ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಜಯ್ ಹಜಾರೆ ಟ್ರೋಫಿ ಫೈನಲ್ – ಕಣಕ್ಕಿಳಿದ ಪೃಥ್ವಿ ಶಾ – ಮುಂಬೈಗೆ ಗೆಲ್ಲಲು 313 ರನ್ ಗಳ ಗುರಿ..!

admin by admin
March 14, 2021
in Newsbeat, Sports, ಕ್ರೀಡೆ
prithvi shaw mumbai saakshatv vijay hajare final
Share on FacebookShare on TwitterShare on WhatsappShare on Telegram

ವಿಜಯ್ ಹಜಾರೆ ಟ್ರೋಫಿ ಫೈನಲ್ – ಕಣಕ್ಕಿಳಿದ ಪೃಥ್ವಿ ಶಾ – ಮುಂಬೈಗೆ ಗೆಲ್ಲಲು 313 ರನ್ ಗಳ ಗುರಿ..!

Vijay Hazare Trophy -Uttar Pradesh vs Mumbai, Final

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

madhav koushik uttarapradesh saakshatvದೆಹಲಿಯಲ್ಲಿ ನಡೆಯುತ್ತಿರುವ ವಿಜಯ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಉತ್ತರ ಪ್ರದೇಶ ತಂಡ ಗೆಲ್ಲಲು 313 ರನ್ ಗಳ ಸವಾಲು ಒಡ್ಡಿದೆ.
ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಉತ್ತರ ಪ್ರದೇಶ ತಂಡ ನಿಗದಿತ 50 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 312 ರನ್ ಗಳಿಸಿದೆ.
ಉತ್ತರ ಪ್ರದೇಶ ತಂಡದ ಪರ ಆರಂಭಿಕ ಮಾಧವ್ ಕೌಶಿಕ್ ಅವರು ಅಜೇಯ ಶತಕ ದಾಖಲಿಸಿ ಮಿಂಚು ಹರಿಸಿದ್ರು. ಮಾಧವ್ ಕೌಶಿಕ್ ಅವರು 156 ಎಸೆತಗಳಲ್ಲಿ 15 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ಸಹಾಯದಿಂದ ಮನಮೋಹಕ 158 ರನ್ ದಾಖಲಿಸಿದ್ರು.
ಇನ್ನುಳಿದಂತೆ ಮತ್ತೊಬ್ಬ ಆರಂಭಿಕ ಸಮರ್ಥ್ ಸಿಂಗ್ 55 ರನ್ ಗಳಿಸಿದ್ರೆ, ಪ್ರಿಯಮ್ ಗರ್ಗ್ 21 ರನ್, ಹಾಗೂ ಆಕಾಶ್ ದೀಪ್ ನಾಥ್ 55 ರನ್ ಮತ್ತು ಉಪೇಂದ್ರ ಯಾದವ್ ಅಜೇಯ 9 ರನ್ ಗಳಿಸಿದ್ರು. ನಾಯಕ ಕರಣ್ ಶರ್ಮಾ ಶೂನ್ಯ ಸುತ್ತಿದ್ರು. ಮುಂಬೈ ತಂಡದ ಪರ ತನುಷ್ ಕೋಟ್ಯಾನ್ ಎರಡು ವಿಕೆಟ್ ಹಾಗೂ ಪ್ರಶಾಂತ್ ಸೋಲಂಕಿ ಒಂದು ವಿಕೆಟ್ ಪಡೆದ್ರು.

Vijay Hazare Trophy -Uttar Pradesh vs Mumbai, Final
ಗಾಯಗೊಂಡ ಪೃಥ್ವಿ ಶಾ ಮತ್ತೆ ಕಣಕ್ಕೆ
ಇದೇ ವೇಳೆ ಪಂದ್ಯದ 24ನೇ ಓವರ್ ನಲ್ಲಿ ಮುಂಬೈ ತಂಡದ ನಾಯಕ ಪೃಥ್ವಿ ಶಾ ಅವರು ಮೊಣಕಾಲಿನ ಮುಂಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದರು. ನೋವನ್ನು ತಡೆಯಲು ಅಸಾಧ್ಯವಾಗಿ ಅವರು ಪೆವಿಲಿಯನ್ ಕೂಡ ಸೇರಿಕೊಂಡಿದ್ದರು. ಆದ್ರೆ ಪೃಥ್ವಿ ಶಾ ಪಂದ್ಯದಿಂದ ಹೊರಗಿರುವ ಮನಸ್ಸು ಮಾಡಲಿಲ್ಲ. ನೋವು ಕಡಿಮೆಯಾಗುತ್ತಿದ್ದಂತೆ prithvi shaw injured saakshatv mumbaiಮತ್ತೆ ಮೈದಾನಕ್ಕೆ ಬಂದ ಪೃಥ್ವಿ ಶಾ ಅವರು ಆಕಾಶ್ ದೀಪ್ ಅವರನ್ನು ರನೌಟ್ ಮಾಡುವಲ್ಲಿ ಕೂಡ ಸಫಲರಾಗಿದ್ದರು.
ನೋವನ್ನು ಸಹಿಸಿಕೊಂಡು ಮುಂಬೈ ತಂಡದ ಇನಿಂಗ್ಸ್ ಆರಂಭಿಸಿರುವ ಪೃಥ್ವಿ ಸ್ಪೋಟಕ ಆಟವನ್ನಾಡಿದ್ದರು. ಈ ವರದಿ ಪ್ರಕಟವಾಗುತ್ತಿದ್ದಾಗ ಶಾ 22 ಎಸೆತಗಳಲ್ಲಿ 40 ರನ್ (7 ಬೌಂಡರಿ ಮತ್ತು 1 ಸಿಕ್ಸರ್ ಕೂಡ) ಬಾರಿಸಿದ್ದರು. ಸದ್ಯ ವಿಜಯ ಹಜಾರೆ ಟ್ರೋಫಿಯಲ್ಲಿ ದಾಖಲೆಯ ರನ್ ಕೂಡ ದಾಖಲಿಸಿದ್ದರು. ಈಗಾಗಲೇ ಅವರ ಹೆಸರಿನಲ್ಲಿ ನಾಲ್ಕು ಶತಕಗಳು ಸೇರಿಕೊಂಡಿವೆ. ಐದನೇ ಶತಕ ದಾಖಲಾಗುತ್ತಾ ಅನ್ನೋದನ್ನು ಕಾದು ನೋಡಬೇಕು.

#Vijay Hazare Trophy #Uttar Pradesh #Mumbai #saakshatv #kannadasports #kannadanews #sports #cricket #Prithvi Shaw

Tags: #Prithvi Shaw#saakshatvbcciCricketFinalkanandasportsMadhav KaushikSportsUttar Pradesh vs MumbaiVijay Hazare TrophyVijay Hazare Trophy 2021
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram