ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

5 Interesting ಸುದ್ದಿಗಳು : ದೇಶ , ವಿದೇಶ ವೈವಿದ್ಯತೆ..!

Namratha Rao by Namratha Rao
March 5, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

5 Interesting ಸುದ್ದಿಗಳು : ದೇಶ , ವಿದೇಶ ವೈವಿದ್ಯತೆ..!

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026

ಬಾಹ್ಯಾಕಾಶದಲ್ಲಿ ನಿರ್ಮಾಣವಾಗಲಿದೆ ಸ್ಟಾರ್ ಹೋಟೆಲ್.. ವಿಶೇಷತೆ ಏನು ಗೊತ್ತಾ..?

ಬಾಹ್ಯಾಕಾಶದಲ್ಲಿ ಸ್ಟಾರ್ ಹೋಟೆಲ್.. ವಿಶೇಷತೆ ಏನು ಗೊತ್ತಾ..?

ನಾವು ಭೂಮಿ ಮೇಲೆ ವಿಭಿನ್ನವಾದ ಹೋಟೆಲ್ ಗಳನ್ನ ನೋಡಿದ್ದೇವೆ. ಕೆಲ ಹೋಟೆಲ್ ಗಳ ಬಗ್ಗೆ ಕೇಳಿದ್ದೇವೆ. ಆಗಾದ್ರೆ ಬಾಹ್ಯಾಕಾಶದಲ್ಲಿ ಹೋಟೆಲ್ ಇದ್ದರೆ ಹೇಗಿರುತ್ತಿತ್ತು..? ಬಾಹ್ಯಾಕಾಶದಲ್ಲಿ ಹೋಟೆಲ್ ಇರೋಕೆ ಹೇಗೆ ಸಾಧ್ಯ..? ಒಂದು ವೇಳೆ ಅಂತರಿಕ್ಷದಲ್ಲಿ ಹೋಟೆಲ್ ಇದ್ದರೇ ಹೇಗಿರುತ್ತೆ…? ಅಂತಾ ಯೋಚನೆ ಮಾಡೋರು ಕೇವಲ ಆರು ವರ್ಷ ತಾಲ್ಮೆಯಿಂದ ಇದ್ದರೇ ಸಾಕು ಬಾಹ್ಯಾಕಾಶದ ಹೋಟೆಲ್ ನೋಡಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

ಆರ್ಬಿಟಲ್ ಅಸೆಂಬ್ಲಿ ಕಾಪೆರ್Çರೇಷನ್ (ಒಎಸಿ) ಎಂಬ ಕಂಪನಿ ಬಾಹ್ಯಕಾಶದಲ್ಲಿ ಒಂದು ಹೋಟೆಲ್ ನಿರ್ಮಿಸುತ್ತಿದೆ. ಭಾರಿ ಪ್ರತಿಷ್ಟಾತ್ಮಕವಾಗಿ ನಿರ್ಮಾಣವಾಗುತ್ತಿರುವ ಈ ಹೋಟೆಲ್ ಹೆಸರು, ವಾಯೇಜರ್ ಸ್ಪೇಸ್ ಸ್ಟೇಷನ್.

ಸುಮಾರು 400 ಮಂದಿಗೆ ಆತಿಥ್ಯ ಕೊಡುವ ಈ ಹೋಟೆಲ್ ನಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರುತ್ವೆ. ನಮ್ಮ ಭೂಮಿಯಲ್ಲಿರುವ ಹೋಟೆಲ್ ಕೊಠಡಿಗಳಿಗಿಂತ ಈ ಕೊಠಡಿಗಳು ಹೆಚ್ಚು ಸುಧಾರಿತವಾಗಿರುತ್ತವೆ. ವಾಯೇಜರ್ ಬಾರ್‍ಗಳು, ರೆಸ್ಟೋರೆಂಟ್‍ಗಳು, ಚಿತ್ರಮಂದಿರಗಳು, ಗ್ರಂಥಾಲಯಗಳು, ಸಂಗೀತ ಕಚೇರಿಗಳು, ಆರೋಗ್ಯ ಸ್ಪಾಗಳು, ಜಿಮ್‍ಗಳು, ವಿಶ್ರಾಂತಿ ಕೋಣೆಗಳು ಮತ್ತು ಬಾರ್‍ಗಳನ್ನು ಈ ಹೋಟೆಲ್ ಒಳಗೊಂಡಿರುತ್ತದೆ.  ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ.

ದೇಶವನ್ನೇ  ಶೇಕ್  ಮಾಡಿದ ಡಾನ್ ಗಳು ಇವರು..! 9 ನಟೋರಿಯಸ್ GANGSTERS ಆಫ್ ಇಂಡಿಯಾ..!

ದೇಶವನ್ನೇ  ಶೇಕ್  ಮಾಡಿದ ಡಾನ್ ಗಳು ಇವರು..! 9 ನಟೋರಿಯಸ್ GANGSTERS ಆಫ್ ಇಂಡಿಯಾ..!

ವಾಣಿಜ್ಯ ನಗರಿ ಮುಂಬೈ ಒಂದ್ ಕಡೆ ಗ್ಲಾಮರ್ ಗೆ ಫೇಮಸ್ ಆದ್ರೆ ಮತ್ತೊಂದ್ ಕಡೆ ಭಯಾನಕ ಲೋಕ ಇದೆ. ಅಂದ್ರೆ ಅಂಡರ್ ವರ್ಲ್ಡ್. ದೇಶದ ಎಲ್ಲಾ ಅಂಡರ್ ವರ್ಲ್ಡ್ ಡಾನ್ ಗಳು ಸಿಗುವುದು ಕೂಡ ಇದೇ ಮುಂಬೈ ನಲ್ಲಿ. ಇಡೀ ವಿಶ್ವವನ್ನೇ ಗಡಗಡಕವಾಡಿಸಿರುವ ಅಷ್ಟೋ ಜನ ಅಂಡರ್ ವರ್ಲ್ಡ್ ಡಾನ್ಸ್ ಇದೇ ಮುಂಬೈ ನಿಂದಲೇ ರಿಮೋಟ್ ಕಂಟ್ರೋಲ್ ಮಾಡಿದ್ದಾರೆ. ಇಡೀ ಭಾರತವನ್ನೇ ನಡುಗಿಸಿದ್ದ,  ಬೆಚ್ಚಿ ಬೀಳಿಸಿದ್ದ ಅಂತಹ 9 ಡಾನ್ ಗಳು ಯಾರು….? ಏನಿವರ ಹಿಸ್ಟರಿ..?

ದಾವೊದ್ ಇಬ್ರಾಹಿಂ

ಮೋಸ್ಟ್ ವಾಂಟೆಡ್ ಡೇಂಜರಸ್ ಕ್ರಿಮಿನಲ್ . ಭಾರತದ ಡೆಡ್ಲಿ ಡಾನ್ ಅಂದ್ರೆ ಮೊದಲು ದಾವೋದ್ ಹೆಸರೇ ನೆನಪಾಗೋದು. ಈತ ದೊಡ್ಡ ದೇಶ ದ್ರೋಹಿ. ಪಾತಕ ಲೋಕದ ಬಾದ್ ಶಾ ದಾವೋದ್ ಇಬ್ರಾಹಿಂ  ಚಿಕ್ಕ ವಯಸ್ಸಿನಲ್ಲಿ ಅನೇಕ ಗ್ಯಾಂಗ್ ವಾರ್ ಗಳನ್ನ ನೋಡಿದ್ದ. ಇದು ಆತನ ಜೀವನದ ಮೇಲೆ ತುಂಬ ಪ್ರಭಾವ ಬೀರಿತ್ತು. ಮುಂದೆ ಈತ ಡಾನ್ ಕರೀಮ್ ಲಾಲಾ ಜೊತೆಗೆ ಕೈ ಮಿಲಾಯಿಸಿದ್ದ. ಬಳಿಕ ಸ್ವಂತ ಗ್ಯಾಂಗ್ ಶುರು ಮಾಡಿದ್ದ. ಅದಕ್ಕೆ ಡಿ ಕಂಪನಿ ಎಂಬ ಹೆಸರು ಕೊಟ್ಟಿದ್ದ. ಬ್ಲಾಕ್ ಮೇಲಿಂಗ್, ರೊಲ್ ಕಾಲ್, ಕಿಡ್ನಾಪ್, ಹೀಗೆ ಒಂದಾದ ಮೇಲೊಂದು ಕ್ರೈಮ್ ಗಳನ್ನ ಮಾಡುತ್ತಾ ಹೋದ. ಆದ್ರೆ ಈತ ಮಾಡಿಧ ದೊಡ್ಡ  ಕ್ರೈಂ ಮುಂಬೈ ಬಾಂಬ್  ಬ್ಲಾಸ್ಟ್ 1993. ಈ ಪ್ರಕರಣದ ಪ್ರಮುಖ ಆರೋಪಿ ದಾವೋದ್ ಗಾಗಿ ಇಂದಿಗೂ ಪೊಲೀಸರು ಹುಡುಕಾಟ ನಡೆಸ್ತಾಯಿದ್ದಾರೆ. ಈತ ಸತ್ತಿದ್ದಾನೆ ಎಂದು ಕೆಲ ಮೂಲಗಳು ತಿಳಿಸಿದ್ರೆ ಈತ ಇನ್ನೂ ಬದುಕಿರೋದಾಗಿ ಮತ್ತೆ ಕೆಲ ವದಂತಿಗಳು ಹೇಳುತ್ತವೆ. ಆದ್ರೆ ಈತ ಪಾಕಿಸ್ತಾನದಲ್ಲಿದ್ದಾನೆ ಅಥವ ಇದ್ದ ಎನ್ನುವುದು ಮಾತ್ರವೇ ಗೊತ್ತಿರುವ ವಿಚಾರ. ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ.

 

ಜಗತ್ತಿನ 10 ಅತ್ಯಂತ ದುರ್ಬಲ WEAKEST ಕರೆನ್ಸಿಗಳು – ಇವುಗಳ ಮುಂದೆ ಭಾರತವೇ ಶ್ರೀಮಂತ..!

ಜಗತ್ತಿನ 10 ಅತ್ಯಂತ ದುರ್ಬಲ WEAKEST ಕರೆನ್ಸಿಗಳು – ಇವುಗಳ ಮುಂದೆ ಭಾರತವೇ ಶ್ರೀಮಂತ..!

ಹಾಯ್ ಫ್ರೆಂಡ್ಸ್..
ಭಾರತದ ರೂಪಾಯಿ ಮೌಲ್ಯ ಜಾಗತಿಕ ಮಟ್ಟದಲ್ಲಿ ತುಂಬಾನೆ ಕಡಿಮೆ ಅನ್ನೋದು ಅನೇಕರ ವಾದ. ಹಾ.. ಅನೇಕ ಮುಂದುವರೆದ ರಾಷ್ಟ್ರಗಳ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯವು ಅತ್ಯಂತ ಕಡಿಮೆಯೇ. ಆದ್ರೆ ಭಾರತದ ರೂಪಾಯಿ ಮೌಲ್ಯ ಜಗತ್ತಿನಲ್ಲೇ ಎಲ್ಲಾ ಕರೆನ್ಸಿಗಳಿಗಿಂತ ದುರ್ಬಲವೂ ಅಲ್ಲ ಅನ್ನೋ ವಿಚಾರವೂ ನಮಗೆಲ್ಲಾ ಗೊತ್ತಿದೆ. ನಿಮಗೆಲ್ಲಾ ಆಶ್ಚರ್ಯ ಆಗಬಹುದು ಆದ್ರೆ ನಂಬಲೇಬೇಕಾದ ಸಂಗತಿ ಅಂದ್ರೆ ಬಾರತಕ್ಕಿಂತಲೂ ಅತೀ ಕಡಿಮೆ ಮೌಲ್ಯದ ಕರೆನ್ಸಿ ಹೊಂದಿರುವ ದೇಶಗಳೂ ವಿಶ್ವದಲ್ಲಿವೆ. ಉದಾಹರಣಗೆ ಭಾರತದ 1 ರೂಪಾಯಿಯ ಮೌಲ್ಯ 1570 ರೂಪಾಯಿ ಕೂಡ ಇದೆ. ಎಸ್ ಈ ವಿಚಾರ ಅನೇಕರಿಗೆ ಗೊತ್ತಿರೋದಿಲ್ಲ.

ವಿಶ್ವದ ಅತ್ಯಂತ ದುಬಾರಿ ಕರೆನ್ಸಿಗಳು ಅಂದ ತಕ್ಷಣ ಕೂವೈತಿ ಡಿನಾರ್, ಅಮೆರಿಕನ್ ಡಾಲರ್, ಯೂರೂಪಿನ್ ಯೂರೋ ಅಮೆರಿಕನ್ ಡಾಲರ್ ಹೀಗೆ ಅನೇಕ ಕರೆನ್ಸಿಗಳು ತಲೆಗೆ ಬರುತ್ವೆ. ಆದ್ರೆ ಅತ್ಯಂತ ದುರ್ಬಲ ಕರೆನ್ಸಿಗಳು ಯಾವುವು. ಯಾವ ದೇಶದ ಕರೆನ್ಸಿಗಳು ಅನ್ನೋದು ತುಂಬ ಜನರಿಗೆ ಗೊತ್ತಿರುವುದಿಲ್ಲ. ಹಾಗಾದ್ರೆ ಜಗತ್ತಿನ 10 ವೀಕೆಸ್ಟ್ ಕರೆನ್ಸಿಗಳು ಯಾವುವು. ಇವತ್ತು ಅದರ ಬಗ್ಗೆ ತಿಳಿಯೋಣ. ಈ ಕರೆನ್ಸಿಗಳ ಬಗ್ಗೆ ತಿಳಿದ್ರೆ ನಿಮಗೆ ಭಾರತ ದೇಶ ಶ್ರೀಮಂತ ರಾಷ್ಟ್ರ ಎಂಬ ಮನೋಭಾವ ಬರೋದ್ರಲ್ಲಿ ನೋ ಡೌಟ್.. ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ.Fact check

ವಿಶ್ವದ ಶಕ್ತಿಶಾಲಿ ಕರೆನ್ಸಿ ಯಾವುದು : ಅಮೆರಿಕನ್ ಡಾಲರ್ ಅಲ್ವೇ ಅಲ್ಲ – ವಿಶ್ವದ ದುಬಾರಿ ಕರೆನ್ಸಿಗಳು..!

ವಿಶ್ವದ ಅತ್ಯಂತ ಶಕ್ತಿಶಾಲಿ ಕರೆನ್ಸಿಯಾವುದು : ಮೆರಿಕನ್ ಡಾಲರ್ ಅಲ್ವೇ ಅಲ್ಲ – ವಿಶ್ವದ ದುಬಾರಿ ಕರೆನ್ಸಿಗಳು..!

ಹೆಲೋ ಫ್ರೆಂಡ್ಸ್…!

ಜಗತ್ತಿನಲ್ಲಿ ಅತ್ಯಂತ ದುಬಾರಿ ಕರೆನ್ಸಿ ಅಂದ ತಕ್ಷಣ ಎಲ್ರಿಗೂ ಥಟ್ ಅಂತ ಹೊಳೆಯೋದು ಡಾಲರ್. ಅಲ್ದೇ ಡಾಲರ್ ಕಾಸ್ಟ್ಲಿಯೆಸ್ಟ್ ಕರೆನ್ಸಿ ಅಂತಲೇ ನಾವು ಕೂಡ ನಂಬಿದ್ದೇವೆ ಅಲ್ವಾ… ಆದ್ರೆ ಇದು ಸತ್ಯಕ್ಕೆ ದೂರ.. ಯಾಕಂದ್ರೆ ಅಮೇರಿಕಾದ ಡಾಲರ್ ಗಿಂತಲೂ ಅಧಿಕ ಪಟ್ಟು ಹೆಚ್ಚು ಮೌಲ್ಯವಿರುವ ಕರೆನ್ಸಿಗಳಿವೆ. ಇದರ ಜೊತೆಗೆ ಇನ್ನೂ ಹಲವು ಶಕ್ತಿಶಾಲಿ ಕರೆನ್ಸಿಗಳಿವೆ. ಹಾಗಾದ್ರೆ ವಿಶ್ವದ 10 ಶಕ್ತಿಶಾಲಿ ಕರೆನ್ಸಿಗಳು ಯಾವುವು, ಯಾವ ದೇಶಗಳ ಕರೆನ್ಸಿಗಳು , ಆ ದೇಶದ ವಿಶೇಷತೆಗಳೇನು ಅನ್ನೋದನ್ನ ತಿಳಿಯೋಣ.

ಅತ್ಯಂತ ಶಕ್ತಿಶಾಲಿ ಹೆಚ್ಚಿನ ಮೌಲ್ಯ ಹೊಂದಿರುವ ಕರೆನ್ಸಿಗಳು – ಆ ದೇಶಗಳ ಕೆಲ ವಿಶೇಷತೆಗಳು..!
ಆದ್ರೆ ಪ್ರತಿ ದಿನ ಅರ್ಥವ್ಯವಸ್ಥೆಯಲ್ಲಿ ರೂಪಾಯಿ ಹಾಗೂ ಇತರೇ ಕರೆನ್ಸಿಗಳ ಮೌಲ್ಯ ಏರುಪೇರಾಗ್ತಲೇ ಇರುತ್ತವೆ.

ಕುವೈತಿ ಡಿನಾರ್ – ಕುವೈತ್
1 ಕುವೈತಿ ಡಿನಾರ್ ಭಾರತದ 240-250 ರೂಪಾಯಿಗೆ ಸಮ
ಮೊದಲಿಗೆ ವಿಶ್ವದ ಅತ್ಯಂತ ಶಕ್ತಿಶಾಲಿ ಕರೆನ್ಸಿಯ ಲಿಸ್ಟ್ ನಲ್ಲಿ ಮೊದಲನೆಯ ಸ್ಥಾನದಲ್ಲಿರೋದು ಕುವೈತಿ ಡಿನಾರ್. ಈ ದೇಶ ಇಡೀ ವಿಶಕ್ಕೆ ತೈಲ ರಫ್ತು ಮಾಡುವ ಟಾಪ್ ದೇಶ. ಈ ದೇಶದ ಆರ್ಥಿಕತೆಯ ಮುಖ್ಯ ಮೂಲವೂ ಕೂಡ ತೈಲ ರಫ್ತು. ಅಂದ್ರೆ ಸುಮಾರು 88 % ಇನ್ ಕಮ್ ಕೇವಲ ತೈಲ ರಫ್ತಿನಿಂದಲೇ ದೇಶದ ಬೊಕ್ಕಸಕ್ಕೆ ಸೇರುತ್ತೆ. ಅಷ್ಟೇ ಅಲ್ಲ ಈ ದೇಶ ಇಡೀ ವಿಶ್ವದ ಅತ್ಯಂತ ಶ್ರೀಮಂತ ರಾಷ್ಟ್ರಗಳಲ್ಲಿ ಒಂದು. ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ.

 

ಪ್ರಪಂಚದಲ್ಲಿ ಅತಿ ಹೆಚ್ಚು ಸ್ಯಾಲರಿ ಕೊಡೋ ದೇಶಗಳಿವು…! INTERESTING FACTS

ಅತಿ ಹೆಚ್ಚು ಸ್ಯಾಲರಿ ಕೊಡೋ ದೇಶಗಳಿವು…! INTERESTING FACTS

ಮಂತ್ ಎಂಡ್ ಬರ್ತಿದ್ದ ಹಾಗೆ ಎಲ್ರ ಜೇಬು ಝಖಾಲಿಯಾಗಿರುತ್ತೆ. ಜೇಬಲ್ಲಿ ದುಡ್ಡಿಲ್ದೇ ಟೆನ್ಷನ್ ಶುರುವಾಗುತ್ತೆ. ದಿನ ನಿದ್ದೆ ಮಾಡಿ ಮುಂಜಾನೆ ಎದ್ದ ತಕ್ಷಣ ಮನದಲ್ಲಿ ಒಂದೇ ಟಾಟ್ ಓಡೋದು. ಸ್ವಲ್ಪ ಜಾಸ್ತಿ ಬೇಡ ಸ್ವಲ್ಪನಾದ್ರೂ ಸ್ಯಾಲರಿ ಹೆಚ್ಚಾಗ ಬಾರದಾ ಅಂತ.. ಹೌದಾ ಇಲ್ವಾ.. ಆದ್ರೆ ಈ ಕನಸು ನನಸಾಗೋದು ತುಂಬಾನೇ ಕಷ್ಟ.
ಹಾಗಾದ್ರೆ ನಾವಿವತ್ತು ಪ್ರಪಂಚದಲ್ಲಿ ಅತಿ ಹೆಚ್ಚು ಸ್ಯಾಲರಿ ನೀಡುವ ದೇಶಗಳ ಬಗ್ಗೆ ಇವತ್ತು ತಿಳಿಯೋಣ. ಕೆಲವೊಂದು ದೆಶಗಳಲ್ಲಿ ಚಿಕ್ಕ ಕೆಲಸದಿಮದ ಹಿಡಿದು ದೊಡ್ಡ ನೌಖರಿಗಳ ವರೆಗೂ ಕೈತುಂಬ ಸ್ಯಾಲರಿ ನೀಡ್ತಾರೆ. ಅಂತಹ ರಾಷ್ಟ್ರಗಳು ಯಾವಿರಬಹುದು, ಅಲ್ಲಿನ ಕೆಲ ವಿಷೇಶತೆಗಳು ಇಂಟರೆಸ್ಟಿಂಗ್ ಫ್ಯಾಕ್ಟ್ ಗಳ ಬಗ್ಗೆ ಮಾಹಿತಿ ತಿಳಿಯೋಣ,.

ಹಾಗಾದ್ರೆ ಅಂತಹ ರಾಷ್ಟ್ರಗಳು ಯಾವಿರಬಹುದು. ಇನ್ನೂ ನಿಮ್ಮಲ್ಲಿ ಈಗಾಗಲೇ ಅನೇಕ ಗೆಸಸ್ ಕೂಡ ಹುಟ್ಟಿರಬಹುದು. ಅಮೆರಿಕಾ ಅನ್ನೋದು ತಲೆಗೆ ಬಂದಿರಬಹುದು . ಅದಕ್ಕೆ ಕಾರಣ ವಿಶ್ವದ ಹಲವೆಡೆಯಿಂದ ಜನ ಅಮೆರಿಕಾಗೆ ಹೋಗಿ ಕೆಲಸ ಮಾಡುವುದು. ಅಲ್ಲಿನ ಇನ್ ಕಮ್ ಬಾರತೀಯ ರೂಪಾಯಿಗೆ ಕಂಪೇರ್ ಮಾಡಿದ್ರೆ 10 ಪಟ್ಟು ಹೆಚ್ಚು ಅದ್ರಲ್ಲಿ ನೋ ಡೌಟ್. ಆದ್ರೆ ಇದಕ್ಕಿಂತಲೂ ಎಷ್ಟೋ ಪಟ್ಟು ಹೆಚ್ಚು ಸ್ಯಾಲರಿ ಕೊಡುವ ರಾಷ್ಟ್ರಗಳು ಇವೆ. ಅವುಗಳ ವಿಸೇಷತೆಗಳು. ಯಾವು ಆ ರಾಷ್ಟ್ರಗಳು ಇಲ್ಲಿದೆ ಮಾಹಿತಿ. ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ.

 

Tags: human intrestedinteresting factsinteresting stories
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram