ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿಯ ಶುಭಕೋರಿದ ರಾಜಕೀಯ ಗಣ್ಯರು..!

Namratha Rao by Namratha Rao
March 11, 2021
in Newsbeat, Politics, ರಾಜಕೀಯ
Saakshatv astrology mahashivaratri vrutha
Share on FacebookShare on TwitterShare on WhatsappShare on Telegram

ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿಯ ಶುಭಕೋರಿದ ರಾಜಕೀಯ ಗಣ್ಯರು..!

ಇಂದು ರಾಜ್ಯ ಹಾಗೂ ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಯಿಂದ ಮಹಾಶಿವರಾತ್ರಿ ಹಬ್ಬವನ್ನ ಆಚರಣೆ ಮಾಡಲಾಗ್ತಿದೆ. ಶಿವನ ದೇವಾಲಯಗಳು ಭಕ್ತರಿಂದ ತುಂಬಿಹೋಗಿದೆ. ಇನ್ನೂ ರಾಜ್ಯ ಗಣ್ಯರು ಹಾಗೂ ರಾಜಕೀಯ ಮುಖಂಡರು ನಾಡಿನ  ಸಮಸ್ತ ಜನರಿಗೆ ಶಿವರಾತ್ರಿಯ ಶುಭಾಷಯಗಳನ್ನ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಸಿಎಂ ಬಿಎಸ್ ಯಡಿಯೂರಪ್ಪ  

‘ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ’ ಎಂದು ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.b. s yadiyurappa saaksha tv.com

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

‘ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶಿರ್ವಾದ ಎಲ್ಲರಿಗೂ ಸಿಗಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ’ ಎಂದಿದ್ದಾರೆ.kumaraswami saaksha tv.com

ಮಾಜಿ ಸಿಎಂ ಸಿದ್ದರಾಮಯ್ಯ

‘ಮಂಗಳಕರವಾದ ಮಹಾ ಶಿವರಾತ್ರಿಯು ಜನರ ಸಂಕಷ್ಟಗಳನ್ನು ಕಳೆದು ಕಲ್ಯಾಣವನ್ನುಂಟು ಮಾಡಲಿ. ಕಲ್ಯಾಣವೆಂಬುದು ಬಸವನಿಳೆಯ ಬೆಳೆಯಾಗಲಿ. ನಾಡ ಬಾಂಧವರಿಗೆ ಮಹಾ ಶಿವರಾತ್ರಿಯ ಶುಭಹಾರೈಕೆಗಳು’ ಎಂದಿದ್ದಾರೆ.

siddaramaih saaksha tv.com

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

‘ಶಿವ ಸರಳತೆ, ಪ್ರಾಮಾಣಿಕತೆ, ನಿಷ್ಕಲ್ಮಶ ಮನಸ್ಸಿನ ಪ್ರತೀಕವಾಗಿದ್ದು, ಎಲ್ಲಾ ಆಡಂಬರಗಳಿಂದ ಮುಕ್ತವಾಗಿರುವ ಅಮೋಘ ಶಕ್ತಿ ಸ್ವರೂಪಿಯಾಗಿದ್ದು, ಈ ಮಹಾ ಶಿವರಾತ್ರಿಯಂದು ಎಲ್ಲರಿಗೂ ಶಿವನ ಆಶೀರ್ವಾದ ದೊರಕಲಿ. ಸರ್ವರಿಗೂ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು’ ಎಂದು ತಿಳಿಸಿದ್ದಾರೆ.

hd devegowda saaksha tv.com

ಮಾಜಿ ಸಚಿವ ರಾಮಲಿಂಗಾರೆಡ್ಡಿ

‘ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು. ಮೃತ್ಯುಂಜಯ ಎಂದೇ ಕರೆಸಿಕೊಳ್ಳುವ ಶಿವ ಜಗತ್ತಿನ ಪ್ರತಿ ಜೀವಿಯ ಬದುಕಿಗೆ ಅಂತ್ಯ ನೀಡುವವನು. ಭಾರತೀಯ ಪುರಾಣಗಳು ಶಿವನನ್ನು ಅರ್ಧನಾರೀಶ್ವರನಾಗಿ ಕಂಡು ಸ್ತ್ರೀ ಶಕ್ತಿಯ ಮಹತ್ವ ಸಾರುತ್ತದೆ.  ಈ ಮಹಾಶಿವರಾತ್ರಿ ನಾಡಿನ ಜನರ ಬಾಳಲ್ಲಿ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಸಂಸದೆ ಸುಮಲತಾ

‘ಶಿವ ಶಿವ ಎಂದರೆ ಭಯವಿಲ್ಲ, ಶಿವನಾಮಕೆ ಸಾಟಿ ಬೇರಿಲ್ಲ… ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರಿಗೂ ಆ ಭಗವಂತ ಸನ್ಮಂಗಳವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ .

ಸಂಸದ ಬಿವೈ ರಾಘವೇಂದ್ರ

ಓಂಕಾರಂ ಬಿಂದುಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿನಃ|| ||ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ||. ಶಿವನನ್ನು ಭಕ್ತಿಯಿಂದ ಸಂಭ್ರಮದಿಂದ ಆರಾಧಿಸೋಣ , ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಗಳು ಎಂದು ಶುಭಕೋರಿದ್ದಾರೆ.

ಸಚಿವ ಜಗದೀಶ್ ಶೆಟ್ಟರ್

‘ಓಂ ನಮೋ ಭಗವತೇ ರುದ್ರಾಯ! ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು’ ಎಂದು ಶುಭಕೋರಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

‘ಸರ್ವರಿಗೂ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು’ ಎಂದಿದ್ದಾರೆ.

ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್

ಅಧಿಕಾರ ಉಂಡು ಬೆನ್ನಿಗೆ ಚೂರಿ ಹಾಕುವುದು ಹೊಸದೇನಲ್ಲ : ಹೆಚ್ ಡಿ ಕೆ

ದೇವೇಗೌಡರು ನಂಬಿದವರೇ ಅವರ ಬೆನ್ನಿಗೆ ಚಾಕು ಹಾಕಿದ್ದಾರೆ : ಕುಮಾರಸ್ವಾಮಿ..!

ಕುಕ್ಕೆ ಸುಬ್ರಮಣ್ಯದಲ್ಲಿ ಹಿಂದಿನ ಸಂಪ್ರದಾಯದಂತೆ ಮಹಾಶಿವರಾತ್ರಿ ಆಚರಣೆ : ಹೈಕೋರ್ಟ್‌..!

 

 

Tags: BJPBSYCongressHDKJDSshivarathrisiddaramaih
ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram