ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಪಂಜಾಬ್ ಕಿಂಗ್ಸ್ ತಂಡದ ಫುಲ್ ಡಿಟೇಲ್ಸ್..!

admin by admin
March 28, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಐಪಿಎಲ್ 2021- ಪಂಜಾಬ್ ಕಿಂಗ್ಸ್ ತಂಡದ ಫುಲ್ ಡಿಟೇಲ್ಸ್..!

IPL 2021: Punjab Kings full squad for IPL’s 14th edition

kl rahul saakshatv punjab kings ipl 2021 prithi zintaಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಈಗೀನ ಪಂಜಾಬ್ ಕಿಂಗ್ಸ್ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ.
ತಂಡದಲ್ಲಿ ಘಟಾನುಘಟಿ ಆಟಗಾರರು ಇದ್ರೂ ಕೂಡ ಐಪಿಎಲ್ ನಲ್ಲಿ ಶ್ರೇಷ್ಠ ಮಟ್ಟದ ನಿರ್ವಹಣೆಯನ್ನು ನೀಡಿಲ್ಲ.
2014ರಲ್ಲಿ ರನ್ನರ್ ಅಪ್ ಗೆದ್ದುಕೊಂಡಿರುವುದು ಶ್ರೇಷ್ಠ ಸಾಧನೆ. ಹಾಗೇ 2008ರಲ್ಲಿ ಸೆಮಿಫೈನಲ್ ಪ್ರವೇಶಿಸಿರುವುದನ್ನು ಬಿಟ್ರೆ ಇನ್ನುಳಿದ ಟೂರ್ನಿಗಳಲ್ಲಿ ಲೀಗ್ ಗೆ ಸೀಮಿತವಾಗಿದೆ.
13 ಟೂರ್ನಿಗಳಲ್ಲಿ ಒಂದು ಬಾರಿ ರನ್ನರ್ ಅಪ್, ಒಂದು ಬಾರಿ ಸೆಮಿಫೈನಲ್ ಪ್ರವೇಶಿಸಿದೆ. ಇನ್ನುಳಿದಂತೆ ಮೂರು ಬಾರಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಹಾಗೇ ಒಂದು ಬಾರಿ ಏಳನೇ ಸ್ಥಾನ, ನಾಲ್ಕು ಬಾರಿ ಐದನೇ ಸ್ಥಾನ ಮತ್ತು ಎರಡು ಬಾರಿ ಐದನೇ ಸ್ಥಾನ ಪಡೆದಿದೆ.
ಕಳೆದ ಆವೃತ್ತಿಯ ಆರಂಭದ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. ಆದ್ರೆ ಕೊನೆಯಲ್ಲಿ ಆರನೇ ಸ್ಥಾನಕ್ಕೆ ಸಮಾಧಾನಪಟ್ಟುಕೊಂಡಿದೆ.
ಇನ್ನು ಪಂಜಾಬ್ ಕಿಂಗ್ಸ್ ತಂಡಕ್ಕೆ ಇಲ್ಲಿಯ ತನಕ 12 ನಾಯಕರು ತಂಡವನ್ನು ಮುನ್ನಡೆಸಿದ್ದಾರೆ.
ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ಒಟ್ಟು 191 ಪಂದ್ಯಗಳನ್ನು ಆಡಿದೆ. ಇದ್ರಲ್ಲಿ 88 ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ, 101 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಎರಡು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿವೆ.
ಪ್ರಸ್ತುತ ತಂಡವನ್ನು ಕೆ.ಎಲ್. ರಾಹುಲ್ ಅವರು ಮುನ್ನಡೆಸುತ್ತಿದ್ದಾರೆ. ಅನಿಲ್ ಕುಂಬ್ಳೆ ಅವರು ಹೆಡ್ ಕೋಚ್ ಆಗಿದ್ದಾರೆ. ಅವಿನಾಶ್ ವೈದ್ಯ ಮ್ಯಾನೇಜರ್. ಆಂಡಿ ಫ್ಲವರ್ ಆಸಿಸ್ಟೆಂಟ್ ಕೋಚ್, ವಾಸೀಮ್ ಜಾಫರ್ ಬ್ಯಾಟಿಂಗ್ ಕೋಚ್, ಡೇಮಿನ್ ರೈಟ್ ಬೌಲಿಂಗ್ ಕೋಚ್, ಜಾಂಟಿ ರೋಡ್ಸ್ ಫೀಲ್ಡಿಂಗ್ ಕೋಚ್ ಹಾಗೂ ಕ್ರಿಸ್ ಗೇಲ್ ಮೆಂಟರ್ ಆಗಿದ್ದಾರೆ.

ಪಂಜಾಬ್ ಕಿಂಗ್ಸ್

ಕೆ.ಎಲ್. ರಾಹುಲ್ (ನಾಯಕ & ವಿಕೆಟ್ ಕೀಪರ್), ಮಯಾಂಕ್ ಅಗರ್ ವಾಲ್, ಕ್ರಿಸ್ ಗೇಲ್, ಮನ್ ದೀಪ್ ಸಿಂಗ್, ಪ್ರಬ್ ಸಿಮ್ರಾನ್, ನಿಕೊಲಾಸ್ ಪೂರನ್ (ವಿಕೆಟ್ ಕೀಪರ್), ಸಫ್ರಾಝ್ ಖಾನ್, ದೀಪಕ್ ಹೂಡಾ, ಮುರುಗನ್ ಅಶ್ವಿನ್, ರವಿ ಬಿಸ್ನೋಯ್, ಹಪ್ರೀತ್ ಬ್ರಾರ್, ಮಹಮ್ಮದ್ ಶಮಿ, ಆರ್ಶಾದೀಪ್ ಸಿಂಗ್, ಇಶಾನ್ ಪೊರೆಲ್, ದರ್ಶನ್ ನಲ್ಕಂಡೆ, ಕ್ರೀಸ್ ಜೋರ್ಡಾನ್, (ಖರೀದಿ ಮಾಡಿದ ಆಟಗಾರರು)  ಡೇವಿಡ್ ಮಲಾನ್, ಜಾಯ್ ರಿಚಡ್ರ್ಸನ್, ಶಾಹ್ರೂಖ್ ಖಾನ್, ರಿಲೆಯ್ ಮಿರೆಡಿತ್, ಮೊಯಿಸೆಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕ್ರಶ್ ಸಿಂಗ್, ಫಾಬಿಯನ್ ಆಲೆನ್, ಸೌರಭ್ ಕುಮಾರ್

#IPL 2021 #PunjabKings #IPL’s 14th edition #ipl #t-20cricket #k.l.rahul #bcci #saakshatv #saakshatvsports

Tags: #saakshatvbcciCricketIPLipl 2021IPL’s 14th editionk l rahulPunjabPunjabKingssaakshatvsportst-20 cricket
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram