ಬೆಂಗಳೂರು: ತಬ್ಲಿಘಿ ಸಭೆಯಲ್ಲಿ ಪಾಲ್ಗೊಂಡು ವಾಪಸ್ ಆಗಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳದೆ ಓಡಾಡುತ್ತಿರುವ ಮುಸ್ಲಿಮರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
” ಕಾನೂನುಕ್ರಮವ ಎಚ್ಚರಿಕೆ ಕೊಡಬೇಕಾದದ್ದು ಕೊರೊನಾ ಹಬ್ಬಿಸುವ ಮತಾಂಧರಿಗೆ ಅವರನ್ನು ಸಮರ್ಥಿಸುವ ಮಾನವೀಯತೆ ಇರದ ಧಾರ್ಮಿಕ ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ. ತಬಲೀಕ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ ಸಹಕರಿಸದಿದ್ದರೆ ಗುಂಡಿಕ್ಕಿ.. ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ” ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ
ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...








