ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರಾವಳಿಯ ಬಿಸುಪರ್ಬ ಆಚರಣೆ ಮತ್ತು ಮಹತ್ವ

Shwetha by Shwetha
April 14, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Saakshatv special Tulunaadu bisuparba
Share on FacebookShare on TwitterShare on WhatsappShare on Telegram

ಕರಾವಳಿಯ ಬಿಸುಪರ್ಬ ಆಚರಣೆ ಮತ್ತು ಮಹತ್ವ

ದೇಶದ ವಿವಿಧ ಪ್ರದೇಶಗಳು ನಿರ್ದಿಷ್ಟ ಹಬ್ಬವನ್ನು ಹೊಂದಿದ್ದು ಅದು ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಯುಗಾದಿ ಕರ್ನಾಟಕದ ಹೊಸ ವರ್ಷದ ಹಬ್ಬವಾದರೆ, ಬಿಸು ಹಬ್ಬ ಕರ್ನಾಟಕದ ಕರಾವಳಿಯಲ್ಲಿ ಹೊಸ ವರ್ಷದ ದಿನವಾಗಿದೆ. ಇದರಲ್ಲಿ ಮಂಗಳೂರು, ಉಡುಪಿ, ಕಾಸರಗೋಡು ಜಿಲ್ಲೆಗಳು ಸೇರಿವೆ. ಈ ದಿನವು ಸೌರಮಾನದ ಹೊಸ ವರ್ಷವನ್ನು ಸೂಚಿಸುತ್ತದೆ. ಇದನ್ನು ತುಳುವಿನಲ್ಲಿ ಬಿಸು ಪರ್ಬ ಎಂದು ಕರೆಯಲಾಗುತ್ತದೆ.

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

ಕರ್ನಾಟಕದಲ್ಲಿ ಚಂದ್ರನ ಚಲನೆಯನ್ನು ಆಧರಿಸಿ, ಚಂದ್ರಮಾನ ಯುಗಾದಿ ಆಚರಿಸಿದರೆ, ತುಳುನಾಡಿನಲ್ಲಿ ಸೂರ್ಯನ ಚಲನೆಯನ್ನು ಆಧರಿಸಿ ಸೌರಮಾನ ಯುಗಾದಿಯನ್ನು ಆಚರಿಸುತ್ತಾರೆ.

Saakshatv special Tulunaadu bisuparba

ಹೊಸ ವರ್ಷದ ಬಿತ್ತನೆ ಬಿಸುನಿಂದ ಪ್ರಾರಂಭವಾಗುತ್ತದೆ. ಬಿಸು ಪರ್ಬದಲ್ಲಿ, ಸುಗ್ಗಿಯನ್ನು ತಾವು ನಂಬಿರುವ ದೈವ ದೇವರುಗಳಿಗೆ ಭಕ್ತಿಯಿಂದ ಅರ್ಪಿಸಲಾಗುತ್ತದೆ ಮತ್ತು ಇದನ್ನು ಕೃಷಿಕರ ಮನೆಗಳಲ್ಲಿ ಪೂಜಿಸಲಾಗುತ್ತದೆ. ಇದನ್ನು “ಬಿಸು ಕಣಿ” ಎಂದು ಕರೆಯಲಾಗುತ್ತದೆ.

ತುಳುವರು ಬಿಸು ಪರ್ಬದಂದು ಕುಟುಂಬದ ಮನೆಗೆ ಅಥವಾ ಪೂರ್ವಜರ ಮನೆಗಳಿಗೆ ಅಥವಾ ಸುಗ್ಗಿಯನ್ನು ಪೂಜಿಸುವ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ‌ ಬಿಸು ಕಣಿಗೆ ಕೈ ಮುಗಿದು, ಪ್ರಾರ್ಥನೆ ಸಲ್ಲಿಸಿ, ಹಿರಿಯರಿಂದ ಆಶೀರ್ವಾದ ಪಡೆಯುತ್ತಾರೆ. ಪರವೂರಿನಲ್ಲಿ ಇರುವ ಕುಟುಂಬ ಸದಸ್ಯರು ಕೂಡ ಈ ದಿನ ಹಾಜರಿದ್ದು ಬಿಸು ಕಣಿಗೆ ಪ್ರಾರ್ಥನೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆಯುವ ಕ್ರಮ ತುಳುನಾಡಿನಲ್ಲಿ ಇಂದಿಗೂ ಚಾಲ್ತಿಯಲ್ಲಿದೆ.
ಕೃಷಿಯೇ ಪ್ರಧಾನವಾಗಿರುವ ತುಳುನಾಡಿನಲ್ಲಿ ಹೊಸ ಬೆಳೆಯನ್ನು ಸಾಂಕೇತಿಕವಾಗಿ ಬಿತ್ತನೆ ಮಾಡಿದ ನಂತರ ತುಳುವರು ತಮ್ಮ ಸಂಬಂಧಿಕರ ಮನೆಗಳಿಗೆ ಭೇಟಿ ನೀಡುತ್ತಾರೆ.

ಬಿಸು ಪರ್ಬದ ದಿನದಂದು ತುಳುನಾಡಿನಲ್ಲಿ ಬೆಳಗಿನ ಉಪಹಾರವು ಮೂಡೆ ಅಥವಾ ಕೊಟ್ಟೆ ಅಥವಾ ಉದ್ದಿನ ದೋಸೆಯನ್ನು ಒಳಗೊಂಡಿರುತ್ತದೆ. ಮಧ್ಯಾಹ್ನದ ಊಟಕ್ಕೆ ಮನೆಯ ತೋಟದಲ್ಲಿ ಬೆಳೆದ ತರಕಾರಿಗಳಿಂದ ತಯಾರಿಸಿದ ಸಿಹಿಯೂಟ. ಸಾಂಬಾರ್, ಪಲ್ಯ, ಕುಚಿಲಕ್ಕಿ ಅನ್ನದ ಜೊತೆಗೆ ಎಳೆಗೋಡಂಬಿ ಹಾಕಿ ತಯಾರಿಸಿದ ರುಚಿಕರವಾದ ಪಾಯಸದ ಹಬ್ಬದೂಟ.

Bisu parbada vanasu

ತುಳುನಾಡು ಹಲವು ವೈವಿಧ್ಯ ವೈಶಿಷ್ಟ್ಯಗಳ ಸಂಗಮವಾಗಿದ್ದು, ಇಲ್ಲಿನ ಹಬ್ಬ ಹರಿದಿನಗಳು, ಆಚರಣೆಗಳು, ಧಾರ್ಮಿಕ ವಿಧಿ ವಿಧಾನಗಳು ತುಳುವರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಯಾವುದೇ ಹಬ್ಬದ ಆಚರಣೆಯಲ್ಲಿ ತುಳುನಾಡಿನ ಜನರು ತಮ್ಮನ್ನು ಇತರರಿಗಿಂತ ಭಿನ್ನವಾಗಿ ತೊಡಗಿಸಿಕೊಳ್ಳುತ್ತಾರೆ. ಅದರಲ್ಲಿ ಆಧುನಿಕತೆಯ ಆಡಂಬರ ಒಂದಿಷ್ಟು ಇರದೇ, ತುಳು ಮಣ್ಣಿನ ಸರಳ ಸುಂದರ ಸಂಸ್ಕೃತಿಯನ್ನು ಕಾಣಬಹುದಾಗಿದೆ.

ಮಧುಮೇಹದಿಂದ ಅಜೀರ್ಣದವರೆಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಕುಡಿಯುವುದರ ಪ್ರಯೋಜನಗಳು#Saakshatv #healthtips #gingerwater https://t.co/P464W2TPr7

— Saaksha TV (@SaakshaTv) April 11, 2021

ಎಲ್‌ಐಸಿಯ ಹೊಸ ಯೋಜನೆಯಲ್ಲಿ ಹೂಡಿಕೆ ಮಾಡಿ, ಪ್ರತಿ ತಿಂಗಳು 8000 ರೂಪಾಯಿ ಪಿಂಚಣಿ ಪಡೆಯಿರಿ#lic-new-scheme #pensionplan https://t.co/RGN4GIPoq0

— Saaksha TV (@SaakshaTv) April 11, 2021

ಇನ್'ಸ್ಟಂಟ್ (instant) ಸಬ್ಬಕ್ಕಿ /ಸಾಬುದಾನ /ಸಾಗು ಇಡ್ಲಿ#Saakshatv #cookingrecipe #instantsabbakkiidli https://t.co/3pXy3Pe84Z

— Saaksha TV (@SaakshaTv) April 11, 2021

ಇಂದಿರಾನಗರದ ಗೂಂಡಾ ಜೊತೆ ಇಂದಿರಾನಗರದ ಗೂಂಡಿ#rahuldravid #deepikapadukone #Indiranagar https://t.co/UXIjMyNhn1

— Saaksha TV (@SaakshaTv) April 11, 2021

#Saakshatv  #Tulunaadu #bisuparba #bisu

Tags: bisuparbaSaakshatv specialTulunaadu
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

by Shwetha
March 7, 2026
0

ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಆಯವ್ಯಯ ಇದಾಗಿದೆ. ಪ್ರಸಕ್ತ ಸಾಲಿನ ಬಜೆಟ್, ಸರ್ಕಾರದ ಬಹುಮಹತ್ವಾಕಾಂಕ್ಷೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram