ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಭಾರತದ 10 ಅತ್ಯಂತ ಸುರಕ್ಷಿತ ರಾಜ್ಯಗಳು – ಕರ್ನಾಟಕಕ್ಕೆ ಎಷ್ಟನೇ ಸ್ಥಾನ..! Most Safe States In India

Namratha Rao by Namratha Rao
March 9, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

Related posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರಿನಲ್ಲಿ ಆಡಳಿತ ದೆಹಲಿಯಲ್ಲಿ ತೀರ್ಮಾನ: ಡಿಕೆಶಿ ಸರ್ಕಾರಕ್ಕೆ ಹೈಕಮಾಂಡ್ ಹಾಕಿದೆಯೇ ಲಗಾಮು? ಸಿದ್ದರಾಮಯ್ಯ ಅವಧಿಯಲ್ಲಿದ್ದ ಸ್ವಾತಂತ್ರ್ಯ ಈಗಿಲ್ಲವೇಕೆ?

June 11, 2026
ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

June 11, 2026

ಭಾರತದ 10 ಅತ್ಯಂತ ಸುರಕ್ಷಿತ ರಾಜ್ಯಗಳು – ಕರ್ನಾಟಕಕ್ಕೆ ಎಷ್ಟನೇ ಸ್ಥಾನ..! Most Safe States In India

ವಿಶ್ವದ ಸುರಕ್ಷಿತ ದೇಶಗಳು, ಕ್ರೈಂ ರೇಟ್ ಬಹಳ ಕಡಿಮೆ ಇರುವ ಹಾಗೂ ಬಹುಮುಖ್ಯವಾಗಿ ಮಹಿಳೆಯರಿಗೆ ಸುರಕ್ಷಿತ ದೇಶಗಳ ಪಟ್ಟಿ ತೆಗೆದುಕೊಂಡ್ರೆ ನ್ಯೂಜಿಲ್ಯಾಂಡ್ , ನಾರ್ವೆ ಅಂತಹ ಕೆಲ ರಾಷ್ಟ್ರಗಳ ಹೆಸರುಗಳನ್ನ ನಾವು ಪಟ್ಟಿ ಮಾಡಬಹುದು. ಒಂದು ಇದಕ್ಕೆ ಕಾರಣ ಅಲ್ಲಿನ ಸಿಸ್ಟಮ್ ಮತ್ತೊಂದು ಎಜುಕೇಶನ್, ಲಿಟ್ರೆಸಿ. ಸಾಕ್ಷರತಾ ಪ್ರಮಾಣ 100 % ಇದ್ದಾಗ ಅಲ್ಲಿ ಕ್ರೈಂ ರೇಟ್ ಕಡಿಮೆ ಇರೋದ್ರಲ್ಲೂ ಆಶ್ಚರ್ಯ ಇಲ್ಲ.education saaksha tv. com

ಇದೇ ರೀತಿ ನಾವು ನಮ್ಮ ಭಾರತವನ್ನ ತೆಗೆದುಕೊಂಡ್ರೆ ಇಲ್ಲಿ ಬಹಳ ರಾಜ್ಯಗಳಲ್ಲಿ ಹೈಲಿ ಎಜುಕೇಟೆಡ್, ಸಾಕ್ಷರತಾ ಪ್ರಮಾಣ ಬಹಳ ಹೆಚ್ಚಿರುವ ರಾಜ್ಯಗಳಿವೆ. ಹಾಗೆಯೇ ಈ ರಾಜ್ಯಗಳು ತುಂಬಾ ಸುರಕ್ಷಿತ ಅಂತಾನೂ ಹೇಳಲಾಗಿದೆ. ಭಾರತದಲ್ಲಿ ಮತ್ತೊಂದೆಡೆ ಉತ್ತರಪ್ರದೇಶ, ಹರಿಯಾಣ, ದೆಹಲಿ, ಜಾರ್ಖಂಡ್ ಹೀಗೆ ಕೆಲ ರಾಜ್ಯಗಳಲ್ಲಿ ಕ್ರೈಂ ರೇಟ್ ಕೇಳಿದ್ರೆ ಇಡೀ ದೇಶದ ಜನರನ್ನ ಬೆಚ್ಚಿ ಬೀಳಿಸುತ್ತೆ. ಭಾರತದಲ್ಲಿ ಅತಿ ಹೆಚ್ಚು ಜನಸಂಖ್ಯೆಯಿದ್ದು, ಕಾನೂನು ವ್ಯವಸ್ಥೆ ಎಷ್ಟೇ ಕಠಿಣವಾಗಿದ್ರು ತಡೆಯೋದು ಕಷ್ಟವಾಗಿರಬಹುದು. ಇಂತಹ ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆ, ಅದ್ರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣ ಹೆಚ್ಚು. ಆದ್ರೆ ಕ್ರೈಂ ರೇಟ್ ಬಹಳ ಕಡಿಮೆ ಇರುವಂತಹ ಭಾರತದ ಟಾಪ್ 10 ರಾಜ್ಯಗಳ ಬಗ್ಗೆ ನಾವಿವತ್ತು ತಿಳಿಯೋಣ. ಯಾಕೆ ಈ ರಾಜ್ಯಗಳು ಸೇಫ್ ಅನ್ನೋ ಬಗ್ಗೆಯೂ ತಿಳಿಸುತ್ತೇವೆ.

ಈ ರಾಜ್ಯಗಳಲ್ಲಿ ಒಂದು ಸಾಕ್ಷರತಾ ಪ್ರಮಾಣವೂ ಹೆಚ್ಚಿದೆ. ಜನರು ವೆಲ್ ಎಜುಕೇಟೆಡ್ ಗಳು ಆಗಿರುವ ಜೊತೆಗೆ ಈ ರಾಜ್ಯಗಳು ವಿಶೇಷವಾಗಿ ಮಹಿಳೆಯರಿಗೆ ಸೇಫ್ ಅಂತಾನೆ ಹೇಳಲಾಗಿದೆ. ಈ ರಾಜ್ಯಗಳಲ್ಲಿ ಸಾಮಾನ್ಯ ಜನರು, ಮಹಿಳೆಯರ ಸೇಫ್ಟಿಗೆ ಮೊದಲನೇ ಆದ್ಯತೆ ನೀಡಲಾಗಿದೆ.

ಜಿವಿಐ ಇಂಡೆಕ್ಸ್ ನ ವರದಿಯ ಆದಾರದಲ್ಲಿ ಸುರಕ್ಷಿತ ರಾಜ್ಯಗಳ ಪಟ್ಟಿ ನೋಡೋದಾದ್ರೆ ( ಜಿವಿಐ ಇಂಡೆಕ್ಸ್ ಪ್ರತಿ ವರ್ಷ ಅಪರಾಧಗಳ ಪ್ರಮಾಣ , ಪ್ರಮುಖವಾಗಿ ಮಹಿಳೆಯರ ಮೇಲಿನ ದೌರ್ಜನ್ಯದ ಆಧಾರದ ಮೇಲೆ ನಡೆಸಲಾಗುವ ಸಮೀಕ್ಷೆಯ ವರದಿ) – ಈ ವರದಿಯಲ್ಲಿ ಹಿಂದಿನ ವರ್ಷಗಳ ಅಪರಾಧಗಳು ಹಾಗೂ ಈಗಿನ ಅಪರಾಧ ಪ್ರಮಾಗಳನ್ನೂ ತಾಳೆ ಹಾಕಿ ಬಳಿಕವೇ ರಿಪೋರ್ಟ್ ರಿಲೀಸ್ ಮಾಡಲಾಗುತ್ತದೆ. ಅಂದ್ರೆ ಜಿವಿಐ ರೇಟ್ ಹೆಚ್ಚಿದ್ದಷ್ಟು ಸುರಕ್ಷತಾ ಪ್ರಮಾಣ ಹೆಚ್ಚಾಗಿರುತ್ತೆ ಅನ್ನೋದನ್ನ ಅರ್ಥ ಮಾಡಿಕೊಳ್ಳಬಹುದು.education saaksha tv. com

10. ತಮಿಳುನಾಡು
ಮಹಿಳೆಯರ ಸುರಕ್ಷತಾ ವಿಚಾರ ಅಂತ ಬಂದಾಗ ತಮಿಳುನಾಡು ಸೇಫ್ ಅಂತ ಹೇಳಬಹುದು. ಸಾಮಾನ್ಯ ಜನರಿಗೂ ಕೂಡ ಈ ರಾಜ್ಯ ಸುರಕ್ಷಿತ.
ಜಿವಿಐ ಇಂಡೆಕ್ಸ್ ನ ವರದಿ ಪ್ರಕಾರ ಈ ರಾಜ್ಯದಲ್ಲಿ ಜಿವಿಐ ರೇಟ್ – 0.582 ಇದೆ ಎನ್ನಲಾಗಿದೆ.
ಇಲ್ಲಿ ಕ್ರೈಂ ರೇಟ್ ಕಡಿಮೆಯಿರುವುದಕ್ಕೆ ಪ್ರಮುಖ ಸಾಕ್ಷರತಾ ಪ್ರಮಾಣ ಎಸ್ – ಈ ರಾಜ್ಯದ ಲಿಟ್ರೆಸಿ ರೇಟ್ 81 %

09. ಮಹಾರಾಷ್ಟ್ರ
ಇತ್ತೀಚೆಗೆ ನಡೆದ 11ಕ್ಕೂ ಅಧಿಕ ಏಜೆನ್ಸಿಗಳ ಸರ್ವೇ ಪ್ರಕಾರ ಮಹಿಳೆಯರಿಗೆ ವಿಶೇಷವಾಗಿ ರಾತ್ರಿ ವೇಳೆ ಅತ್ಯಂತ ಸೇಪ್ ರಾಜ್ಯ ಎಂದ್ರೆ ಅದು ಮುಂಬೈ ಎಂದೇ ಹೇಳಲಾಗಿದೆ. ಹೌದು. 3-4 ವರ್ಷಗಳ ಹಿಂದೆ ಈ ರಾಜ್ಯದಲ್ಲೂ ಅಪರಾಧಗಳ ಪ್ರಮಾಣ ಹೆಚ್ಚಿತ್ತು. ಆದ್ರೆ ಈಗ ಕಾನೂನು ವ್ಯವಸ್ಥೆಯನ್ನ ಬಿಗಿ ಮಾಡಲಾಗಿದೆ.
ಜಿವಿಐ ರೇಟ್ – 0.592
ಇಲ್ಲಿನ ಲಿಟ್ರೆಸಿ ರೇಟ್ – ಸುಮಾರು 80% ( ಕೇವಲ ಪುರುಷರ ಲಿಟ್ರೆಸಿ ರೇಟ್ ನೋಡುವುದಾದ್ರೆ 90%)

8. ಪಂಜಾಬ್
ಪಮಜಾಬ್ ಭಾರತದ ಅಭಿವೃದ್ಧಿ ಹೊಂದಿದ ಹಾಗೂ ಸಾಕ್ಷರತಾ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳ ಪೈಕಿ ಒಂದು. ಒಮದು ಪಂಜಾಬ್ ನ ಸಂಸ್ಕøತಿ ಮಹಿಳೆಯರಿಗೆ ಗೌರವ ನೀಡುವುದು, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವುದನ್ನ ಪ್ರೇರೇಪಿಸುತ್ತೆ. ಇದು ಒಂದು ಕಾರಣ ಇರಬಹುದು.
ಜಿವಿಐ ರೇಟ್ – 0.602
ಇಲ್ಲಿನ ಲಿಟ್ರೆಸಿ ರೇಟ್ – ಅಂದಾಜು 86 %

07. ಕರ್ನಾಟಕ
ನಮ್ಮ ರಾಜ್ಯ, ನಮ್ಮ ಹೆಮ್ಮೆಯ ಕರ್ನಾಟಕ 7ಕನೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ಹೆಚ್ಚು ಅಭಿವೃದ್ಧಿ ಹೊಂದಿದ ಕೀರ್ತಿಯೂ ನಮ್ಮ ರಾಜ್ಯಕ್ಕೆ ಇದೆ. ಜೊತೆಗೆ ಸುಂದರವಾದ , ಸಾಂಸ್ಕøತಿಕವಾಗಿ ಶ್ರೀಮಂತ ರಾಜ್ಯವೂ ಹೌದು. ಮತ್ತೊಂದು ಹೈಲೀ ಎಜುಕೇಟೆಡ್ಸ್. ಸಾಕ್ಷರತಾ ಪ್ರಮಾಣ ಹೆಚ್ಚು. ಹೆಚ್ಚು ವಿದ್ಯಾವಂತರು ನಮ್ಮ ರಾಜ್ಯದಲ್ಲಿ ಇರುವ ಕಾರಣಕ್ಕೆ ಕ್ರೈಂ ರೇಟ್ ಬಾರತದ ಇತರೇ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ಬಹಳ ಕಡಿಮೆ ಇದೆ. ಇನ್ನೂ ಇತರೇ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ನಮ್ಮ ರಾಜ್ಯ ಮಹಿಳೆಯರಿಗೆ ಹೆಚ್ಚು ಸೇಫ್ ಅಂತ ಹೇಳಲಾಗಿದೆ.
ಜಿವಿಐ – 0.603
ಲಿಟ್ರೆಸಿ ರೇಟ್ – ಅಂದಾಜು 87 -88 %


06. ಹಿಮಾಚಾಲ ಪ್ರದೇಶ
ಹಿಮಾಲಯದ ತಪ್ಪಲಲ್ಲಿ ಇರುವ ಹಿಮಾಚಲ ಪ್ರದೇಶ ವಿಶೇಷವಾಗಿ ತನ್ನ ಸೌಂದರ್ಯ , ಪ್ರಕೃತಿಗೆ ಫೇಮಸ್.
ಇಲ್ಲಿ ಲಿಟ್ರೆಸಿ ರೇಟ್ ಇತರೇ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ಕಡಿಮೆಯಿದೆ. ಆದ್ರೆ ಇಲ್ಲಿನ ಪುರುಷರ ಲಿಟ್ರೆಸಿ ರೇಟ್ 93 % ಇದೆ.
ಆದ್ರೂ ಈ ರಾಜ್ಯದಲ್ಲಿ ಕ್ರೈಂ ರೇಟ್ ಕಡಿಮೆಯಿದೆ. ವಿಸೇಷವಾಗಿ ಮಹಿಳೆಯರಿಗೆ ಈ ರಾಜ್ಯ ಬಹಳ ಸೇಫ್.
ಜಿವಿಐ ರೇಟ್ -0.604

05. ಮಣಿಪುರ
ವಿಭಿನ್ನ ಸಂಸ್ಕøತಿ, ಸುಂದರ ಪ್ರಕೃತಿಯಿಂದಲೇ ಈ ರಾಜ್ಯ ಫೇಮಸ್. ಈ ರಾಜ್ಯದಲ್ಲಿ ವಿಶೇಷವಾಗಿ ಇಲ್ಲಿನ ಸಂಸ್ಕøರತಿ ಮಹಿಳೆಯರಿಗೆ ಗೌರವಿಸುವುದನ್ನ ಕಲಿಸುತ್ತೆ.
ಜಿವಿಐ ರೇಟ್ -0.610
ಲಿಟ್ರೆಸಿ ರೇಟ್ – ಅಂದಾಜು 88 %

04. ಸಿಕ್ಕಿಂ
ಸಂಸ್ಕøತಿಯಿಂದ ಜನರಿಗೆ ಹತ್ರತಿರವಾಗಿರುವ ಈ ರಾಜ್ಯ ಸುಂದರತೆಗೆ ಫೇಮಸ್ ಕೂಡ.

ಜಿವಿಐ ರೇಟ್ -0.614
ಲಿಟ್ರೆಸಿ ರೇಟ್ – ಅಂದಾಜು 85 %

03. ಮಿಜೋರೋಮ್
ಜಿವಿಐ ರೇಟ್ -0.627
ಲಿಟ್ರೆಸಿ ರೇಟ್ – ಅಂದಾಜು 91 %

02. ಕೇರಳ
ನಮ್ಮ ಕರ್ನಾಟಕದ ನೆರೆ ರಾಜ್ಯ ಕೇರಳದಲ್ಲಿ ಅತಿ ಹೆಚ್ಚು ಜನ ವಿದ್ಯಾವಂತರಿದ್ದರೆ. ಇಲ್ಲಿ ವಿಶೇಷವಾಗಿ ಗಮನಿಸೋದಾದ್ರೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ತುಂಬಾನೆ ಕಡಿಮೆಯಿದೆ.
ಜಿವಿಐ ರೇಟ್ -0.634
ಲಿಟ್ರೆಸಿ ರೇಟ್ – ಅಂದಾಜು 93-94 %

01. ಗೋವಾ
ಯುವಕರ ಫೇವರೇಟ್ ಸ್ಥಳ ಗೋವಾ. ಸೇಫ್ಟಿಯ ವಿಚಾರದಲ್ಲಿಯೂ ಗೋವಾ ನಂಬರ್ 1. ಇಲ್ಲಿ ಮಹಿಳೆಯರಿಗೆ ರಾತ್ರಿ ವೇಳೆಯೂ ಅತ್ಯಂತ ಸುರಕ್ಷಿತ ಅಂತ ಹೇಳಲಾಗುತ್ತೆ.

ಜಿವಿಐ ರೇಟ್ -0.656
ಲಿಟ್ರೆಸಿ ರೇಟ್ – ಅಂದಾಜು 93 %


ಈ ರಾಜ್ಯಗಳಲ್ಲಿ ಅಪರಾಧಗಳು ನಡೆಯುವೇ ಇಲ್ಲ ಎಂದೇನಿಲ್ಲ. ಆದ್ರೆ ಜಿವಿಐ ರೇಟ್ ನ ಅನುಸಾರ ಈ ರಾಜ್ಯಗಳಲ್ಲಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದಾಗ ಅಪರಾಧಗಳು ತುಂಬಾನೆ ಕಡಿಮೆ. ಇದಕ್ಕೆ ಪ್ರಮುಖ ಕಾರಣ ಲಿಟ್ರೆಸಿ ರೇಟ್ ಮತ್ತು ಸಂಸ್ಕoತಿ.

ಭಾರತದ ಅತ್ಯಂತ ಅಪಾಯಕಾರಿ ರಾಜ್ಯಗಳು..! MOST Dangerous States in India

Tags: indiakarnatakaMost Safe States In India
ShareTweetSendShare
Join us on:

Related Posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರಿನಲ್ಲಿ ಆಡಳಿತ ದೆಹಲಿಯಲ್ಲಿ ತೀರ್ಮಾನ: ಡಿಕೆಶಿ ಸರ್ಕಾರಕ್ಕೆ ಹೈಕಮಾಂಡ್ ಹಾಕಿದೆಯೇ ಲಗಾಮು? ಸಿದ್ದರಾಮಯ್ಯ ಅವಧಿಯಲ್ಲಿದ್ದ ಸ್ವಾತಂತ್ರ್ಯ ಈಗಿಲ್ಲವೇಕೆ?

by Shwetha
June 11, 2026
0

ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ಹೊಸ ಶಕ್ತಿ ಸಮೀಕರಣವೊಂದು ಮುನ್ನೆಲೆಗೆ ಬಂದಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ರಾಜ್ಯ ಸರ್ಕಾರದ ಪ್ರತಿಯೊಂದು ನಡೆಯೂ ದೆಹಲಿಯಿಂದಲೇ ನಿಯಂತ್ರಿಸಲ್ಪಡುತ್ತಿದೆಯೇ ಎಂಬ ಅನುಮಾನ ರಾಜಕೀಯ...

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

by Shwetha
June 11, 2026
0

ಬೆಂಗಳೂರು: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ನೀಡಿದ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆರ್‌ಎಸ್‌ಎಸ್‌ ಇತಿಹಾಸವನ್ನು...

ರಾಜ್ಯಸಭಾ ಟಿಕೆಟ್ ಮಿಸ್; ಹೆಚ್‌ಡಿ ದೇವೇಗೌಡರು ಹೇಳಿದ್ದೇನು?

ರಾಜ್ಯಸಭಾ ಟಿಕೆಟ್ ಮಿಸ್; ಹೆಚ್‌ಡಿ ದೇವೇಗೌಡರು ಹೇಳಿದ್ದೇನು?

by Shwetha
June 11, 2026
0

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ರಾಜ್ಯಸಭೆಗೆ ಮರುನಾಮನಿರ್ದೇಶನಗೊಳ್ಳದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಸಂಬಂಧವು ಯಾವುದೇ ಹುದ್ದೆ ಅಥವಾ ರಾಜ್ಯಸಭಾ...

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

by Shwetha
June 11, 2026
0

ಬೆಂಗಳೂರು: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿದೊಡ್ಡ ಅಣಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 11, 2026
0

ದಿನ ಭವಿಷ್ಯ : 11-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೊಸ ಕೆಲಸಗಳನ್ನು ಕೈಗೊಳ್ಳಲು ಪ್ರೇರಣೆ ನೀಡುತ್ತದೆ. ಉದ್ಯೋಗ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram