ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಹಾಶಿವರಾತ್ರಿ 2021: ಇಲ್ಲಿದೆ ಶುಭ ಮುಹೂರ್ತ, ಪೂಜೆಯ ವಿಧಿವಿಧಾನ ಮತ್ತು ಮಹತ್ವ

Shwetha by Shwetha
March 8, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology shivaratri 2021
Share on FacebookShare on TwitterShare on WhatsappShare on Telegram

ಮಹಾಶಿವರಾತ್ರಿ 2021: ಇಲ್ಲಿದೆ ಶುಭ ಮುಹೂರ್ತ, ಪೂಜೆಯ ವಿಧಿವಿಧಾನ ಮತ್ತು ಮಹತ್ವ
Saakshatv astrology shivaratri 2021

ಮಹಾಶಿವರಾತ್ರಿಯು 2021 ಶುಭ ದಿನಗಳಲ್ಲಿ ಒಂದಾಗಿದ್ದು, ಈ ದಿನ ಶಿವ ಭಕ್ತರು ತಮ್ಮ ಭಗವಾನ್‌ ಶಿವನನ್ನು ಮತ್ತು ಪಾರ್ವತಿ ದೇವಿಯನ್ನು ಸಂತೋಷದಿಂದ ಇರಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಉಪವಾಸ ವ್ರತವನ್ನು ಮಾಡುತ್ತಾರೆ. ಹಿಂದಿನ ಜನ್ಮದಲ್ಲಿ ಮಹಾಶಿವರಾತ್ರಿಯ ದಿನದಂದು ಕುಬೇರನು ತನಗೆ ಅರಿವಿಲ್ಲದೆ ಭೋಲೆನಾಥನನ್ನು ಪೂಜಿಸಿದ್ದನೆಂದು ಪುರಾಣಗಳಲ್ಲಿ ಒಂದು ದಂತಕಥೆಯಿದೆ, ಇದು ಕುಬೇರನ ಮುಂದಿನ ಜನ್ಮದಲ್ಲಿ ಶಿವನ ಭಕ್ತಿಗೆ ಕಾರಣವಾಯಿತು ಮತ್ತು ಅವನಿಗೆ ದೇವರುಗಳ ಖಜಾಂಚಿಯಾಗುವ ಅವಕಾಶ ದೊರೆಯಿತು. ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಮಹಾಶಿವರಾತ್ರಿ ವ್ರತವನ್ನು ಆಚರಿಸಬಹುದಾಗಿದ್ದು, 2021 ಮಹಾಶಿವರಾತ್ರಿ ಹಬ್ಬದ ಶುಭ ಮುಹೂರ್ತ ಯಾವುದು..? ಮಹಾಶಿವರಾತ್ರಿಯ ಮಹತ್ವವೇನು..? ಪೂಜಾ ವಿಧಿಗಳಾವುವು.? ತಿಳಿದುಕೊಳ್ಳೋಣ.
Saakshatv astrology shivaratri 2021

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

Saakshatv astrology shivaratri 2021
​ಮಾಘ ಕೃಷ್ಣ ಚತುರ್ದಶಿಯನ್ನು ಮಹಾಶಿವರಾತ್ರಿ ಎಂದು ಏಕೆ ಕರೆಯುತ್ತಾರೆ

ಮಹಾಶಿವರಾತ್ರಿಯ ಶುಭ ದಿನದ ಬಗ್ಗೆ ಹೇಳುವುದಾದರೆ, ಶಿವರಾತ್ರಿಯು ವರ್ಷದ ಪ್ರತಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿ ದಿನಾಂಕದಂದು ಬರುತ್ತದೆ, ಇದನ್ನು ಮಾಸ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಆದರೆ ಉತ್ತರ ಭಾರತದ ಕ್ಯಾಲೆಂಡರ್ ಪ್ರಕಾರ, ಮಾಘ ತಿಂಗಳ ಕೃಷ್ಣಪಕ್ಷ ಚತುರ್ದಶಿ ಮತ್ತು ಮಹಾರಾಷ್ಟ್ರದ ಗುಜರಾತ್‌ನ ಪಂಚಾಂಗದ ಪ್ರಕಾರ, ಮಾಘ ತಿಂಗಳ ಕೃಷ್ಣಪಕ್ಷದ ಚತುರ್ದಶಿ ಅತ್ಯುತ್ತಮವಾದುದು, ಆದ್ದರಿಂದ ಇದನ್ನು ಮಹಾಶಿವರಾತ್ರಿ ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣವೆಂದರೆ, ಈ ದಿನ, ಪಾರ್ವತಿ ದೇವಿಯು ಪ್ರಕೃತಿಯನ್ನು ಹಿಡಿದಿಟ್ಟುಕೊಂಡಿದ್ದಳು ಮತ್ತು ಮಹಾದೇವನು ಮನುಷ್ಯನ ರೂಪದಲ್ಲಿ ವಿವಾಹವಾದನು ಎನ್ನುವ ನಂಬಿಕೆಯಿದೆ.

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

​ಮಹಾಶಿವರಾತ್ರಿ ರಾತ್ರಿ ಏಕೆ ಮುಖ್ಯವಾಗಿದೆ..?

ಹಿಂದೂ ಧರ್ಮದಲ್ಲಿ, ರಾತ್ರಿಯ ವಿವಾಹ ಮುಹೂರ್ತವನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ, ಅದಕ್ಕಾಗಿಯೇ ಶಿವನು ಪಾರ್ವತಿ ದೇವಿಯನ್ನು ರಾತ್ರಿಯಲ್ಲಿ ಮದುವೆಯಾದನು. ಆದ್ದರಿಂದ, ಉತ್ತರ ಭಾರತದ ಪಂಚಾಂಗದ ಪ್ರಕಾರ, ಮಾಘ ತಿಂಗಳ ಚತುರ್ದಶಿ ದಿನದ ಮಧ್ಯರಾತ್ರಿಯನ್ನು, ಅಂದರೆ ಈ ದಿನದ ನಿಶೀಥ ಅವಧಿಯ ದಿನವನ್ನೇ ಮಹಾಶಿವರಾತ್ರಿ ಎಂದು ಕರೆಯಲಾಗುತ್ತದೆ. ಈ ವರ್ಷದ ಮಾರ್ಚ್‌ 11 ರಂದು ಚತುರ್ದಶಿ ತಿಥಿಯನ್ನು ಮುಂಜಾನೆ 2.40 ರಿಂದ ಮಧ್ಯಾಹ್ನ 2 ರವರೆಗೆ ಪ್ರಾರಂಭಿಸಲಾಗುವುದು, ಇದು ಮಧ್ಯರಾತ್ರಿಯವರೆಗೆ ಇರುತ್ತದೆ ಮತ್ತು ಮಾರ್ಚ್‌ 12ನೇ ತಾರೀಕಿನ ಮಧ್ಯಾಹ್ನ 3 ಗಂಟೆಗೆ ಕೊನೆಗೊಳ್ಳುತ್ತದೆ. ಆದ್ದರಿಂದ ಮಾರ್ಚ್‌ 12 ನೇ ತಾರೀಕಿನ ಉದಯಕಾಲೀನ ಚತುರ್ಥಿಯನ್ನು ಮಾರ್ಚ್ 11 ರಂದು ಮಹಾಶಿವರಾತ್ರಿ ಎಂದು ಆಚರಿ

​ಮಹಾಶಿವರಾತ್ರಿಯಂದು ಶಿವ ಯೋಗದ ಸಮಯ

ಪಂಚಾಂಗವನ್ನು ನೋಡಿದಾಗ, ಮಾರ್ಚ್ 11 ಗುರುವಾರವು ಮಹಾಶಿವರಾತ್ರಿಯ ಶುಭ ದಿನವಾಗಿದ್ದು, ಈ ದಿನ ಶಿವ ಯೋಗದಲ್ಲಿ ವ್ರತವು ಪ್ರಾರಂಭವಾಗುತ್ತದೆ ಎಂದು ತಿಳಿದುಬಂದಿದೆ, ಇದನ್ನು ಶಿವ ಪೂಜೆಗೆ ಶುಭವೆಂದು ಪರಿಗಣಿಸಲಾಗಿದೆ. ಗುರುಮಂತ್ರದ ನಿರ್ಣಯವನ್ನು ತೆಗೆದುಕೊಂಡು ಶಿವ ಯೋಗದಲ್ಲಿ ಪೂಜಿಸುವುದಕ್ಕೂ ಇದು ಶುಭ ಎಂದು ಹೇಳಲಾಗುತ್ತದೆ. ಆದರೆ ಶಿವಯೋಗ ಮಾರ್ಚ್ 11 ರಂದು ಹೆಚ್ಚು ಕಾಲ ಉಳಿಯುವುದಿಲ್ಲ, ಅದು ಬೆಳಗ್ಗೆ 9.24 ಕ್ಕೆ ಕೊನೆಗೊಳ್ಳುತ್ತದೆ ಮತ್ತು ಇದರ ನಂತರ ಸಿದ್ಧ ಯೋಗ ಪ್ರಾರಂಭವಾಗುತ್ತದೆ.

​ಮಹಾಶಿವರಾತ್ರಿಯಂದು ಸಿದ್ಧ ಯೋಗದ ಪ್ರಯೋಜನಗಳು

ಸಿದ್ಧ ಯೋಗವನ್ನು ಮಂತ್ರ, ಧ್ಯಾನ, ಪಠಣ, ತಪಸ್ಸಿಗೆ ಶುಭವೆಂದು ಪರಿಗಣಿಸಲಾಗುತ್ತದೆ. ಈ ಯೋಗದಲ್ಲಿ, ಹೊಸದನ್ನು ಕಲಿಯುವುದು ಅಥವಾ ಕೆಲಸವನ್ನು ಪ್ರಾರಂಭಿಸುವುದು ಉತ್ತಮ ಎಂದು ಹೇಳಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸಿದ್ಧ ಯೋಗದಂದು ಮಧ್ಯರಾತ್ರಿಯಲ್ಲಿ ಶಿವನ ಮಂತ್ರಗಳನ್ನು ಪಠಿಸುವುದು ಬಹಳ ಫಲಪ್ರದವಾಗಿರುತ್ತದೆ.

ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

​​ಮಹಾಶಿವರಾತ್ರಿ ಶುಭ ಮುಹೂರ್ತ

ಚತುರ್ದಶಿ ತಿಥಿ ಆರಂಭ: 2021 ರ ಮಾರ್ಚ್‌ 11 ರಂದು ಗುರುವಾರ ಬೆಳಗ್ಗೆ 2:40 ರಿಂದ

ಚತುರ್ದಶಿ ತಿಥಿ ಮುಕ್ತಾಯ: 2021 ರ ಮಾರ್ಚ್‌ 12 ರಂದು ಶುಕ್ರವಾರ ಮಧ್ಯಾಹ್ನ 3:03 ನಿಮಿಷಕ್ಕೆ

ನಿಶೀಥ ಕಾಲ: 2021 ರ ಮಾರ್ಚ್‌ 11 ರಂದು ಮಧ್ಯರಾತ್ರಿ 12: 25 ನಿಮಿಷದಿಂದ 1: 12 ನಿಮಿಷಗಳವರೆಗೆ

ಶಿವಯೋಗ: 2021 ರ ಮಾರ್ಚ್‌ 11 ರಂದು ಗುರುವಾರ ಬೆಳಗ್ಗೆ 9 ರಿಂದ 9:24 ರವರೆಗೆ

ಸಿದ್ಧ ಯೋಗ: ಮರುದಿನ ಬೆಳಗ್ಗೆ ಅಂದರೆ 2021 ರ ಮಾರ್ಚ್‌ 12 ರಂದು ಶುಕ್ರವಾರ ಬೆಳಗ್ಗೆ 9.25 ರಿಂದ ರಾತ್ರಿ 8.25 ರವರೆಗೆ
Saakshatv astrology thithi

ಮಾರ್ಚ್ 11 ರಂದು ಬೆಳಗ್ಗೆ 9:21 ರಿಂದ ಪಂಚಕ ಪ್ರಾರಂಭವಾಗುತ್ತದೆ.

​ಗ್ರಹಸ್ಥರಿಗೆ ಮತ್ತು ಸಾಧಕರಿಗೆ ಮಹಾಶಿವರಾತ್ರಿಯ ಪೂಜಾ ಸಮಯ

1. ಮಹಾ ಶಿವರಾತ್ರಿಯ ಸಂದರ್ಭದಲ್ಲಿ, ತಂತ್ರ, ಮಂತ್ರ ಸಾಧನೆ, ತಾಂತ್ರಿಕ ಪೂಜೆ, ರುದ್ರಾಭಿಷೇಕವನ್ನು ಮಾಡಲು 2021 ರ ಮಾರ್ಚ್‌ 11 ರಂದು ಮಧ್ಯರಾತ್ರಿ 12: 25 ನಿಮಿಷದಿಂದ 1: 12 ನಿಮಿಷಗಳವರೆಗೆ ಅತ್ಯುತ್ತಮ ಸಮಯವಾಗಿರುತ್ತದೆ.

2. ಗ್ರಹಸ್ಥರು ಮಹಾಶಿವರಾತ್ರಿಯಂದು ಬಳಗ್ಗೆ ಮತ್ತು ಸಂಜೆ ಎರಡೂ ಸಮಯದಲ್ಲಿ ಶಿವಪೂಜೆಯನ್ನು ಮಾಡಬಹುದು.

3. 2021 ರ ಮಾರ್ಚ್‌ 11 ರಂದು ಗುರುವಾರ ಬೆಳಗ್ಗೆ 2:40 ರ ಚತುರ್ದಶಿ ತಿಥಿಯಲ್ಲಿ ಶಿವ ಪೂಜೆಯನ್ನು ಮಾಡಿದ ನಂತರ ಮಧ್ಯಾಹ್ನ ಶಿವ ಪೂಜೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: saakshatv astrologySaakshatv astrology shivaratri 2021shivaratri 2021
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram