ಬೆಂಗಳೂರು: ತಬ್ಲಿಘಿ ಸಭೆಯಲ್ಲಿ ಪಾಲ್ಗೊಂಡು ವಾಪಸ್ ಆಗಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳದೆ ಓಡಾಡುತ್ತಿರುವ ಮುಸ್ಲಿಮರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
” ಕಾನೂನುಕ್ರಮವ ಎಚ್ಚರಿಕೆ ಕೊಡಬೇಕಾದದ್ದು ಕೊರೊನಾ ಹಬ್ಬಿಸುವ ಮತಾಂಧರಿಗೆ ಅವರನ್ನು ಸಮರ್ಥಿಸುವ ಮಾನವೀಯತೆ ಇರದ ಧಾರ್ಮಿಕ ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ. ತಬಲೀಕ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ ಸಹಕರಿಸದಿದ್ದರೆ ಗುಂಡಿಕ್ಕಿ.. ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ” ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








