ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾಗೆ ಆಯ್ಕೆಯಾದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ..!

admin by admin
March 19, 2021
in Newsbeat, Sports, ಕ್ರೀಡೆ
prasidh krishna karnataka team india saakshatv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾಗೆ ಆಯ್ಕೆಯಾದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ..!

Prasidh Krishna called up for ODI series against England

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

prasidh kriishna team india karnataka saakshatvಮುರಳಿ ಕೃಷ್ಣ ಪ್ರಸಿದ್ಧ್ ಕೃಷ್ಣ ಕರ್ನಾಟಕದ ಯುವ ವೇಗಿ. ಈಗ ಟೀಮ್ ಇಂಡಿಯಾ ಏಕದಿನ ಕ್ರಿಕೆಟ್ ತಂಡದ ಸದಸ್ಯ.ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್ ಅನ್ನು ಗುರುತಿಸಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕಳೆದ ವರ್ಷ ಭವಿಷ್ಯ ನುಡಿದಿದ್ದರು. ಮುಂದೊಂದು ದಿನ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾದ ಎಕ್ಸ್ ಫ್ಯಾಕ್ಟರ್ ಆಗ್ತಾರೆ ಅಂತ. ಕೊಹ್ಲಿ ಮಾತು ಇದೀಗ ನಿಜವಾಗಿದೆ.
ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಆಯ್ಕೆಯಾದ ಕರ್ನಾಟಕದ ವೇಗಿ. 25ರ ಹರೆಯದ ಪಿಕೆ ಆಡಿದ್ದು 9 ಪ್ರಥಮ ದರ್ಜೆಯ ಪಂದ್ಯಗಳನ್ನು. ಹಾಗೇ 48 ಲಿಸ್ಟ್ ಎ ಪಂದ್ಯ ಹಾಗೂ 40 ಟಿ-ಟ್ವೆಂಟಿ ಪಂದ್ಯಗಳನ್ನು ಮಾತ್ರ.
2015ರಲ್ಲಿ ತನ್ನ ಮೊದಲ ಪ್ರಥಮ ದರ್ಜೆಯ ಪಂದ್ಯವನ್ನು ಆಡಿದ್ದ ಪ್ರಸಿದ್ಧ್ ಮೊದಲ ಪಂದ್ಯದಲ್ಲೇ ಗಮನ ಸೆಳೆದಿದ್ದರು. ಮೈಸೂರಿನಲ್ಲಿ ನಡೆದ ಕರ್ನಾಟಕ ಮತ್ತು ಬಾಂಗ್ಲಾದೇಶ ಎ ತಂಡದ ವಿರುದ್ಧ ಗಮನ ಸೆಳೆಯುವಂತಹ ಪ್ರದರ್ಶನ ನೀಡಿದ್ದರು.
ಅದೇ ರೀತಿ 2017ರಲ್ಲಿ ಜಾರ್ಖಂಡ್ ವಿರುದ್ಧ ಚೊಚ್ಚಲ ಲಿಸ್ಟ್ ಎ ಪಂದ್ಯವನ್ನು ಆಡಿದ್ದರು. 2018ರಲ್ಲಿ ಪಂಜಾಬ್ ವಿರುದ್ಧ ಮೊದಲ ಟಿ-ಟ್ವೆಂಟಿ ಪಂದ್ಯವನ್ನಾಡಿದ್ರು. ಒಟ್ಟು 148 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಪ್ರಥಮ ದರ್ಜೆಯ ಕ್ರಿಕೆಟ್ ನಲ್ಲಿ 34 ವಿಕೆಟ್, ಲಿಸ್ಟ್ ಎ ಪಂದ್ಯಗಳಲ್ಲಿ 81 ವಿಕೆಟ್ ಹಾಗೂ ದೇಸಿ ಟಿ-ಟ್ವೆಂಟಿ ಪಂದ್ಯಗಳಲ್ಲಿ 33 ವಿಕೆಟ್ ಗಳನ್ನು ಉರುಳಿಸಿದ್ದಾರೆ.
ಇನ್ನು 24 ಐಪಿಎಲ್ ಪಂದ್ಯಗಳನ್ನು ಆಡಿರುವ ಪ್ರಸಿದ್ಧ್, 18 ವಿಕೆಟ್ ಕಬಳಿಸಿದ್ದಾರೆ. 30ಕ್ಕೆ ನಾಲ್ಕು ವಿಕೆಟ್ ಪಡೆದುಕೊಂಡಿರುವುದು ಅವರ ಶ್ರೇಷ್ಠ ಸಾಧನೆಯಾಗಿದೆ. ಐಪಿಎಲ್ ನಲ್ಲಿ ಆರ್ ಸಿಬಿ ನೆಟ್ ಬೌಲರ್ ಆಗಿದ್ದ ಪ್ರಸಿದ್ಧ್ ಕೃಷ್ಣ, 2018ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡ್ರು. ಅಲ್ಲದೆ ಮುಂಬೈ ವಿರುದ್ಧ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ್ರು. ಸದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲೇ ಇದ್ದಾರೆ.
ಇನ್ನು 2018ರ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದರು. ಆಡಿರುವ ಎಂಟು ಪಂದ್ಯಗಳಲ್ಲಿ 17 ವಿಕೆಟ್ ಗಳನ್ನು ಉರುಳಿಸಿದ್ದರು. ಅದ್ರಲ್ಲೂ ಫೈನಲ್ ನಲ್ಲಿ ಸೌರಾಷ್ಟ್ರದ ವಿರುದ್ಧ 37ಕ್ಕೆ ಮೂರು ವಿಕೆಟ್ ಪಡೆದು ಕರ್ನಾಟಕದ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಕರ್ನಾಟಕದ ಬ್ರೇಟ್ ಲೀ ಎಂದೇ ಖ್ಯಾತಿ ಪಡೆದಿರುವ ಪ್ರಸಿದ್ಧ್ ಕೃಷ್ಣ ಅವರು ಮಾಜಿ ಆಸ್ಟ್ರೇಲಿಯಾದ ವೇಗಿ ಗ್ಲೇನ್ ಮೆಕ್ ಗ್ರಾಥ್ ಗರಡಿಯಲ್ಲಿ ಪಳಗಿದ ವೇಗಿ. ಚೆನ್ನೈ ಎಮ್ ಆರ್ ಎಫ್ ಫೌಂಡೇಶನ್ ನಲ್ಲಿ ಗ್ಲೇನ್ ಮೆಕ್ ಗ್ರಾಥ್ ಮಾರ್ಗದರ್ಶನವನ್ನು ಪಡೆದುಕೊಂಡಿದ್ದರು.
praisdh krishna team india karnataka saakshatvಹಾಗೇ ಕೆಪಿಎಲ್ ನಲ್ಲಿ ಬಳ್ಳಾರಿ ಟಸ್ಕರ್ಸ್, ಬೆಂಗಳೂರು ಬ್ಲ್ಯಾಸ್ಟರ್ಸ್, ಮೈಸೂರು ವಾರಿಯರ್ಸ್, ಕರ್ನಾಟಕ, ಇಂಡಿಯಾ ಎ ತಂಡ, ಇಂಡಿಯಾ ಬಿ ತಂಡ, ಇಂಡಿಯಾ ರೆಡ್, ಅಧ್ಯಕ್ಷರ ಇಲೆವೆನ್, 23 ವಯೋಮಿತಿ ಭಾರತ ತಂಡ ಇದೀಗ ಟೀಮ್ ಇಂಡಿಯಾ ಪರ ಆಡಲು ಆಯ್ಕೆಯಾಗಿದ್ದಾರೆ.
ಒಟ್ಟಿನಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳುತ್ತಿರುವ ಪ್ರಸಿದ್ಧ್ ಕೃಷ್ಣ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿ. ಆಲ್ ದಿ ಬೆಸ್ಟ್ ಪಿಕೆ.

@prasidhkrishna #bengaluru #ksca #teamindia #bcci #kkr #ipl #vijayhajare #saakshatvsports #saakshatv #cricket #sports

Tags: bccibengaluruindiaIPLkarnatakakkrkplKSCAprasidh krshnasaakshatvsportsteam india
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram