ಕೋಲಾರ: ಕೊರೊನಾ ಹೊಡೆತಕ್ಕೆ ಇಡೀ ರಾಜ್ಯಕ್ಕೆ ರಾಜ್ಯವೇ ಸ್ತಬ್ಧವಾಗಿದೆ. ಸೋಂಕು ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಜನರು ಮನೆಯಲೇ ಕಾಲ ಕಳೆಯುತ್ತಿದ್ದಾರೆ. ಅದರಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ತಮ್ಮ ಕುಟುಂಬದ ಜೊತೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ .ಕೋಲಾರದ ತಮ್ಮ ನಿವಾಸದಲ್ಲಿ ಮೊಮ್ಮಗಳಿಗೆ ಜೋಗುಳ ಹಾಡುತ್ತಿರೋ ವಿಡಿಯೋವೊಂದು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು
ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...








