ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

Namratha Rao by Namratha Rao
February 28, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564

ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ ಕುಟಜಾದ್ರಿಯಲ್ಲಿ ತಪಸ್ಸನ್ನಾಚರಿಸುತ್ತಿರಂತೆ. ಅವರಿಗೆ ಹಲವು ಬಗೆಯ ವಿಘ್ನಗಳು ಎದುರಾದವು. ಆ ಸಂದರ್ಭದಲ್ಲಿ ಅಲ್ಲಿ ಪ್ರತ್ಯಕ್ಷರಾದ ತ್ರಿಲೋಕ ಸಂಚಾರಿ ನಾರದ ಮರ್ಷಿಗಳು ವಿಘ್ನ ನಿವಾರಕನಾದ ಗಣಪತಿಯ ಪೂಜೆ ಮಾಡುವಂತೆ ತಿಳಿಸಿದರು. ತಾವೇ ಗಣಪನನ್ನು ಕರೆತರುವುದಾಗಿಯೂ ಒಪ್ಪಿಕೊಂಡರು.

ನಂತರ ಗೇರುಸೊಪ್ಪೆ ಪ್ರದೇಶದಲ್ಲಿ ನಿಂತು ಸುತ್ತಲ ಪ್ರದೇಶವನ್ನು ನೋಡಿದ ನಾರದರು, ಶರಾವತಿಯ ಮುಖಜಪ್ರದೇಶ ಕಂಡು ಮನಸೋತರು. ಶರಾವತಿ ನದಿಯ ಎಡ ಭಾಗದಲ್ಲಿರುವ ಗಿಡಗಂಟಿಗಳ ಅರಣ್ಯ ಪ್ರದೇಶದ ರಮಣೀಯತೆಗೆ ಮನಸೋತು ಇಡಾಕುಂಜ ಎಂದು ಕರೆದರಂತೆ. ಮುಂದೆ ಅದುವೇ ಇಡಗುಂಜಿ ಆಯಿತೆನ್ನುತ್ತಾರೆ ಸ್ಥಳೀಯರು.

ಗಣಪನ ಪೂಜೆಗೆ ಸಾಕ್ಷಾತ್ ಗಣೇಶನನ್ನೇ ಕರೆತರುವುದಾಗಿ ವಾಲಖಿಲ್ಯಾದಿ ಮುನಿಗಳಿಗೆ ಮಾತುಕೊಟ್ಟಿದ್ದ ನಾರದರು, ನಿತ್ಯ ಪಂಚಕಜ್ಜಾಯ ಕೊಡುವುದಾಗಿ ತಿಳಿಸಿ, ಗಣಪತಿಯನ್ನು ಕರೆತಂದರಂತೆ. ವಾಲಖಿಲ್ಯಾದಿ ಋಷಿಗಳು ಗಣಪತಿಯನ್ನು ಪೂಜಿಸಿದರು. ಅಲ್ಲಿಯೇ ನೆಲೆಸುವಂತೆ ಕೋರಿದರು.

ಆಗ ದೇವಶಿಲ್ಪಿ ವಿಶ್ವಕರ್ಮನೇ ಎರಡು ಕೈಗಳ ಸುಂದರ ಗಣಪನನ್ನು ನಿರ್ಮಿಸಿದ ಎಂದು ಹೇಳಲಾಗುತ್ತದೆ. ಈ ಸುಂದರ ಮೂರ್ತಿಯನ್ನು ನಾರದರೇ ಮಾಘಮಾಸದ ಶುಕ್ಲಪಕ್ಷದ ಬಿದಿಗೆಯಂದು ಪ್ರತಿಷ್ಠಾಪಿಸಿದರಂತೆ. ಇಲ್ಲಿ ಪ್ರತಿವರ್ಷ ಮಾಘಮಾಸದಲ್ಲಿ ವಾರ್ಷಿಕೋತ್ಸವದಂದು ವಿಶೇಷ ಪೂಜೆ ನಡೆಯುತ್ತದೆ. ಭಾದ್ರಪದ ಶುಕ್ಲ ಚೌತಿಯ ವರಸಿದ್ಧಿ ವಿನಾಯಕನ ವ್ರತದ ದಿನ ಇಲ್ಲಿ ಜನಜಾತ್ರೆಯೇ ಸೇರುತ್ತದೆ.

ಇಡಗುಂಜಿಯ ದ್ವಿಭುಜ ಗಣೇಶನಿಗೆ ಅಡಕೆ ಬೆಳೆಗಾರರ ದೊಡ್ಡ ಭಕ್ತವೃಂದವೇ ಇದೆ. ಅಡಕೆ ತೋಟಗಳಿಗೆ ಕೊಳೆರೋಗ ಬಂದರೆ, ಇವರು ಇಡಗುಂಜಿ ಗಣಪನಿಗೆ ಹರಕೆ ಹೊರುತ್ತಾರೆ ಹೀಗಾಗಿ ಈ ಗಣಪನಿಗೆ ಕೊಳಯಡಿಕೆ ಗಣಪ ಎಂಬ ಹೆಸರು ಬಂದಿದೆ. ವಿಶಾಲ ಪ್ರದೇಶದಲ್ಲಿ 800 ವರ್ಷಗಳಷ್ಟು ಪುರಾತನವಾದ ವಿನೂತನ ಮಾದರಿಯ ದೇವಸ್ಥಾನ ಶಿಖರ ಗೋಪರದಲ್ಲಿ 22 ತೊಲ ಚಿನ್ನದ ಲೇಪವುಳ್ಳ 78 ಕಿ.ಗ್ರಾಂ. ತೂಕದ ಪಂಚಲೋಹದ ಕಳಶ ಸ್ಥಾಪಿಸಲಾಗಿದೆ. ಪ್ರತಿವರ್ಷವೂ ರಥಸಪ್ತಮಿಯ ದಿನ ಇಲ್ಲಿ ವೈಭವದ ರಥೋತ್ಸವ ಜರುಗುತ್ತದೆ.

ದೈವಜ್ಞ ಜ್ಯೋತಿಷ್ಯರು ಶ್ರೀ ವಿದ್ಯಾಧರ್ ನಕ್ಷತ್ರಿ 32 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9686268564.
ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 96862 68564

Tags: #astrologyGanapathijothishya
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram