ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಕೆಂಪು ಶುಂಠಿಯ ಆರೋಗ್ಯಕಾರಿ ಪ್ರಯೋಜನಗಳು

admin by admin
April 7, 2021
in Health, Newsbeat, ಆರೋಗ್ಯ
red ginger
Share on FacebookShare on TwitterShare on WhatsappShare on Telegram

ಕೆಂಪು ಶುಂಠಿಯ ಆರೋಗ್ಯಕಾರಿ ಪ್ರಯೋಜನಗಳು:

ಗಮನಿಸಿ: ಇದನ್ನು ಬೆಳೆಯುವಾಗ ಅಥವಾ ಕೃಷಿ ಮಾಡುವಾಗ ಕೆಂಪು ಬಣ್ಣದಲ್ಲಿರುವ ಈ ಶುಂಠಿ ಗೆಡ್ಡೆ , ಗಾಳಿ ಸೋಕಿದಾಗ ಕಂದು ಬಣ್ಣಕ್ಕೆ ತಿರುಗುತ್ತದೆ. ಇದರ ರುಚಿ ಅತ್ಯಂತ ಖಾರದ ಮೆಣಸಿನಕಾಯಿಯಂತೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಸಾಬೀತುಗೊಂಡಿರುವ ಕೆಂಪು ಶುಂಠಿಯ 11 ಆರೋಗ್ಯಕಾರಿ ಪ್ರಯೋಜನಗಳು: ಒ ಲೂಯಾಂಗ್ ಟಪೋಲ್

ಭೂಗ್ರಹದ ಮೇಲಿರುವ ಅತ್ಯಂತ ರುಚಿಕರ ಮತ್ತು ಅತ್ಯುತ್ತಮ ಆರೋಗ್ಯ ಸ್ನೇಹಿ ಮಸಾಲಾ ಪದಾರ್ಥಗಳಲ್ಲಿ ಒಂದು ಈ ಕೆಂಪು ಶುಂಠಿ.

ಇದು ನಮ್ಮ ದೇಹ ಮತ್ತು ಮೆದುಳಿಗೆ ಅತಿ ಹೆಚ್ಚು ಸತ್ವಯುತ ಶಕ್ತಿಯುತ ಪೋಷಕಾಂಶಗಳನ್ನು ಮತ್ತು ಜೈವಿಕ ಸಂಯುಕ್ತಗಳನ್ನು ಪೂರೈಸುತ್ತದೆ. ವೈಜ್ಞಾನಿಕ ಸಂಶೋಧನೆ ಮತ್ತು ಅಧ್ಯಯನಗಳ ಆಧಾರಿತ, ಪ್ರಮುಖ 11 ಉತ್ತಮ ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳು ಕೆಂಪು ಶುಂಠಿ ಅಥವಾ ರೆಡ್ ಜಿಂಜರ್ ನಲ್ಲಿವೆ.

1) ಈ ಹೂಬಿಡುವ ಕೆಂಪು ಶುಂಠಿ ಸಸ್ಯವು ಮೂಲತಃ ಚೀನಾ ದೇಶದ್ದು. ಇದು ಜಿಂಜರಾಲ್ ಎಂಬ ಔಷದೀಯ ಗುಣಲಕ್ಷಣ ಹೊಂದಿದೆ.

red ginger

ಇದು ಜಿಂಜಿಬೊರೇಷಿಯ ಕುಟುಂಬಕ್ಕೆ ಸೇರಿರುವ ಸಸ್ಯವಾಗಿದ್ದು, ಸಾಧಾರಣ ಅರಿಷಿಣ, ಸಾಮಾನ್ಯ ಶುಂಠಿ ಮತ್ತು ಗಾಲಂಗಾಲ್ ಜೊತೆಗೆ ಹತ್ತಿರದ ಸಂಬಂಧ ಹೊಂದಿದೆ.

ರೆಡ್ ಶುಂಠಿ ಸಸ್ಯದ ರೈಜಮ್ (ಭೂಮಿಯೊಳಗೆ ಹುದುಗಿರುವ ಕಾಂಡ) ವನ್ನು ಮಸಾಲೆ ಪದಾರ್ಥವನ್ನಾಗಿ ಬಳಸಲಾಗುತ್ತದೆ. ಇದನ್ನೇ ಶುಂಠಿಯ ಮೂಲ ಅಥವಾ ಶುಂಠಿ ಎನ್ನುತ್ತೇವೆ.

ವಿವಿಧ ಸಾಂಪ್ರದಾಯಿಕ ಮತ್ತು ಪರ್ಯಾಯ ಔಷದ ಸ್ವರೂಪದಲ್ಲಿ ಬಹು ದೀರ್ಘ ಕಾಲದಿಂದಲೂ ಶುಂಠಿ ಬಳಕೆಯಲ್ಲಿದೆ. ಇದು ಜೀರ್ಣಕ್ರಿಯೆ ಅತ್ಯುತ್ತಮ ಆಹಾರವೂ ಹೌದು ಹಾಗೂ ವಾಕರಿಕೆ, ನೆಗಡಿ ಮತ್ತು ಜ್ವರದಂತಹ ಸಮಸ್ಯೆಗಳಿಗೆ ಅದ್ಭುತ ಔಷದಿಯೂ ಹೌದು.

ಕೆಂಪು ಶುಂಠಿಯನ್ನು ತಾಜಾ ರೂಪದಲ್ಲಿ, ಒಣಗಿಸಿ, ಪುಡಿಮಾಡಿ ಬಳಸಬಹುದು. ಅಥವಾ ಎಣ್ಣೆ ತೆಗೆದು ರಸ ಹಿಂಡಿ ಉಪಯೋಗಿಸಬಹುದು. ಸಂಸ್ಕರಿಸಿದ ಆಹಾರ ಪದಾರ್ಥಗಳು ಮತ್ತು ಸೌಂದರ್ಯವರ್ಧಕಗಳಲ್ಲಿಯೂ ಕೆಂಪು ಶುಂಠಿ ಬಳಕೆಯಾಗುತ್ತದೆ. ಭಾರತೀಯ ಪಾಕಶಾಸ್ತ್ರದಲ್ಲಂತು ಕೆಂಪು ಶುಂಠಿಗೆ ವಿಶೇಷ ಸ್ಥಾನವಿದೆ.

ಕೆಂಪು ಶುಂಠಿಯ ವಿಶೇಷ ಸುಗಂಧ ಮತ್ತು ಸ್ವಾದದ ಮೂಲವೇ ಇದರ ಸ್ವಾಭಾವಿಕ ತೈಲದಂಶ. ಅವುಗಳಲ್ಲಿ ಮುಖ್ಯವಾದುದ್ದು ಜಿಂಜರಾಲ್.

ಕೆಂಪು ಶುಂಠಿಯಲ್ಲಿರುವ ಜಿಂಜರಾಲ್ ಅಂಶವು ಪ್ರಮುಖ ಜೈವಿಕ ಸಕ್ರಿಯ ಸಂಯುಕ್ತವಾಗಿದ್ದು, ಅತ್ಯಂತ ಮಹತ್ವದ ಔಷದೀಯ ಗುಣಲಕ್ಷಣಗಳನ್ನು ಹೊಂದಿದೆ. ಹಾಗೆಯೇ ಇದು ಅತ್ಯಂತ ಶಕ್ತಿಯುತ ಉರಿಯೂತ ನಿರೋಧಕ ಮತ್ತು ಉತ್ಕರ್ಷಣ ನಿರೋಧಕ ಪರಿಣಾಮಗಳನ್ನು ಹೊಂದಿದೆ.

2) ಅನೇಕ ತರಹದ ಮುಂಜಾನೆಯ ಕಾಯಿಲೆಗಳಿಗೆ
ವಾಕರಿಕೆಯಂತಹ ಸಮಸ್ಯೆಗಳಿಗೆ ಇದು ಅತ್ಯಂತ ಪ್ರಬಲ ಮನೆಮದ್ದು.

3) ಕೆಂಪು ಶುಂಠಿಯು ಸ್ನಾಯು ನೋವು ಮತ್ತು ಇತರೆ ದೇಹದ ನೋವುಗಳನ್ನು ಕಡಿಮೆ ಮಾಡುತ್ತದೆ.

4) ಕೆಂಪು ಶುಂಠಿಯ ನಿರಂತರ ಬಳಕೆಯಿಂದ ಉರಿಯೂತ ಮತ್ತು ಅಸ್ಥಿ ಸಂಧಿವಾತ ನಿವಾರಣೆಯಾಗುತ್ತದೆ.

5) ಕೆಂಪು ಶುಂಠಿಯಲ್ಲಿರುವ ಔಷದೀಯ ಅಂಶಗಳು ಬ್ಲಡ್ ಶುಗರ್ ಪರಿಣಾಮಗಳನ್ನು ತಗ್ಗಿಸುತ್ತದೆ ಮತ್ತು ಹೃದಯಸಂಬಂಧಿ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡುತ್ತದೆ.

6) ದೀರ್ಘ ಕಾಲದ ಅಜೀರ್ಣದ ಸಮಸ್ಯೆಗಳಿಗೆ ಕೆಂಪು ಶುಂಠಿ ರಾಮಬಾಣ

7) ಕೆಂಪು ಶುಂಠಿಯ ಪುಡಿಯ ಬಳಕೆಯಿಂದಾಗಿ ಮುಟ್ಟಿನ ಸಮಯದ ನೋವುಗಳು ಹತೋಟಿಗೆ ಬರುತ್ತವೆ.

8) ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಕೆಂಪು ಶುಂಠಿ ನೆರವಾಗುತ್ತದೆ.

9) ಕೆಂಪು ಶುಂಠಿಯಲ್ಲಿರುವ ಮಹತ್ವದ ಅಂಶಗಳು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೂ ಪರಿಹಾರ ಕಲ್ಪಿಸುತ್ತದೆ.

10) ಕೆಂಪು ಶುಂಠಿಯು ಮೆದುಳಿನ ಕಾರ್ಯಾಚರಣೆಗಳಿಗೆ ಬಹು ಉಪಯೋಗಿ. ಅಲ್ ಜೈಮರ್ ನಂತಹ ಮೆದುಳಿನ ಸಂಬಂಧಿ ರೋಗಗಳಿಗೂ ಇದು ಔಷದ.

11) ಶುಂಠಿಯಲ್ಲಿರುವ ಸಕ್ರಿಯ ಜೈವಿಕ ಸಂಯುಕ್ತಗಳು ಹಲವು ತರಹದ ಸೋಂಕುಗಳ ವಿರುದ್ಧ ಹೋರಾಡುತ್ತದೆ.

-ದಿವ್ಯಾ, ಮೈಸೂರು
ಪ್ರಗತಿಪರ ಕೃಷಿಕರು

Tags: gingerHealthred ginger
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram