ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಏಪ್ರಿಲ್ 9 ರಿಂದ ತಮಿಳುನಾಡಿನಲ್ಲಿ ಲಾಕ್ ಡೌನ್ ?

Shwetha by Shwetha
April 8, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
kodagu
Share on FacebookShare on TwitterShare on WhatsappShare on Telegram

ಏಪ್ರಿಲ್ 9 ರಿಂದ ತಮಿಳುನಾಡಿನಲ್ಲಿ ಲಾಕ್ ಡೌನ್ ? Fact check

ಕೋವಿಡ್-19 ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಹೆಚ್ಚಾಗುತ್ತಿರುವುದರಿಂದ ಮತ್ತು ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಬಂಧಗಳು ಮತ್ತು ಕರ್ಫ್ಯೂಗಳನ್ನು ವಿಧಿಸಲಾಗುತ್ತಿರುವುದರಿಂದ, ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಸಾಕಷ್ಟು ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿ ಹರಡುತ್ತಿದೆ.
partial lockdown

Related posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

August 12, 2026
depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026

ಏಪ್ರಿಲ್ 9 ರಿಂದ (ಶುಕ್ರವಾರ) ರಾತ್ರಿ 8 ಗಂಟೆಯಿಂದ ತಮಿಳುನಾಡಿನಲ್ಲಿ ಲಾಕ್ ಡೌನ್ ಮತ್ತು ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ರಾಜ್ಯದಾದ್ಯಂತ ಸಿಆರ್‌ಪಿಸಿಯ ಸೆಕ್ಷನ್ 144 ಅನುಷ್ಠಾನ ಕಡಲತೀರ, ದೇವಾಲಯ, ಸಿನಿಮಾ ಮಂದಿರಗಳನ್ನು ಮುಚ್ಚುವುದು ಸೇರಿದಂತೆ ಖಾಸಗಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಸೇರಿದಂತೆ ಹೊಸ ನಿರ್ಬಂಧಗಳ ಪಟ್ಟಿಯ ನಕಲಿ ಸಂದೇಶ ಎಲ್ಲೆಡೆ ಹರಡುತ್ತಿದೆ.
ಹೊಸ ಮಾರ್ಗಸೂಚಿಗಳನ್ನು ಏಪ್ರಿಲ್ 9 ಶುಕ್ರವಾರ ರಾತ್ರಿ 8 ರಿಂದ ಏಪ್ರಿಲ್ 30 ರವರೆಗೆ ಜಾರಿಗೆ ತರಲಾಗುವುದು ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಈ ವದಂತಿಗಳನ್ನು ತಳ್ಳಿಹಾಕಿದ್ದು, ಜನರು ಆಧಾರರಹಿತ ವದಂತಿಗಳ ಬಗ್ಗೆ ಎಚ್ಚರದಿಂದಿರಿ ಎಂದು ಹೇಳಿದ್ದಾರೆ. ಅಂತಹ ಯಾವುದೇ ಸಲಹೆಯನ್ನು ನೀಡಲಾಗಿಲ್ಲ ಮತ್ತು ಅಧಿಕೃತ ಸಂವಹನ ವಿಧಾನದಿಂದ ಬರದ ಯಾವುದೇ ಸುದ್ದಿಯನ್ನು ಜನರು ನಂಬಬಾರದು ಎಂದು ರಾಧಾಕೃಷ್ಣನ್ ತಿಳಿಸಿದ್ದಾರೆ.

ಮದುವೆ ಮತ್ತು ಅಂತ್ಯಕ್ರಿಯೆಗಳಲ್ಲಿ ಪಾಲ್ಗೊಳ್ಳುವ ಜನರ ಸಂಖ್ಯೆಯ ಮೇಲೆ ಕೆಲವು ನಿರ್ಬಂಧಗಳನ್ನು ಸರ್ಕಾರ ವಿಧಿಸಬಹುದು ಎಂದು ಅವರು ಪ್ರತಿಪಾದಿಸಿದರು. ನಾವು ಅನಗತ್ಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತು ಪ್ರಯಾಣವನ್ನು ತಪ್ಪಿಸಬೇಕು. ಆದರೆ ಇದೆಲ್ಲವನ್ನೂ ಹಂತ ಹಂತವಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
lockdown imposed Tamil Nadu

ಸಾಂಕ್ರಾಮಿಕ ರೋಗ ಹರಡಿದ ನಂತರ ಭಾರತದಲ್ಲಿ ಹೊಸ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯು ದಿನನಿತ್ಯದ ಗರಿಷ್ಠ ಮಟ್ಟವನ್ನು ಮುಟ್ಟಿದೆ. 24 ಗಂಟೆಗಳ ಅವಧಿಯಲ್ಲಿ 1.15 ಲಕ್ಷಕ್ಕೂ ಹೆಚ್ಚು ಹೊಸ ಸೋಂಕುಗಳು ವರದಿಯಾಗಿವೆ.
ಇದು ರಾಷ್ಟ್ರವ್ಯಾಪಿ ಕೋವಿಡ್-19 ಪ್ರಕರಣಗಳ ಸಂಖ್ಯೆ 1,28,01,785 ಕ್ಕೆ ಏರಿಕೆ ಕಂಡಿದೆ. ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳು ಮಂಗಳವಾರ 25,000 ದಾಟಿದೆ.‌

ಸಿಹಿ ಗೆಣಸಿನ ಆರೋಗ್ಯ ಪ್ರಯೋಜನಗಳು#healthtips #healthbenefits #sweetpotato https://t.co/Pc1Z1SjcOn

— Saaksha TV (@SaakshaTv) April 3, 2021

ತಂಪಾದ ಆರೋಗ್ಯಕರ ರಾಗಿ ಅಂಬಲಿ#raagi #healthy #cooking #saakshatv https://t.co/uHFsZgf2ck

— Saaksha TV (@SaakshaTv) April 3, 2021

ನೆಹ್ವಾಲ್ ಅವರ ನೈಜ ಆಟದ ಚಿತ್ರಣ ‘ಸೈನಾ’ ಚಿತ್ರದಲ್ಲಿಲ್ಲ !https://t.co/qRp7c66FMy

— Saaksha TV (@SaakshaTv) April 7, 2021

ಮಧುಮೇಹ ನಿಯಂತ್ರಿಸಲು ನೀರಿನಲ್ಲಿ ನೆನೆಸಿದ ಹಸಿ ಬೆಂಡೆಕಾಯಿhttps://t.co/h6DM8brSNg

— Saaksha TV (@SaakshaTv) April 7, 2021

#lockdown #TamilNadu #Factcheck

Tags: lockdown imposedlockdown imposed Tamil NaduTamil Nadu
ShareTweetSendShare
Join us on:

Related Posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram