ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಾರಾ ಆಲಿ ಖಾನ್ ಮತ್ತು‌ ಹಿರಿಯ ನಟ ದಿಲೀಪ್ ಕುಮಾರ್ ನಡುವಿನ ಸಂಬಂಧವೇನು?

Shwetha by Shwetha
April 7, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Sara and veteran actor Dilip Kumar
Share on FacebookShare on TwitterShare on WhatsappShare on Telegram

ಸಾರಾ ಆಲಿ ಖಾನ್ ಮತ್ತು‌ ಹಿರಿಯ ನಟ ದಿಲೀಪ್ ಕುಮಾರ್ ನಡುವಿನ ಸಂಬಂಧವೇನು

ಸಾರಾ ಅಲಿ ಖಾನ್ ಬಾಲಿವುಡ್ ನ ರಾಯಲ್‌ ಮನೆತನದವರು. ಕ್ರಿಕೆಟರ್‌ ಪಟೌಡಿ ಮನ್ಸೂರ್‌ ಆಲಿ ಖಾನ್ ಮತ್ತು ಶರ್ಮಿಳಾ ಟ್ಯಾಗೋರ್ ಅವರ ಮೊಮ್ಮಗಳು ಮತ್ತು ಸೈಫ್ ಅಲಿ ಖಾನ್ ಅವರ ಪುತ್ರಿಯಾಗಿರುವ ಸಾರಾ ಅಲಿ ಖಾನ್ ಅವರು ಚಲನಚಿತ್ರೋದ್ಯಮದೊಂದಿಗೆ ಬಲವಾದ ಸಂಬಂಧ ಹೊಂದಿದ್ದಾರೆ. ‌
Sara and veteran actor Dilip Kumar

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಹೆಚ್ಚಾಗಿ ಯಾವಾಗಲೂ ಸಾರಾರ ತಂದೆ ಕಡೆಯ ಸಂಬಂಧದ ಬಗ್ಗೆ ಉಲ್ಲೇಖಿಸಲಾಗುತ್ತದೆ ಮತ್ತು ಸಾರಾ ತಾಯಿ ಅಮೃತಾ ಸಿಂಗ್‌ ಕುಟುಂಬದ ಬಗ್ಗೆಗಿನ ವಿವರಗಳು ತುಂಬಾ ಕಡಿಮೆ ಜನರಿಗೆ ತಿಳಿದಿದೆ.
ಆದರೆ ಆಕೆಯ ತಾಯಿ ಅಮೃತಾ ಸಿಂಗ್ ಅವರ ಕುಟುಂಬ ಕೂಡ ಬಲವಾದ ಚಲನಚಿತ್ರೋದ್ಯಮ ಸಂಪರ್ಕ ಹೊಂದಿದ್ದಾರೆ. ಸಾರಾ ಅಲಿ ಖಾನ್ ಮತ್ತು ಹಿರಿಯ ನಟ ದಿಲೀಪ್ ಕುಮಾರ್ ಅವರು ದೂರದ ಸಂಬಂಧ ಹೊಂದಿದ್ದಾರೆ.

ಸಾರಾ ಅಲಿ ಖಾನ್ ನಟಿ ಅಮೃತ ಮತ್ತು ಸೈಫ್ ಅವರ ಹಿರಿಯ ಮಗು. ಅಮೃತರ ತಾಯಿ ಮುಸ್ಲಿಂ ಸಮುದಾಯಕ್ಕೆ ಸೇರಿದ ರುಖ್ಸಾನಾ ಸುಲ್ತಾನಾ ಮತ್ತು ತಂದೆ ಪಂಜಾಬಿ ಜಾಟ್ ಸಿಖ್, ಸೇನಾಧಿಕಾರಿ ಶಿವಿಂದರ್ ಸಿಂಗ್ ವಿರ್ಕ್ . ಪ್ರಮುಖ ದಿನಪತ್ರಿಕೆಯ ಪ್ರಕಾರ, ರುಖ್ಸಾನಾ ನಟಿ ಬೇಗಂ ಪ್ಯಾರಾ ಅವರ ಸೋದರ ಸೊಸೆ. ಇವರು 1940 ಮತ್ತು 1950 ರ ದಶಕಗಳಲ್ಲಿ ದೊಡ್ಡ ತಾರೆಯಾಗಿದ್ದರು.

ಬೇಗಂ ಪ್ಯಾರಾ ಅವರು ರಾಜ್ ಕಪೂರ್ ಅವರೊಂದಿಗೆ ಸೊಹ್ನಿ ಮಹಿವಾಲ್ (1946), ಜಂಜೀರ್ (1947) ನೀಲ್ ಕಮಲ್ (1947), ನರ್ಗಿಸ್ ಅವರೊಂದಿಗೆ ಮೆಹೆಂಡಿ (1947); ಭರತ್ ಭೂಷಣ್ ಮತ್ತು ಗೀತಾ ಬಾಲಿಯೊಂದಿಗೆ ಸುಹಾಗ್ ರಾತ್ (1948) ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಪ್ರಮುಖ ದಿನಪತ್ರಿಕೆಯ ವರದಿಯಂತೆ ಬೇಗಂ ಪ್ಯಾರಾ ದಿಲೀಪ್ ಕುಮಾರ್ ಅವರ ಸಹೋದರ ನಾಸಿರ್ ಖಾನ್ ಅವರನ್ನು ವಿವಾಹವಾದರು. ಅವರ ಮಗ ಅಯೂಬ್ ಖಾನ್ ಬಾಲಿವುಡ್ ನಟ ಮತ್ತು ಹೆಚ್ಚಾಗಿ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

ಅಮೃತಾ ದಿವಂಗತ ಬರಹಗಾರ ಖುಷ್ವಂತ್ ಸಿಂಗ್‌ ಅವರ ಸಂಬಂಧಿ ಕೂಡ ಹೌದು. ವರದಿಯ ಪ್ರಕಾರ, ಅಮೃತಾ ಅವರ ಅಜ್ಜಿ ಮೊಹಿಂದರ್ ಕೌರ್ ಖುಷ್ವಂತ್ ಅವರ ಸಹೋದರಿ. ಅಮೃತಾ ಬ್ರಿಟಿಷರ ಕಾಲದಿಂದ ದೆಹಲಿಯ ಪ್ರಮುಖ ಬಿಲ್ಡರ್ ಮತ್ತು ರಿಯಲ್ ಎಸ್ಟೇಟ್ ಡೆವಲಪರ್ ಸರ್ ಶೋಭಾ ಸಿಂಗ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆ.
Sara and veteran actor Dilip Kumar

ಶರ್ಮಿಳಾ ಅವರ ಕುಟುಂಬದ ಕಡೆಯಿಂದ, ಸಾರಾ ಪ್ರಸಿದ್ಧ ಟ್ಯಾಗೋರ್ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದಾರೆ. ವರದಿಯ ಪ್ರಕಾರ, ಶರ್ಮಿಳಾ ಅವರ ತಾಯಿ ಲತಿಕಾ ಟ್ಯಾಗೋರ್ ರವೀಂದ್ರನಾಥ ಟ್ಯಾಗೋರ್ ಅವರ ಸಹೋದರ ದ್ವಿಜೇಂದ್ರನಾಥ್ ಅವರ ಮೊಮ್ಮಗಳು.

https://twitter.com/SaakshaTv/status/1377818281160085504?s=19

ಕಸೂರಿ ಮೇಥಿಯ ಆರೋಗ್ಯ ಪ್ರಯೋಜನಗಳು https://t.co/nPgU2tHyrz

— Saaksha TV (@SaakshaTv) April 2, 2021

ದಿನಕ್ಕೆ ಹಲವು ಬಾರಿ ತನ್ನ ಬಣ್ಣವನ್ನು ಬದಲಾಯಿಸುವ ಶಿವಲಿಂಗ#shivalinga https://t.co/oB5QJTgSMp

— Saaksha TV (@SaakshaTv) April 3, 2021

https://twitter.com/SaakshaTv/status/1377780857818218498?s=19

https://twitter.com/SaakshaTv/status/1377656656553680896?s=19

#Sara #veteranactor #DilipKumar #cinema

Tags: Bollywood veteran actor Dilip KumarentertainmentSara
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram