೆ. ಹೌದು.. ಚೀನಾದಲ್ಲಿ ತೀವ್ರ ಬಡತನದಲ್ಲಿ ಯಾರೂ ಸಹ ಇಲ್ಲ. ದೇಶದ ಸುಮಾರು 99 ಮಿಲಿಯನ್ ಜನರ ವಾರ್ಷಿಕ ಆದಾಯವು 2,300 ಯುವಾನ್ ಅಂದ್ರೆ ಸುಮಾರು 350 ಡಾಲರ್ ಗಿಂತಲೂ ಹೆಚ್ಚಿದೆ ಎಂದು ಚೀನಾದ ಸರ್ಕಾರಿ ಒಡೆತನದ ಪತ್ರಿಕೆಗಳ ಪ್ರಕಟಣೆಯಲ್ಲಿ ವರದಿ ಬಿತ್ತರವಾಗಿದೆ. ಕಳೆದ 8 ವರ್ಷಗಳಲ್ಲಿ ಬಡತನ ರೇಖೆಗಿಂತ ಕೆಳಗಿದ್ದ 9.89 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಚೀನಾ ಸರ್ಕಾರವು ಘೋಷಿಸಿದೆ. ಅಲ್ಲದೇ ಸುಮಾರು 10 ಮಿಲಿಯನ್ ಜನರು ಹೊಸ ಮನೆಗಳಿಗೆ ತೆರಳಿದ್ದು, 27 ಮಿಲಿಯನ್ ಜನತೆಯ ಮನೆ ನವೀಕರಿಸಲಾಗಿದೆ. ಇದಕ್ಕಾಗಿ ಸರ್ಕಾರ ಒಟ್ಟು 1.6 ಟ್ರಿಲಿಯನ್ ಯುವಾನ್ ಅಂದ್ರೆ 250 ಬಿಲಿಯನ್ ಖರ್ಚು ಮಾಡಿದೆ ಎಂದೂ ಸಹ ಚೀನಾ ಸರ್ಕಾರವು ಹೇಳಿಕೊಂಡಿದೆ.

ಕದನ ವಿರಾಮ ನಿಯಮಗಳ ಪಾಲನೆಗೆ ಒಪ್ಪಂದದ ಬಳಿಕ ಕಾಶ್ಮೀರದ ಕುರಿತು ಟ್ವೀಟ್ ಮಾಡಿದ ಇಮ್ರಾನ್..!

ಕದನ ವಿರಾಮ ನಿಯಮಗಳ ಪಾಲನೆಗೆ ಒಪ್ಪಂದದ ಬಳಿಕ ಕಾಶ್ಮೀರದ ಕುರಿತಾಗಿ ಟ್ವೀಟ್ ಮಾಡಿದ ಇಮ್ರಾನ್..!

ಒಂದೆಡೆ ಗಡಿ ನಿಯಂತ್ರಣ ರೇಖೆಯಲ್ಲಿ  ಕದನ ವಿರಾಮ ನಿಯಮಗಳ ಒಪ್ಪಂದಗಳನ್ನು ಪಾಲಿಸಲು ಭಾರತ ಹಾಗೂ ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ. ಆದ್ರೆ ಇದರ ಬೆನ್ನಲ್ಲೇ ಪಾಕಿಸ್ತಾನವು ಮತ್ತೆ ಮತ್ತೆ ಕಾಶ್ಮೀರದ ವಿಚಾರವಾಗಿ ಭಾರತವನ್ನ ಕೆಣಕುವ ಕೆಲಸ ಮಾಡ್ತಿದೆ. ಪಾಕಿಸ್ತಾನದ ಅಧ್ಯಕ್ಷ ಇಮ್ರಾನ್ ಖಾನ್ ಕಾಶ್ಮೀರ ವಿವಾದದ ಕುರಿತು ಮಾತನಾಡಿ ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಭಾರತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಮೆರಿಕಾ ವಿರುದ್ಧ ಬೇಹುಗಾರಿಕೆಯ ಅಪಪ್ರಚಾರ : ಚೀನಾಗೆ ತಕ್ಕ ಪಾಠ ಕಲಿಸಿದ ವಿಶ್ವದ ದೊಡ್ಡಣ್ಣ..!

ಅಮೆರಿಕಾ ವಿರುದ್ಧ ಬೇಹುಗಾರಿಕೆಯ ಅಪಪ್ರಚಾರ : ಚೀನಾಗೆ ತಕ್ಕ ಪಾಠ ಕಲಿಸಿದ ವಿಶ್ವದ ದೊಡ್ಡಣ್ಣ..!

ಅಮೆರಿಕಾ: ಅಮೆರಿಕಾ ತನ್ನ ಆರ್ಥಿಕ ಹಾಗೂ ಕೈಗಾರಿಕೆ ಕ್ಷೇತ್ರಗಳಿಗೆ ಸಂಬಂಧಿಸಿ ಬೇಹುಗಾರಿಕೆ ಮಾಡುತ್ತಿದೆ ಎಂದು ಚೀನಾ ಆರೋಪ ಮಾಡಿ ಅಪಪ್ರಚಾರ ಮಾಡ್ತಿದೆ. ಇದೀಗ ಚೀನಾ ಆರೋಪದ ವಿರುದ್ಧ ಸಿಡಿದೆದ್ದಿರುವ ವಿಶ್ವದ ದೊಡ್ಡಣ್ಣ ಚೀನಾಗೆ ದೊಡ್ಡ ಪೆಟ್ಟು ನೀಡಿದೆ. ಚೀನಾ ನಾಗರಿಕರಿಗೆ 10 ವರ್ಷಗಳ ಕಾಲ ಮಾನ್ಯತೆ ಹೊಂದಿರುವ ವೀಸಾ ನೀಡುವುದನ್ನು ನಿಷೇಧಿಸುವ ಮಸೂದೆ ಸೆನೆಟ್ ನಲ್ಲಿ ಮಂಡನೆಯಾಗಿದೆ. ಈ ಮೂಲಕ ಚೀನಾಗೆ ತಕ್ಕ ಉತ್ತರವನ್ನೇ ನೀಡಿದೆ ಅಮೆರಿಕಾ.

ಸಿರಿಯಾ ಮೇಲೆ ಅಮೆರಿಕಾ ವೈಮಾನಿಕ ದಾಳಿ : 22 ಮಂದಿ ಸಾವು..?

ಸಿರಿಯಾ ಮೇಲೆ ಅಮೆರಿಕಾ ವೈಮಾನಿಕ ದಾಳಿ : 22 ಮಂದಿ ಸಾವು..?

ಬಾಗ್ದಾದ್ : ಅಮೆರಿಕ ಮತ್ತೆ ಸಿರಿಯಾ ಮೇಲೆ ದಾಳಿ ನಡೆಸಿದೆ. ಯುನೈಟೆಡ್ ಸ್ಟೇಟ್ಸ್ ಗುರುವಾರ ರಾತ್ರಿ ಇರಾನ್ ಬೆಂಬಲಿತ ಇರಾಕ್ ಮಿಲಿಟೆಂಟ್ ಗ್ರೂಪ್ ಸ್ಥಾವರಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಇರಾಕಿ ಉಗ್ರಸಂಸ್ಥೆಗಳಿಗೆ ಸಂಬಂಧಿಸಿದ ಉಗ್ರಗಾಮಿ ನೆಲೆಗಳು ಧ್ವಂಸವಾಗಿವೆ. ಈ ದಾಳಿಯಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ.

ಆದರೆ, ಒಬ್ಬ ವ್ಯಕ್ತಿ ಮಾತ್ರ ಸಾವನ್ನಪ್ಪಿದ್ದಾನೆ ಮತ್ತು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇರಾಕಿ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags: americachainaindiainternational newspakisthanWorld
ShareTweetSendShare
Join us on:

Related Posts

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

by Shwetha
February 22, 2026
0

ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಮನೆಯಿಂದ ಕೆಲಸ ಮಾಡುವ ಯೋಜನೆ ತಂದಿದ್ದು, ತಿಂಗಳಿಗೆ ₹25,000 ಸಂಬಳ ನೀಡಲಿದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಈ...

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

by Shwetha
February 22, 2026
0

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ (Bird Flu) ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ...

ಜನಸಾಮಾನ್ಯರಿಗೆ ಬಿಗ್‌ಶಾಕ್… ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ

ಜನಸಾಮಾನ್ಯರಿಗೆ ಬಿಗ್‌ಶಾಕ್… ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ

by Shwetha
February 22, 2026
0

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ. ಬರುವ ಏಪ್ರಿಲ್ ತಿಂಗಳಿಂದ ಗೃಹ ಬಳಕೆ ವಿದ್ಯುತ್ ದರ ಯೂನಿಟ್‌ಗೆ ಸುಮಾರು...

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ಮಿತಿಮೀರಿದೆ: ಬಹಿರಂಗವಾಗಿಯೇ ಒಪ್ಪಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ಮಿತಿಮೀರಿದೆ: ಬಹಿರಂಗವಾಗಿಯೇ ಒಪ್ಪಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವ್ಯವಸ್ಥೆಯೊಳಗೆ ಭ್ರಷ್ಟಾಚಾರ ಹಿಂದಿಗಿಂತಲೂ ಈಗ ವ್ಯಾಪಕವಾಗಿ ಹಬ್ಬಿದೆ. ವರ್ಗಾವಣೆಗಾಗಿ ಮಧ್ಯವರ್ತಿಗಳು ಮತ್ತು ಏಜೆಂಟರ ಹಾವಳಿ ಮಿತಿಮೀರಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ಫೋಟಕ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 22, 2026
0

ದಿನ ಭವಿಷ್ಯ: 22-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿರುವವರಿಗೆ ಜವಾಬ್ದಾರಿಗಳು ಹೆಚ್ಚಾಗಬಹುದು ಆದರೆ ನಿಮ್ಮ ಕೆಲಸಕ್ಕೆ ತಕ್ಕ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram