ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಳೆದ 2 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟು ಮುದ್ರಣವಾಗಿಲ್ಲ..! : ಕಾರಣ..?

Namratha Rao by Namratha Rao
March 15, 2021
in National, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಕಳೆದ 2 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟು ಮುದ್ರಣವಾಗಿಲ್ಲ..! : ಕಾರಣ..?

ನವದೆಹಲಿ :  ಮತ್ತೆ ನೋಟ್ ಬ್ಯಾನ್ ಆಗುತ್ತಾ… ಇಂತಹದೊಂದು ಪ್ರಶ್ನೆ ಇದೀಗ ಕಾಡೋದಕ್ಕೆ ಶುರುವಾಗಿದೆ. ಕಾರಣ… ಕಳೆದ 2 ವರ್ಷಗಳಲ್ಲಿ 2 ಸಾವಿರ ಮುಖಬೆಲೆಯ ನೋಟುಗಗಳು  ಮುದ್ರಣವೇ ಆಗಿಲ್ಲ ಇನ್ನುವ ಆಘಾತಕಾರಿ ವಿಚಾರ. ಕೇಂದ್ರ ಸರರ್ಕಾರವೇ  ಈ ಮಾಹಿತಿಯನ್ನ ಖುದ್ದು ತಿಳಿಸಿದೆ. ಇದರಿಂದ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಹೌದು ನಕಲಿ ನೋಟುಗಳು ಮತ್ತು ಕಪ್ಪು ಹಣವನ್ನು ತಡೆಗಟ್ಟುವ ನಿಟ್ಟಿನಲ್ಲಿ 500 ರೂ. ಮತ್ತು 1 ಸಾವಿರ ರೂ. ಮುಖಬೆಲೆಯ ಹಳೆಯ ನೋಟುಗಳನ್ನ ಸರ್ಕಾರ 2016ರ ನವೆಂಬರ್ ನಲ್ಲಿ ಬ್ಯಾನ್ ಮಾಡಿತ್ತು. ಇದರಿಂದಾಗಿ ಅನೇಕರು ಪಡಬಾರದ ಪಾಡು ಪಡಬೇಕಾಯ್ತು. ಸಾಕಷ್ಟು ಕಷ್ಟಗಳನ್ನ ಬಡವರೇ ಅನುಭವಿಸಿದ್ದು ಎಂಬುವುದು ಕೂಡ ಸುಳ್ಳಲ್ಲ. ಇದೇ ವೇಳೆ ಸರ್ಕಾರ ಹೊಸ ಮುಖಬೆಲೆಯ 2 ಸಾವಿರ ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆಯ ನೋಟುಗಳನ್ನ ಪರಿಚಯಿಸಿತ್ತು.

ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ : ಸಭೆ ಬಳಿಕ ಸಿಎಂ ಹೇಳಿದ್ದೇನು..?

ಇನ್ನೂ 2016 ರಿಂದ 2017ರ ಆರ್ಥಿಕ ವರ್ಷದಲ್ಲಿ ಒಟ್ಟು 3,542,991 ಮಿಲಿಯನ್ 2 ಸಾವಿರ ರೂ. ಮುಖಬೆಲೆಯ  ನೋಟುಗಳನ್ನು ಮುದ್ರಣ ಮಾಡಲಾಗಿತ್ತು . ನಂತರ ಮುಂದಿನ ಆರ್ಥಿಕ ವರ್ಷದಲ್ಲಿ ಈ ಪ್ರಮಾಣ ಇನ್ನೂ ಕಡಿಮೆಯಾಗಿತ್ತು. 2017 -2018 ರ ಸಾಲಿನಲ್ಲಿ ಕೇವಲ 111.507 ಮಿಲಿಯನ್ ನೋಟುಗಳನ್ನು ಮುದ್ರಿಸಲಾಗಿತ್ತು. ನಂತರ 2018ರಿಂದ 2019ರವರೆಗೆ 46,690 ಮಿಲಿಯನ್ ನೋಟುಗಳನ್ನ ಮಾತ್ರ ಮುದ್ರಿಸಲಾಗಿತ್ತು.

ಬಸ್ ಸಂಚಾರ ಸ್ಥಗಿತ : ಬೆಳಗಾವಿ ವಿಭಾಗಕ್ಕೆ 50 ಲಕ್ಷ ರೂ. ನಷ್ಟ

ಆದ್ರೆ ಇದೀಗ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಲೋಕಸಭೆಯಲ್ಲಿಂದು ಈ ಕುರಿತು ಮಾಹಿತಿ ನೀಡಿದ್ದು, ಕಳೆದ 2 ವರ್ಷಗಳಿಂದ ಈ ನಿರ್ಧಿಷ್ಟ ನೋಟುಗಳ ಮುದ್ರಣ ಮಾಡದಿರುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ಕಾರಣ ಕೊಟ್ಟಿರುವ ಅವರು ಮೊದಲನೇಯದಾಗಿ ಕಪ್ಪು ಹಣ ತಡೆಗಟ್ಟುವಿಕೆ ಮತ್ತೊಂದು  ಸಾರ್ವಜನಿಕರ ವ್ಯವಹಾರಿಕ ಬೇಡಿಕೆ ಅನುಕೂಲತೆಗಾಗಿ ಆರ್ ಬಿ ಐ ಜೊತೆಗೆ ಚರ್ಚಿಸಿ ಈ ನಿರ್ದಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

VIDEO : ಹೊರಗಡೆ ಊಟ ಮಾಡೋ ಮುನ್ನ ದಯವಿಟ್ಟು ಎಚ್ಚರ :  ಮೀರತ್  ಆಯ್ತು ಈಗ ಗಾಝಿಯಾಬಾದ್… ರೋಟಿಗೆ ಉಗುಳಿದ ಕಿಡಿಗೇಡಿ..!

ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

ಏಕಾಂತದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಗುಂಪು : ಯುವತಿಯ ದುಪಟ್ಟಾ ಎಳೆದು  ಹಲ್ಲೆ ನಡೆಸಿರುವ ವಿಡಿಯೋ ವೈರಲ್..!

Tags: 2000rsbankcentral governmentdemonitisationmoneyRBI
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram