ಬೆಂಗಳೂರು: ತಬ್ಲಿಘಿ ಸಭೆಯಲ್ಲಿ ಪಾಲ್ಗೊಂಡು ವಾಪಸ್ ಆಗಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳದೆ ಓಡಾಡುತ್ತಿರುವ ಮುಸ್ಲಿಮರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
” ಕಾನೂನುಕ್ರಮವ ಎಚ್ಚರಿಕೆ ಕೊಡಬೇಕಾದದ್ದು ಕೊರೊನಾ ಹಬ್ಬಿಸುವ ಮತಾಂಧರಿಗೆ ಅವರನ್ನು ಸಮರ್ಥಿಸುವ ಮಾನವೀಯತೆ ಇರದ ಧಾರ್ಮಿಕ ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ. ತಬಲೀಕ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ ಸಹಕರಿಸದಿದ್ದರೆ ಗುಂಡಿಕ್ಕಿ.. ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ” ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ
ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...








