ರಾಮನಗರದಲ್ಲಿ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಉಚಿತವಾಗಿ ಬೆಳಗಿನ ಉಪಹಾರ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಿದ್ದಾರೆ. ಬೆಳಿಗ್ಗೆ 2500, ಹಾಗೂ ರಾತ್ರಿ 2500 ಜನಕ್ಕೆ ಆಹಾರದ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ದಿನಕ್ಕೆ ಒಟ್ಟು 5000 ಜನ ಆಹಾರವನ್ನು ಸೇವಿಸುತ್ತಾರೆ. ಊಟವನ್ನ ಹೆಚ್ಡಿಕೆ ದಾಸೋಹ ಯೋಜನೆ ಮೂಲಕ ವಿತರಿಸಲಾಗುತ್ತಿದೆ. ಇಂದು ರಾಮನಗರದಲ್ಲಿ ಆಹಾರ ನೀಡುವ ಸಮಯದಲ್ಲಿ 30 ಸಾವಿರ ಮಾಸ್ಕ್ ಗಳನ್ನ ಕೂಡ ನೀಡಲಾಗಿದೆ.
AIKYAM CUP 2026–27 – ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ
AIKYAM CUP 2026–27 - ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








