ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯ ನೇರ ಕೃಪೆಯಿಂದ ಈ ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ.‌.

admin by admin
March 4, 2021
in Astrology, Newsbeat, ಜ್ಯೋತಿಷ್ಯ
mantralaya raghavendra swamy
Share on FacebookShare on TwitterShare on WhatsappShare on Telegram

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯ ನೇರ ಕೃಪೆಯಿಂದ ಈ ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ.‌. @ saakshatv astrological prediction # today astrology

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಮನೆಯಲ್ಲಿ ಚಿಕ್ಕವರ ಆಸೆಗಳು ಹೆಚ್ಚುವುದರಿಂದ ಖರ್ಚು ಅಧಿಕಗೊಳ್ಳಲಿದೆ. ಪ್ರಮುಖ ವ್ಯಕ್ತಿಯೊಬ್ಬರ ಪರಿಚಯದಿಂದ ವ್ಯವಹಾರಗಳು ಸರಾಗವಾಗಿ ಅಭಿವೃದ್ಧಿ ಕಾಣುವಿರಿ. ನ್ಯಾಯಾಂಗದಲ್ಲಿ ಜಯವಿದೆ. ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇಂದಿನ ದಿನ ವೃಷಭ ರಾಶಿ ವೃಷಭ ಲಗ್ನದವರಿಗೆ ಇಂದು
ಸ್ನೇಹಿತರ ಆಗಮನದಿಂದ ಹರ್ಷವೆನಿಸಲಿದೆ. ಗ್ರಹಾಲಂಕಾರ ವಸ್ತುಗಳ ಖರೀದಿಯಿಂದ ಮನೆಯವರಿಂದ ಪ್ರಶಂಸೆ ಬರಲಿದೆ. ಮಹತ್ವದ ಕೆಲಸಗಳಿಗಾಗಿ ದೂರದ ಪ್ರಯಾಣ ಸಂಭವವಿದ್ದು, ವೇಗವಾಗಿ ಹೋಗುವುದು ಬೇಡ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನ ರಾಶಿ ಮಿಥುನ ಲಗ್ನದವರಿಗೆ ಇಂದು
ವೈವಾಹಿಕ ಜೀವಿಗಳಿಗೆ ತೃಪ್ತಿ ತರಲಿದೆ. ಮಗನ ವ್ಯಾಸಂಗಕ್ಕೆ ಪ್ರಗತಿ ಇದ್ದು, ಮತ್ತೆ ಖರ್ಚು ಒದಗಿ ಬರಲಿದೆ. ದೀರ್ಘ ಆಲೋಚನೆಯಿಂದ ಗುರಿ ತಲುಪಿವಿರಿ. ಅಧಿಕಾರಿಗಳ ಸಹಾಯದಿಂದ ಉದ್ಯೋಗದಲ್ಲಿ ನೆಮ್ಮದಿ ಎನಿಸಲಿದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಇಂದಿನ ದಿನ ಕಟಕ ರಾಶಿ ಕಟಕ ಲಗ್ನದವರಿಗೆ ಇಂದು
ನಿರುದ್ಯೋಗಿಗಳಿಗೆ ಉದ್ಯೋಗ ದೊರಕಲಿದೆ. ವರಿಷ್ಠ ಸ್ಥಾನದಲ್ಲಿರುವವರಿಗೆ ಉನ್ನತ ಸ್ಥಾನದಿಂದ ಗೌರವ ಹೆಚ್ಚಲಿದೆ. ನ್ಯಾಯವಾದಿಗಳಿಗೆ ಪ್ರಗತಿ ಇದೆ. ಲಾಭವಿದೆ. ಸಂಬಂಧಿಗಳಲ್ಲಿ ಗಾಢ ಬಾಂಧವ್ಯ ವೃದ್ಧಿಗೊಳ್ಳಲಿದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹ ರಾಶಿ ಸಿಂಹಲಗ್ನದವರಿಗೆ ಇಂದು
ನಿಮ್ಮ ಜವಾಬ್ದಾರಿಯುತ ಮಾತಿನಿಂದ ಸುತ್ತಲಿನವರ ಪ್ರೀತಿಗೆ ಪಾತ್ರರಾಗುವಿರಿ. ಸತ್ಕಾರ್ಯ ನಿಷ್ಠೆಯಿಂದ ಕುಟುಂಬದಲ್ಲಿ ಸಂತಸ ತರಲಿದೆ. ವ್ಯಾಪಾರಿಗಳಿಗೆ ಸಕಾರಾತ್ಮಕ ಬದಲಾವಣೆಯಿಂದ ಲಾಭವಿದೆ. ಸಾಮಾಜಿಕ ಕಾರ್ಯಗಳಿಂದ ಪ್ರಶಂಸೆ ಹೆಚ್ಚಲಿದೆ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ದಾಯಾದಿಗಳ ಕಲಹದಿಂದ ಮುಕ್ತಿ ಪಡೆಯುವಿರಿ. ಸರಕಾರಿ ಉದ್ಯೋಗಿಗಳಿಗೆ ಅಧಿಕಾರಿಗಳ ಸಹಾಯದಿಂದ ಬದಲಾವಣೆ ಕಾಣುವಿರಿ. ಸಾವಧಾನದಿಂದ ಹೆಜ್ಜೆ ಹಾಕಿದರೆ ಯಸಸ್ಸು ಸಾಧಿಸುವಿರಿ. ತಾಂತ್ರಿಕರಿಗೆ ಶುಭಫಲ ತೋರಿ ಬರಲಿದೆ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಬುದ್ಧಿ ಜೀವಿಗಳ ಸಲಹೆಯಿಂದ ಉನ್ನತ ಮಟ್ಟದ ಸಾಧನೆಯಾಗಲಿದೆ. ಚಿಕ್ಕವರ ಕನಸು ನನಸಾಗಲಿದೆ. ಉನ್ನತ ಮಟ್ಟದ ಸಾಧನೆ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಯಾವುದೇ ರೀತಿಯ ಪರದಾಟವಿಲ್ಲದೇ ಅನುಕೂಲಕ್ಕೆ ತಕ್ಕಂತೆ ಆದಾಯದ ಜತೆಗೆ ಪ್ರಚಾರ ಕೂಡ ಲಭಿಸಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ನಿಮ್ಮ ಎಲ್ಲ ಕೆಲಸಗಳಿಗೆ ಎಲ್ಲರ ಪ್ರೋತ್ಸಾಹದಿಂದ ಉತ್ತೇಜನಕಾರಿ ಎನಿಸಲಿದೆ. ಬಂಧುಗಳಲ್ಲಿ ಬಾಂಧವ್ಯ ವೃದ್ಧಿಗೊಳ್ಳುವಿಕೆಯಿಂದ ಜೀವನ ಮಟ್ಟ ಸುಧಾರಿಸಲಿದೆ. ಹಿತ ಮಿತ್ರರು ನಿಮ್ಮನ್ನು ಸಹಾಯ ಯಾಚಿಸಿ ಬರುವ ಸಂಭವವಿದ್ದು, ಆಲೋಚಿಸಿ ಮುನ್ನಡೆದರೆ ಒಳಿತು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ
ಅಧಿಕಾರ ಸ್ಥಾನದಲ್ಲಿ ಕೆಲಸ ಮಾಡುವವರಿಗೆ ಸಾಮಾನ್ಯರಿಂದಲೂ ಪ್ರೋತ್ಸಾಹ, ಸಹಕಾರ ದೊರಕಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ವಾಕ್ ಚಾತುರ್ಯದಿಂದ ಸ್ಥಾನದಲ್ಲಿ ವೃದ್ಧಿ ಕಾಣುವಿರಿ. ಭೂ ವಿವಾದಕ್ಕೆ ಸಂಬಂಧಿಸಿದ ಕಲಹಗಳು ನಿರಾಯಾಸವಾಗಿ ಬಗೆಹರಿದು ಮನೆಯಲ್ಲಿ ಸಂತಸ ಮೂಡಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಇಂದಿನ ದಿನ ಮಕರ ರಾಶಿ ಮಕರ ಲಗ್ನದವರಿಗೆ
ಒಳ್ಳೆಯ ಆದಾಯದಿಂದ ಸಾಲ ತೀರುವ ಸಂಭವವಿದ್ದು, ಉನ್ನತ ವ್ಯಾಸಂಗದವರಿಗೆ ತೃಪ್ತಿ ಇದೆ. ಮಂಗಲ ಕಾರ್ಯಗಳಿಗೆ ನೆರವು ಸಿಗಲಿದೆ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಇಂದಿನ ದಿನ ಕುಂಭ ರಾಶಿ ಕುಂಭ ಲಗ್ನದವರಿಗೆ ಇಂದು
ನಿಮ್ಮ ಛಲ ಸ್ವಭಾವದಿಂದ ದೊಡ್ಡ ಕನಸನ್ನು ನನಸಾಗಿಸಿಕೊಳ್ಳುವಿರಿ. ಸಂತರು ನೀಡಿದ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಗಮಗೊಳ್ಳಲಿದೆ. ಆಗದವರು ಮಿತ್ರರಾಗುವ ಸಂದರ್ಭ ಕೂಡಿ ಬಂದು ವಿವಾದದಿಂದ ಬಿಡುಗಡೆ ಹೊಂದುವರಿ. ಅಲ್ಪ ತೃಪ್ತಿ ಸಮಾಧಾನ ತರಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನಾ ರಾಶಿ
ಇಂದಿನ ದಿನ ಮೀನಾ ರಾಶಿ ಮೀನಾ ಲಗ್ನದವರಿಗೆ ಇಂದು
ಸ್ವತಂತ್ರ ಉದ್ಯೋಗ ಹೊಂದಿದವರು ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರುವ ಸಂಭವವಿದೆ. ಮಹಿಳೆಯರಿಗೆ ಆದ್ಯತೆ ಲಭಿಸಿ ಸ್ಥಾನಮಾನ ಗಳಿಸುವಿರಿ. ಆರೋಗ್ಯದಲ್ಲಿನ ಸಮಸ್ಯೆಗಳಿಂದ ಮುಕ್ತಿ ಕಾಣುವಿರಿ. ಇದರಿಂದ ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ತಂತ್ರಜ್ಞರು, ನೌಕರರು, ಸ್ವಂತ ಉದ್ಯೋಗಿಗಳಿಗೆ ಅಡ್ಡಿ ಇಲ್ಲ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #saakshatvhoroscope-todayhoroscope-today-march-4LEOsaakshatv astrologySAGITTARIUSTAURUS
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram