ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ತೊಗರಿ ಬೇಳೆ ಹಾಕದೆ  ಸ್ಪೆಷಲ್ ಟೊಮೆಟೊ ಸಾರು

Shwetha by Shwetha
March 25, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipes tomato rasam
Share on FacebookShare on TwitterShare on WhatsappShare on Telegram

ತೊಗರಿ ಬೇಳೆ ಹಾಕದೆ  ಸ್ಪೆಷಲ್ ಟೊಮೆಟೊ ಸಾರು Saakshatv cooking recipes tomato rasam

ಟೊಮೇಟೊ                ನಾಲ್ಕು
ತೆಂಗಿನ ಕಾಯಿ ತುರಿ      ಐದು ಚಮಚ
ಹಸಿ ಮೆಣಸು             2
ಕೊತ್ತಂಬರಿ ಸೊಪ್ಪು     ಸ್ವಲ್ಪ
ಅರಿಶಿನ                      ಚಿಟಿಕೆ
ಧನಿಯ                      2 ಚಮಚ
ಜೀರಿಗೆ                       1/2 ಚಮಚ
ಮೆಂತ್ಯ                       1/4 ಚಮಚ
ಬ್ಯಾಡಗಿ  ಮೆಣಸು     4
ತುಪ್ಪ                         1 ಚಮಚ
ಎಣ್ಣೆ    1 ಚಮಚ
ಉಪ್ಪು ರುಚಿಗೆ ತಕ್ಕಷ್ಟು.
ಹುಣಿಸೆ ಹಣ್ಣು ಸ್ವಲ್ಪ,
ಬೆಲ್ಲ ಸ್ವಲ್ಪ
ಒಗ್ಗರಣೆಗೆ
ಇಂಗು ಚಿಟಿಕೆಯಷ್ಟು ,
ಸಾಸಿವೆ  1/4 ಚಮಚ
ಒಂದು ಒಣ ಕೆಂಪು ಮೆಣಸು
ಕರಿಬೇವಿನ ಸೊಪ್ಪು    ಸ್ವಲ್ಪ
Saakshatv cooking recipes tomato rasam
Saakshatv cooking recipes tomato rasam

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಟೊಮೇಟೊಗಳನ್ನು ಚೆನ್ನಾಗಿ ತೊಳೆದು ಚಿಕ್ಕದಾಗಿಕತ್ತರಿಸಿ ಇಟ್ಟು ಕೊಳ್ಳಿ. ಇದರಿಂದ  ಒಂದು ಕಪ್ ನಷ್ಟು   ಟೊಮೇಟೊ ಚೂರುಗಳನ್ನು ಪ್ರತ್ಯೇಕವಾಗಿ ತೆಗೆದಿಡಿ.

ಒಂದು ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಬಿಸಿ ಮಾಡಿ. ಅದಕ್ಕೆ  ಧನಿಯ, ಜೀರಿಗೆ, ಮೆಂತೆ ಮತ್ತು ಬ್ಯಾಡಗಿ ಮೆಣಸು ಹಾಕಿ ಹುರಿದು  ಒಂದು ಪ್ಲೇಟ್ ಮೇಲೆ ಹರಡಿ. ಅದನ್ನು ಚೆನ್ನಾಗಿ ಆರಲು ಬಿಡಿ.
ಆರಿದ ನಂತರ ಇದನ್ನು ಮಿಕ್ಸಿ ಜಾರಿಗೆ ಹಾಕಿ ಜೊತೆಗೆ ಹಸಿ ಮೆಣಸಿನಕಾಯಿ, ಕಾಯಿ ತುರಿ, ಹುಣಿಸೇಹಣ್ಣು, ಬೆಲ್ಲ,   ಟೊಮೇಟೊ, ಅರಿಶಿನ, ಉಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು ಹಾಕಿ ರುಬ್ಬಿ.
Saakshatv cooking recipes tomato rasam
ಈಗ ಒಂದು ಪ್ಯಾನ್ ಇಟ್ಟು ಅದು  ತುಪ್ಪ ಹಾಕಿ. ತುಪ್ಪ ಕಾದ ಮೇಲೆ ಇಂಗು,  ಸಾಸಿವೆ, ಕರಿಬೇವಿನ ಸೊಪ್ಪು ಮತ್ತು  ಒಣ ಮೆಣಸಿನ ಕಾಯಿ ಒಗ್ಗರಣೆ ಕೊಟ್ಟು ಇದಕ್ಕೆ ಪ್ರತ್ಯೇಕವಾಗಿ ತೆಗೆದಿಟ್ಟ  ಟೊಮೇಟೊ ಹಾಕಿ ಹುರಿಯಿರಿ. ಇದಕ್ಕೆ ಅರಿಶಿನ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಪುನಃ ಹುರಿಯಿರಿ. ಈಗ ಅದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ. ನಿಮಗೆ ಎಷ್ಟು ಬೇಕು ಅಷ್ಟು  ನೀರು ಸೇರಿಸಿ, ಚೆನ್ನಾಗಿ ಕುದಿಸಿ.  ನಂತರ ಚಿಕ್ಕದಾಗಿ ‌ಕತ್ತರಿಸಿದ ಕೊತ್ತಂಬರಿ ಸೊಪ್ಪು ಉದುರಿಸಿ.ರುಚಿಯಾದ ಸ್ಪೆಷಲ್ ಟೊಮೆಟೊ ಸಾರು ರೆಡಿಯಾಗಿದೆ. ಇದನ್ನು ಅನ್ನದ ಜೊತೆ ಕಲಸಿ ಊಟ ಮಾಡಿ.

ಇನ್ನಷ್ಟು ಅಡುಗೆ ರೆಸಿಪಿಗಾಗಿ  ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ..

ಮೇಕೆ ಹಾಲಿನ ಆರೋಗ್ಯ ಪ್ರಯೋಜನಗಳು https://t.co/UpjE1tuFpk

— Saaksha TV (@SaakshaTv) March 21, 2021

ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್​ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್‌ ಸ್ಟೋರಿ#jaggesh @Jaggesh2https://t.co/CrefNT8dEi

— Saaksha TV (@SaakshaTv) March 23, 2021

ಪ್ರಧಾನಿ ಮೋದಿ ನಂತರ ಯೋಗಿ ಆದಿತ್ಯನಾಥ್ ಪ್ರಧಾನಿಯಾಗಲು ಸಮರ್ಥರೇ? https://t.co/5K5E1JeDk7

— Saaksha TV (@SaakshaTv) March 21, 2021

ದೊಣ್ಣೆ ಮೆಣಸಿನ ವಾಂಗಿಬಾತ್ https://t.co/AL3rMRyFF5

— Saaksha TV (@SaakshaTv) March 19, 2021

Tags: Saakshatv cooking recipesSaakshatv cooking recipes tomato rasamtomato rasam
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram