ಕೊರೊನಾ ವೈರಸ್ ತನ್ನ ಕದಂಬ ಬಾಹುಗಳನ್ನು ಚಾಚುತ್ತಲೇ ಇದೆ. ದಿನದಿಂದ ದಿನಕ್ಕೆ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 7 ಹೊಸ ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆ ಆಗಿವೆ. ಈ ಬಗ್ಗೆ ಮಾಹಿತಿ ನೀಡಿದ
ರಾಜ್ಯ ಆರೋಗ್ಯ ಇಲಾಖೆ, ಮೈಸೂರಿನಲ್ಲಿ 5 ಬೆಂಗಳೂರಿನಲ್ಲಿ 1, ಬೀದರ್ ನಲ್ಲಿ 1 ಪ್ರಕರಣಗಳು ಪತ್ತೆ ಆಗಿವೆ. ಆ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 217ಕ್ಕೆ ಏರಿದೆ. ಈವರೆಗೆ ಒಟ್ಟು 6 ಜನರನ್ನು ಕೊರೊನಾ ವೈರಸ್ ಬಲಿ ಪಡೆದಿದೆ. 37 ಮಾತ್ರ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಎಂದು ಹೇಳಿದೆ.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








