ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಇಷ್ಟು ದಿನ ತೋಟದಲ್ಲಿ ಬೆವರು ಸುರಿಸುತ್ತಿದ್ದ ಧೋನಿ ಈಗ ಕ್ರಿಕೆಟ್ ಮೈದಾನದಲ್ಲಿ ಕಠಿಣ ತಾಲೀಮು..!

admin by admin
March 12, 2021
in IPL 2021, Newsbeat, ಐಪಿಎಲ್ 2021
mahendra singh dhoni ipl 2021 csk saaskhatv
Share on FacebookShare on TwitterShare on WhatsappShare on Telegram

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಇಷ್ಟು ದಿನ ತೋಟದಲ್ಲಿ ಬೆವರು ಸುರಿಸುತ್ತಿದ್ದ ಧೋನಿ ಈಗ ಕ್ರಿಕೆಟ್ ಮೈದಾನದಲ್ಲಿ ಕಠಿಣ ತಾಲೀಮು..! @Chennai Super Kings #IPL history @ipl @mahendrasinghdhoni #dhoni #csk @ipl #ipl2021 #saakshatv

mahendra singh dhoni saakshatv csk ipl 2021ಮಹೇಂದ್ರ ಸಿಂಗ್ ಧೋನಿ ಈಗ ತನ್ನ ಫಾರ್ಮ್ ಹೌಸ್ ನಿಂದ ಹೊರಬಂದಿದ್ದಾರೆ. ಸುಮಾರು ಎರಡುವರೆ ತಿಂಗಳು ಕೃಷಿ ಕಾಯಕಕ್ಕೆ ರಜೆ ಹಾಕಿದ್ದಾರೆ.
ಸದ್ಯ ಚೆನ್ನೈ ನಲ್ಲಿ ಕ್ರಿಕೆಟ್ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಸಹ ಆಟಗಾರರೊಂದಿಗೆ ಮುಂಬರುವ ಐಪಿಎಲ್ ಟೂರ್ನಿಗೆ ತಯಾರಿ ನಡೆಸುತ್ತಿದ್ದಾರೆ.
ನೆಟ್ಸ್ ನಲ್ಲಿ ಬ್ಯಾಟಿಂಗ್ ತಾಲೀಮು ನಡೆಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಮತ್ತೆ ತನ್ನ ಬ್ಯಾಟಿಂಗ್ ಲಯವನ್ನು ಕಂಡುಕೊಳ್ಳಲು ಶ್ರಮ ಪಡುತ್ತಿದ್ದಾರೆ.

@Chennai Super Kings #IPL history @ipl @mahendrasinghdhoni #dhoni #csk @ipl #ipl2021 #saakshatv

2020ರ, ಆಗಸ್ಟ್ 15ರಂದು ತನ್ನ ವರ್ಣ ರಂಜಿತ ಕ್ರಿಕೆಟ್ ಬದುಕಿಗೆ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳಿದ್ದರು. ಟಿ-ಟ್ವೆಂಟಿ ವಿಶ್ವಕಪ್ ಆಡುವ ಆಸೆಯಲ್ಲಿದ್ದ ಧೋನಿಗೆ ಕೋವಿಡ್ 19 ವೈರಸ್ ನಿರಾಸೆಯನ್ನುಂಟು ಮಾಡಿತ್ತು. (2020ರ ಟಿ-ಟ್ವೆಂಟಿ ವಿಶ್ವಕಪ್ ಮುಂದೂಡಲಾಗಿತ್ತು)
ಆದಾದ ನಂತರ ದುಬೈ ಐಪಿಎಲ್ ನಲ್ಲಿ ಧೋನಿ ಭಾಗಿಯಾಗಿದ್ದರು. ಟೂರ್ನಿಗೆ ಬಹಳ ಆಸಕ್ತಿಯಿಂದ ತಯಾರಿ ನಡೆಸಿದ್ದ ಧೋನಿಗೆ ಆರಂಭದಲ್ಲೇ ಆಪ್ತಮಿತ್ರ ಸುರೇಶ್ ರೈನಾ ಶಾಕ್ ನೀಡಿದ್ದರು. ಟೂರ್ನಿಯ ಮಧ್ಯದಲ್ಲೇ ರೈನಾ ತಂಡದಿಂದ ಹೊರನಡೆದಿದ್ದರು. ಹರ್ಭಜನ್ ಸಿಂಗ್ ಟೂರ್ನಿಯಲ್ಲೇ ಆಡಲಿಲ್ಲ. ಆ ಬಳಿಕ ಚೆನ್ನೈ ತಂಡದ 13 ಮಂದಿಗೆ ಕೋವಿಡ್ ಸೋಂಕು ಆವರಿಸಿಕೊಂಡ ಕಾರಣ ಟೂರ್ನಿಗೆ ಸರಿಯಾಗಿ ತಯಾರಿ ನಡೆಸಲು ಆಗಲಿಲ್ಲ.
mahendra singh dhoni saakshatv csk ipl 2021ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್ ನಿರೀಕ್ಷಿತ ಮಟ್ಟದ ಪ್ರದರ್ಶನವನ್ನು ನೀಡಿರಲಿಲ್ಲ. ಆಟಗಾರರ ನಡುವೆ ಹೊಂದಾಣಿಕೆ ಕೊರತೆ, ಕಳಪೆ ಫಾರ್ಮ್ ಹೀಗೆ ಸಮಸ್ಯೆಗಳ ಸುಳಿಯಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲೇ ಕೆಟ್ಟ ಪ್ರದರ್ಶನವನ್ನೇ ನೀಡಿತ್ತು.
2020ರ ಐಪಿಎಲ್ ನಂತರ ಧೋನಿ ಕೃಷಿ ಕ್ಷೇತ್ರದಲ್ಲಿ ಬಿಝಿಯಾಗಿಬಿಟ್ಟಿದ್ದರು. ತನ್ನದೇ ಫಾರ್ಮ್ ಹೌಸ್ ನಲ್ಲಿ ನಾನಾ ಬೆಳೆಗಳನ್ನು ಬೆಳೆಸಿ ಸುದ್ದಿಯಾಗುತ್ತಿದ್ದರು. ಅಷ್ಟೇ ಅಲ್ಲ, ಟ್ರ್ಯಾಕ್ಟರ್ ನಲ್ಲಿ ತಾನೇ ಉಳುಮೆ ಕೂಡ ಮಾಡಿದ್ದರು.
ಇದೀಗ ತನ್ನ ವೃತ್ತಿಯಾಗಿರುವ ಹಾಗೂ ತನ್ನ ಹೆಸರಿಗೆ ನೇಮ್ ಫೇಮ್ ಕೊಟ್ಟಿರುವ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟಿದ್ದಾರೆ.
40ರ ಹರೆಯದ ಧೋನಿ ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಹಾಗೇ ಬ್ಯಾಟಿಂಗ್ ಕಡೆಗೂ ಹೆಚ್ಚಿನ ಗಮನ ಹರಿಸಿರುವ ಮಹಿ, ನೆಟ್ಸ್ ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.
ಈ ಬಾರಿಯ ಐಪಿಎಲ್ ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವುದೇ ಧೋನಿಯ ಮೊದಲ ಆದ್ಯತೆಯಾಗಿದೆ. ಕಳೆದ ಬಾರಿ ಟೀಕೆ ಮಾಡಿದವರಿಗೆ ಮತ್ತು ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ತುದಿಗಾಲಿನಲ್ಲಿ ನಿಂತಿದೆ.

@Chennai Super Kings #IPL history @ipl @mahendrasinghdhoni #dhoni #csk @ipl #ipl2021 #saakshatv

Tags: #saakshatvbccichennaichennai super kingscskDHONIIPLIPL historyIPL2021M A Chidambaram stadiumMahendra Singh DhoniMSDHONI
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram