ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತೀಯ ವಾಯುಪಡೆ – C ಗ್ರೂಪ್ ಸಿವಿಲಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Shwetha by Shwetha
April 6, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv job Air Force
Share on FacebookShare on TwitterShare on WhatsappShare on Telegram

ಭಾರತೀಯ ವಾಯುಪಡೆ – C ಗ್ರೂಪ್ ಸಿವಿಲಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆ, ಸಿ-ಗ್ರೂಪ್ ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್ indianairforce.nic.in ಮೂಲಕ ಅರ್ಜಿ ಸಲ್ಲಿಸಬಹುದು.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಒಟ್ಟು 1515  ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2 ಮೇ 2021 ಆಗಿದೆ.
Saakshatv job Air Force

ಐಎಎಫ್ ಸಂಸ್ಥೆಯಲ್ಲಿ ಖಾಲಿಯಿರುವ ಸ್ಟೆನೋ, ಕುಕ್, ಹೌಸ್ ಕೀಪಿಂಗ್ ಸ್ಟಾಫ್, ಎಂಟಿಎಸ್, ಎಲ್‌ಡಿಸಿ, ಸಿಎಸ್ ಮತ್ತು ಎಸ್‌ಎಂಡಬ್ಲ್ಯು, ಕಾರ್ಪೆಂಟರ್, ಲಾಂಡ್ರಿಮ್ಯಾನ್, ಆಯಾ, ಹಿಂದಿ ಟೈಪಿಸ್ಟ್ ಸೇರಿ ಒಟ್ಟು 1,515 ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಖಾಲಿ ಹುದ್ದೆಗಳ ವಿವರಗಳು
ಹುದ್ದೆಗಳ ಹೆಸರು –
ಹೌಸ್ ಕೀಪಿಂಗ್ ಸ್ಟಾಫ್ – 345 ಹುದ್ದೆಗಳು,
ಕುಕ್ 124 ಪೋಸ್ಟ್ಗಳು,
ಎಂಟಿಎಸ್ 404 ಪೋಸ್ಟ್ಗಳು,
ಎಲ್ಡಿಸಿ 53 ಪೋಸ್ಟ್ಗಳು,
ಸ್ಟೋರ್ ಕೀಪರ್ 15 ಪೋಸ್ಟ್ಗಳು,
ಹಿಂದಿ ಟೈಪಿಸ್ಟ್ 12 ಪೋಸ್ಟ್ಗಳು,
ಡ್ರೈವರ್ 49 ಪೋಸ್ಟ್ಗಳು.
ಒಟ್ಟು 1515 ಪೋಸ್ಟ್‌ಗಳು

ಏಪ್ರಿಲ್ 3ರಂದು ಐಎಎಫ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ indianairforce.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಿ-ಗ್ರೂಪ್ ಸಿವಿಲಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಲಾಗುವುದು. ಸಾಮಾನ್ಯ ಜ್ಞಾನ, ಸಂಖ್ಯಾತ್ಮಕ ಆಪ್ಟಿಟ್ಯೂಡ್, ಜನರಲ್ ಇಂಗ್ಲೀಷ್, ಸಾಮಾನ್ಯ ಜಾಗೃತಿ ಕುರಿತ ವಿಷಯಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲಾಗುತ್ತದೆ. ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಕೌಶಲ್ಯ/ದೈಹಿಕ/ಪ್ರಾಕ್ಟಿಕಲ್ ಟೆಸ್ಟ್‌ ನಡೆಸಲಾಗುತ್ತದೆ .
Saakshatv job Air Force

ಆಸಕ್ತ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್ indianairforce.nic.in ಗೆ ಭೇಟಿ ನೀಡಿ ನಿಗದಿತ ರೀತಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಇಂಗ್ಲಿಷ್ / ಹಿಂದಿಯಲ್ಲಿ ಟೈಪ್ ಮಾಡಲಾದ ಅರ್ಜಿಯನ್ನು ಸಂಬಂಧಿತ ದಾಖಲೆಗಳೊಂದಿಗೆ ಮೇ 2ರ ಒಳಗೆ ವಾಯುಪಡೆಯ ಸಂಬಂಧಪಟ್ಟ ವಿಳಾಸಕ್ಕೆ ಕಳುಹಿಸಬೇಕು. ಐಎಎಫ್‌ನ ಅಧಿಕೃತ ವೆಬ್‌ಸೈಟಿಗೆ ಭೇಟಿ ನೀಡಿ ಆನ್ಲೈನ್ ಮೂಲಕ ಕೂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಸ್ಕ್ ಮೆಲನ್ ಜ್ಯೂಸ್ ( ಕರಬೂಜ ಹಣ್ಣಿನ ಜ್ಯೂಸ್) https://t.co/YpaaM8RGBH

— Saaksha TV (@SaakshaTv) April 2, 2021

ಕಸೂರಿ ಮೇಥಿಯ ಆರೋಗ್ಯ ಪ್ರಯೋಜನಗಳು https://t.co/nPgU2tHyrz

— Saaksha TV (@SaakshaTv) April 2, 2021

ದಿನಕ್ಕೆ ಹಲವು ಬಾರಿ ತನ್ನ ಬಣ್ಣವನ್ನು ಬದಲಾಯಿಸುವ ಶಿವಲಿಂಗ#shivalinga https://t.co/oB5QJTgSMp

— Saaksha TV (@SaakshaTv) April 3, 2021

ಇನ್ನು ಮುಂದೆ ಈ ಪ್ರಮುಖ ಕೆಲಸಗಳಿಗೆ ಆಧಾರ್ ಕಾರ್ಡ್‌ನ ಅಗತ್ಯವಿಲ್ಲ ! https://t.co/CkNGTXImwd

— Saaksha TV (@SaakshaTv) April 2, 2021

ಕಬ್ಬಿನ ರಸವನ್ನು ಮನೆಮದ್ದಾಗಿ ಯಾವ ಕಾಯಿಲೆಗಳಿಗೆ ಬಳಸಬಹುದು ? ಮಾಹಿತಿ ಇಲ್ಲಿದೆhttps://t.co/lt5t3XcfTE

— Saaksha TV (@SaakshaTv) April 1, 2021

#Saakshatv #jobs #IAF

Tags: Group C CivilianIndian air forceSaakshatv jobs
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram