ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ದಿನ… ಆ ವರ್ಷ… 100ನೇ ಶತಕ ದಾಖಲಿಸಿದ್ದ ಸಚಿನ್ ತೆಂಡುಲ್ಕರ್..!

admin by admin
March 16, 2021
in Newsbeat, Sports, ಕ್ರೀಡೆ
sachin tendulkar team india saakshatv
Share on FacebookShare on TwitterShare on WhatsappShare on Telegram

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

ಈ ದಿನ… ಆ ವರ್ಷ… 100ನೇ ಶತಕ ದಾಖಲಿಸಿದ್ದ ಸಚಿನ್ ತೆಂಡುಲ್ಕರ್..! 

March 16 2012- Nine years since Sachin Tendulkar’s 100th ton

sachin team india saakshatvಸಚಿನ್ ತೆಂಡುಲ್ಕರ್… ಕ್ರಿಕೆಟ್ ಜಗತ್ತಿನ ಎವರ್ ಗ್ರೀನ್ ಹೀರೋ… ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿ ಹತ್ತಿರ ಹತ್ತಿರ ಎಂಟು ವರ್ಷಗಳಾಗಿವೆ.
ಆದ್ರೂ ಸಚಿನ್ ಕ್ರಿಕೆಟ್ ಪ್ರೀತಿಯನ್ನು ಮಾತ್ರ ಬಿಡಲಿಲ್ಲ. ಅವರ ಬದುಕಿಗೆ ಕ್ರಿಕೆಟ್ ಸಾಕು ಅಂತ ಅನ್ನಿಸುತ್ತಲೇ ಇಲ್ಲ. ಯಾಕಂದ್ರೆ ಕ್ರಿಕೆಟ್ ಆಟವನ್ನು ತನ್ನ ಉಸಿರು ಎಂಬಂತೆ ನಂಬಿಕೊಂಡಿರುವ ಕ್ರಿಕೆಟಿಗ.
ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ನಂತರ ಸಚಿನ್, ತನ್ನ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕೆಲವೊಂದು ಬಾರಿ ವೀಕ್ಷಕ ವಿವರಣೆಕಾರರಾಗಿಯೂ ಕಾಣಿಸಿಕೊಳ್ಳುತ್ತಿದ್ದರು. ಇನ್ನುಳಿದಂತೆ ತನ್ನ ಕ್ರಿಕೆಟ್ ಅಕಾಡೆಮಿ, ಯುವ ಆಟಗಾರರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಈ ನಡುವೆ, ಇದೀಗ ನಡೆಯುತ್ತಿರುವ ವಲ್ರ್ಡ್ ರೋಡ್ ಸೇಫ್ಟಿ ಟೂರ್ನಿಯಲ್ಲೂ ಆಡುತ್ತಿದ್ದರು. ಈ ಟೂರ್ನಿಯಲ್ಲಿ ಸಚಿನ್ ಆಡುತ್ತಿರುವ ರೀತಿ ನೋಡಿದ್ರೆ ಅವರ ದೇಹದಲ್ಲಿ ಇನ್ನೂ ಕ್ರಿಕೆಟ್ ಆಡುವ ಶಕ್ತಿ ಇದೆ ಎಂಬುದು ಅರಿವಾಗುತ್ತಿದೆ.
ಅದೇನೇ ಇರಲಿ, ಸಚಿನ್ ತೆಂಡುಲ್ಕರ್ ಅವರ ಕ್ರಿಕೆಟ್ ಯುಗ ಮುಗಿದು ಹೋಗಿದೆ. ಆದ್ರೆ 24 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿನಲ್ಲಿ ಸಾಗಿ ಬಂದ ಹಾದಿ, ಸಾಧನೆಗಳ ಹೆಜ್ಜೆ ಗುರುತುಗಳು ಇನ್ನೂ ಕೂಡ ಒಂದು ಕ್ಷಣ ಕಣ್ಣ ಮುಂದೆ ಹಾದು ಹೋಗುತ್ತವೆ.
ಐದಡಿ ವಾಮನ ಮೂರ್ತಿ ಸಚಿನ್ ತೆಂಡುಲ್ಕರ್ ಮಾಡಿರುವ ದಾಖಲೆಗಳು ಒಂದೆರಡಲ್ಲ. ಈ ಪೈಕಿ ಕೆಲವು ದಾಖಲೆಗಳು ಈಗ ಅಳಿಸಿ ಹೋಗಿವೆ. ಆದ್ರೆ ಮತ್ತೆ ಕೆಲವು ದಾಖಲೆಗಳು ಅಳಿಸಿ ಹೋಗಲು ಇನ್ನೂ ವರ್ಷಗಳು ಬೇಕಾಗುತ್ತವೆ. ಸದ್ಯ ಸಚಿನ್ ತೆಂಡುಲ್ಕರ್ ಅವರ ಪ್ರಚಂಡ ದಾಖಲೆಗಳನ್ನು ಅಳಿಸಿ ಹಾಕುವ ಸಾಮಥ್ರ್ಯವಿರುವುದು ವಿರಾಟ್ ಕೊಹ್ಲಿಗೆ ಮಾತ್ರ.

March 16 2012- Nine years since Sachin Tendulkar’s 100th ton

sachin tendulkar team india saakshatv
I

ಇದೀಗ ಸಚಿನ್ ತೆಂಡುಲ್ಕರ್ ದಾಖಲೆಯೊಂದು ಮತ್ತೊಮ್ಮೆ ಚಾಲ್ತಿಗೆ ಬಂದಿದೆ. ಹೌದು, ಸಚಿನ್ ತೆಂಡುಲ್ಕರ್ ಏಕದಿನ ಕ್ರಿಕೆಟ್ ನಲ್ಲಿ 49ನೇ ಶತಕ ಹಾಗೂ ಒಟ್ಟು 100 ಶತಕ ದಾಖಲಿಸಿ ಇತಿಹಾಸ ನಿರ್ಮಿಸಿದ್ದರು.
ಸರಿಯಾಗಿ 9 ವರ್ಷಗಳ ಹಿಂದೆ ಮಾರ್ಚ್ 16, 2012ರಲ್ಲಿ ಸಚಿನ್ ತೆಂಡುಲ್ಕರ್ ಏಷ್ಯಾಕಪ್ ಟೂರ್ನಿಯಲ್ಲಿ ಬಾಂಗ್ಲಾ ದೇಶ ವಿರುದ್ಧ ಏಕದಿನ ಕ್ರಿಕೆಟ್ ನಲ್ಲಿ 49ನೇ ಶತಕ ದಾಖಲಿಸಿದ್ದರು. ಟೆಸ್ಟ್ ಕ್ರಿಕೆಟ್ ನಲ್ಲಿ ಆಗಲೇ 51 ಶತಕ ಸಿಡಿಸಿದ್ದರು.
147 ಎಸೆತಗಳಲ್ಲಿ ಸಚಿನ್ ತೆಂಡುಲ್ಕರ್ 114 ರನ್ ಗಳಿಸಿದ್ದರು. ಇದ್ರಲ್ಲಿ ಒಂದು ಸಿಕ್ಸರ್ ಮತ್ತು 17 ಬೌಂಡರಿಗಳಿದ್ದವು.
ಅಷ್ಟಕ್ಕೂ ಸಚಿನ್ ತೆಂಡುಲ್ಕರ್ ಈ ಶತಕಕ್ಕಾಗಿ ಸಾಕಷ್ಟು ಒದ್ದಾಟ, ಪರದಾಟ ಕೂಡ ಮಾಡಿದ್ದರು. ಕೊನೆಗೂ ಸಚಿನ್ ಇತಿಹಾಸ ನಿರ್ಮಿಸುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಅರ್ಥಪೂರ್ಣವಾಗಿಸಿಕೊಂಡು ವಿದಾಯವನ್ನು ಹೇಳಿದ್ದರು.
ವಿಶ್ವ ಕ್ರಿಕೆಟ್ ನಲ್ಲಿ ನೂರು ಶತಕಗಳು, 164 ಅರ್ಧಶತಗಳು, ಏಕದಿನ ಕ್ರಿಕೆಟ್ ನಲ್ಲಿ 49 ಶತಕಗಳು, ಟೆಸ್ಟ್ ಕ್ರಿಕೆಟ್ ನಲ್ಲಿ 51 ಶತಕಗಳು, ಟೆಸ್ಟ್ ಕ್ರಿಕೆಟ್ ನಲ್ಲಿ 15921 ರನ್, ಏಕದಿನ ಕ್ರಿಕೆಟ್ ನಲ್ಲಿ 18,426 ರನ್ ಹಾಗೂ ಒಟ್ಟು 34,357 ಅಂತಾರಾಷ್ಟ್ರೀಯ ರನ್ ಗಳು ಈಗಲೂ ವಿಶ್ವ ಕ್ರಿಕೆಟ್ ನಲ್ಲಿ ದಾಖಲೆಗಳಾಗಿಯೇ ಉಳಿದಿವೆ.
ಯಾರು ಏನು ಅನ್ನಲಿ.. ಸಚಿನ್ ತೆಂಡುಲ್ಕರ್ ವಿಶ್ವ ಕ್ರಿಕೆಟ್ ಬ್ರಹ್ಮ..

Sachin team india saakshatvಕ್ರಿಕೆಟ್ ಬ್ರಹ್ಮನ ಹೆಜ್ಜೆ ಗುರುತು..!

ಈ ದಿನ ಆ ವರ್ಷ…
ಮಾರ್ಚ್ 16, 2012

100ನೇ ಅಂತಾರಾಷ್ಟ್ರೀಯ ಶತಕ
ಏಷ್ಯಾಕಪ್ ನಲ್ಲಿ ಬಾಂಗ್ಲಾ ವಿರುದ್ಧ 117 ರನ್

ಇಂದಿಗೂ ಮುರಿಯದ ದಾಖಲೆಗಳು.. ಮುಂದೆ…!

ಏಕದಿನ ಕ್ರಿಕೆಟ್ ನಲ್ಲಿ 49 ಶತಕ
ಟೆಸ್ಟ್ ಕ್ರಿಕೆಟ್ ನಲ್ಲಿ 51 ಶತಕ

ಟೆಸ್ಟ್ ಕ್ರಿಕೆಟ್ ನಲ್ಲಿ 68 ಅರ್ಧಶತಕ
ಏಕದಿನ ಕ್ರಿಕೆಟ್ ನಲ್ಲಿ 96 ಅರ್ಧಶತಕ

ಟೆಸ್ಟ್ ಕ್ರಿಕೆಟ್ ನಲ್ಲಿ 15, 921 ರನ್
ಏಕದಿನ ಕ್ರಿಕೆಟ್ ನಲ್ಲಿ 18, 426 ರನ್
ಒಟ್ಟು ದಾಖಲಿಸಿದ್ದ ರನ್ ಗಳು 34, 347

#March 16 2012 @Sachin Tendulkar  #Sachin Tendulkar100th ton #bcci #icc #worldcricket #cricket @saakshatv #saakshatvsports

Tags: #saakshatvmumbaisaakshatvsportssachinSachin Tendulkarsachin tendulkar recordsteam indiaworld cricketworld cricket records
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram