ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಂಜನೇಯ ಸ್ವಾಮಿಯ ಈ ಒಂದು ಶಕ್ತಿಶಾಲಿ ಮಂತ್ರ ಮನುಷ್ಯನ ಎಲ್ಲ ಸಮಸ್ಯೆಗಳನ್ನ ತಕ್ಷಣಕ್ಕೆ ನಿವಾರಣೆ ಮಾಡುವಂತಹ ಶಕ್ತಿ ಹೊಂದಿದೆ ..!!

Shwetha by Shwetha
March 12, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Hanuman astrology Saakshatv astrology hanuman mantra
Share on FacebookShare on TwitterShare on WhatsappShare on Telegram

ಆಂಜನೇಯ ಸ್ವಾಮಿಯ ಈ ಒಂದು ಶಕ್ತಿಶಾಲಿ ಮಂತ್ರ ಮನುಷ್ಯನ ಎಲ್ಲ ಸಮಸ್ಯೆಗಳನ್ನ ತಕ್ಷಣಕ್ಕೆ ನಿವಾರಣೆ ಮಾಡುವಂತಹ ಶಕ್ತಿ ಹೊಂದಿದೆ ..!!
Saakshatv astrology hanuman mantra

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. Saakshatv astrology hanuman mantra
Saakshatv astrology hanuman mantra

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ

ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು

ದೈವಜ್ಞ ಪ್ರಧಾನ್ ತಾಂತ್ರಿಕ್ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564

ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ. ಇಂದಿನ ಮಾಹಿತಿ ಎಲ್ಲಿಯೂ ಸಹ ಆಂಜನೇಯ ಸ್ವಾಮಿಯ ಶಕ್ತಿಶಾಲಿಯಾದ ಮಂತ್ರವೊಂದನ್ನು ನಿಮಗೆ ತಿಳಿಸಿಕೊಡುತ್ತೇವೆ. ನೀವೂ ಸಹ ಆಂಜನೇಯ ಸ್ವಾಮಿಯ ನಾಮಸ್ಮರಣೆ ಮಾಡುವಾಗ ಈ ಮಂತ್ರವನ್ನು ಕೂಡ ಪಠಣೆ ಮಾಡಿ ಇದರಿಂದಾಗಿ ಖಂಡಿತವಾಗಿಯು ಆಂಜನೇಯ ಸ್ವಾಮಿಯ ಕೃಪಾಕಟಾಕ್ಷ ನಿಮ್ಮ ಮೇಲೆ ಸದಾ ಸಮಯ ಇರುತ್ತದೆ.

ಆ ಮಂತ್ರ ಯಾವುದು, ಅದನ್ನು ಹೇಗೆ ಪಠನೆ ಮಾಡಬೇಕು ಯಾವಾಗ ಪಟನೆ ಮಾಡಬಹುದು. ಈ ಎಲ್ಲ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿದುಕೊಳ್ಳೋಣ ಸಂಪೂರ್ಣವಾಗಿ ಈ ವಿಚಾರವನ್ನು ತಿಳಿದು ನೀವು ಸಹ ಆಂಜನೇಯನ ಭಕ್ತರಾಗಿದ್ದರೆ, ಈ ಮಂತ್ರವನ್ನು ತಿಳಿದು ನೀವು ಸಹ ಈ ಮಂತ್ರ ಪಠಣೆ ಮಾಡಿ ಆಂಜನೇಯನ ಕೃಪಕಟಾಕ್ಷ ಪಡೆದುಕೊಳ್ಳಿ.

ನಾವು ಸಾಕಷ್ಟು ಮಾಹಿತಿಯಲ್ಲಿ ನಿಮಗೆ ಗಾಯತ್ರಿ ಮಂತ್ರದ ಮಹತ್ವವನ್ನು ತಿಳಿಸಿದ್ದೇವೆ ಅದೇ ರೀತಿ ನೀವೇನಾದರೂ ಆಂಜನೇಯನ ಭಕ್ತಾದಿಗಳ ಆಗಿದ್ದರೆ ಆಂಜನೇಯ ಸ್ವಾಮಿಯ ಗಾಯತ್ರಿ ಮಂತ್ರವೇ ಪ್ರತ್ಯೇಕವಾಗಿ ಇರುತ್ತದೆ. ಈ ಮಂತ್ರವನ್ನು ಕೂಡ ನೀವು ಪ್ರತಿದಿನ ಪಠನೆ ಮಾಡಬಹುದು ಇನ್ನು ಹನುಮಾನ್ ಚಾಲೀಸಾ ಬಗ್ಗೆ ಕೂಡ ನೀವು ತಿಳಿದುಕೊಂಡಿರುತ್ತೀರಿ ಯಾರು ಪ್ರತಿ ದಿವಸ ಅದರಲ್ಲೂ ಸಂಜೆ ಸಮಯದಲ್ಲಿ ಹನುಮಾನ್ ಚಾಲೀಸವನ್ನು ಪಠಣೆ ಮಾಡುತ್ತಾರೆ ಅಂಥವರ ವಿಶೇಷವಾಗಿ ಆಂಜನೇಯನ ಕೃಪಕಟಾಕ್ಷ ದೊರೆಯುತ್ತದೆ.

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆಂಜನೇಯನ ನಾಮಸ್ಮರಣೆ ಮಾಡುವುದರಿಂದ ನಮ್ಮ ಸಾಕಷ್ಟು ಸಮಸ್ಯೆಗಳು ದೂರವಾಗುತ್ತದೆ ಹಾಗೂ ನಮ್ಮ ಕಷ್ಟಗಳಿಗೆ ಪರಿಹಾರ ಕೂಡ ದೊರೆಯುತ್ತದೆ. ಸಾಕಷ್ಟು ಮಾಹಿತಿಯಲ್ಲಿ ನಾವು ಆಂಜನೇಯನ ಬಗ್ಗೆ ಸಾಕಷ್ಟು ವಿಚಾರಗಳನ್ನು ಸಹ ತಿಳಿಸಿದ್ದೇವೆ ಹಾಗೂ ಪ್ರತಿ ಊರಿನಲ್ಲಿಯೂ ಸಹ ಆಂಜನೇಯ ಸ್ವಾಮಿಯ ದೇವಾಲಯವು ಇರುವುದನ್ನು ಕೂಡ ನಾವು ಗಮನಿಸಿರುತ್ತೆವೆ. ಇದರಿಂದಲೇ ನಾವು ಆಂಜನೇಯನ ಮಹತ್ವದ ಬಗ್ಗೆ ತಿಳಿದುಕೊಳ್ಳಬಹುದು ಹಾಗೆ ಅವರ ಶಕ್ತಿಯಿಂದಾಗಿ ಯಾವ ದುಷ್ಟ ಶಕ್ತಿಯನ್ನು ಕೂಡ ಸಂಹರಿಸಬಹುದು.

ಯಾರೂ ಪ್ರತಿದಿವಸ ಆಂಜನೇಯನ ಪೂಜೆಯನ್ನು ಮಾಡುತ್ತಾರೆ ಅಂತಹವರು ಆಂಜನೇಯನ ಕೃಪೆಯಿಂದ ಪಡೆದುಕೊಂಡಿರುತ್ತಾರೆ. ಅಷ್ಟೇ ಅಲ್ಲ ನಾವು ಈ ದಿನ ತಿಳಿಸುವ ಈ ಮಂತ್ರವನ್ನು ನೀವು ಮಂಗಳವಾರದ ದಿವಸದಿಂದ ಶುರು ಮಾಡಿ. ಅಷ್ಟೇ ಅಲ್ಲ ಆಂಜನೇಯ ಸ್ವಾಮಿಯನ್ನು ಕುರಿತು ಮಾಡಿಕೊಳ್ಳವ್ವ ಹರಕೆಯನ್ನು ಅಥವಾ ಯಾವುದೇ ಪರಿಹಾರಗಳನ್ನು ಸಹ ನೀವು ಮಾಡಿಕೊಳ್ಳುವುದಾದರೆ, ಮಂಗಳವಾರದ ದಿವಸದಂದು ಮಾಡಿದರೆ ಶ್ರೇಷ್ಠ ಇನ್ನೂ ಆ ಮಂತ್ರ ಯಾವುದು ಅಂದರೆ
Hanuma Saakshatv astrology hanuman mantra

ಮನೋಜವಂ ಮಾರುತತುಲ್ಯವೇಗಂ ಚಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಾಮ್ ವಾತಾತ್ಮಜಂ ವಾನರಯೂದ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ ಬುದ್ಧಿಬಲ ಯಶೋಧರ್ಮಂ ನಿರ್ಭಯತ್ವಂ ಅರೋಗತಾ ಅಜಾಡಂ ವಾಕ್ಪಟುತ್ವಂ ಹನುಮಂತ್ ಸ್ಮರಣಾರ್ಥ ಭವೇತ್
“ಓಂ ಹಂ ಹನುಮತಯೆ ನಮಃ”.

ಈ ಮಂತ್ರವನ್ನು ನೀವು ಬೆಳಗ್ಗೆ ಎದ್ದ ನಂತರ ಶುದ್ಧವಾಗಿ ನಂತರ ಈ ಮಂತ್ರ ಪಠಣೆ ಮಾಡಿ. ಈ ಮಂತ್ರವನ್ನು ಎಷ್ಟು ಬಾರಿ ಪಟಣೆ ಮಾಡಬೇಕು ಅಂತ ಏನೂ ಇಲ್ಲ ನಿಮಗೆ ಸಾಧ್ಯವಾದಷ್ಟು ಸಮಯ ಅಂದರೆ ಇಪ್ಪತ್ತ್ ಒಂದು ಬಾರಿ ಅಥವಾ ನೂರ ಎಂಟು ಬಾರಿ ಆಗಿರುತ್ತದೆ. ನೀವು ಎಷ್ಟು ಬಾರಿಯಾದರೂ ಈ ಮಂತ್ರವನ್ನು ಪಠಣೆ ಮಾಡಬಹುದು, ಅದರೆ ಪ್ರತಿ ದಿವಸ ಮಂತ್ರ ಪಠಣೆ ಮಾಡಿ. ಇನ್ನೂ ಮಾಂಸಾಹಾರ ಪದಾರ್ಥಗಳನ್ನು ಸೇವಿಸಿದ ಈ ಮಂತ್ರ ಪಠನೆ ಮಾಡುವುದು ಅಷ್ಟೊಂದು ಉತ್ತಮವಲ್ಲ ಧನ್ಯವಾದ ಶುಭ ದಿನ.

ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: hanuman mantrasaakshatv astrologySaakshatv astrology hanuman mantra
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram