ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಎಷ್ಟೇ ಪರಿಶ್ರಮ ಪಟ್ಟರು ಸರಕಾರಿ ಕೆಲಸವೇ ಸಿಗುತ್ತಿಲ್ಲವ ಹಾಕಿದ್ದರೆ ಈ ದೇವಸ್ಥಾನದ ದರ್ಶನ ಮಾಡಿ..

Shwetha by Shwetha
April 14, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology visit temple
Share on FacebookShare on TwitterShare on WhatsappShare on Telegram

ಎಷ್ಟೇ ಪರಿಶ್ರಮ ಪಟ್ಟರು ಸರಕಾರಿ ಕೆಲಸವೇ ಸಿಗುತ್ತಿಲ್ಲವ ಹಾಕಿದ್ದರೆ ಈ ದೇವಸ್ಥಾನದ ದರ್ಶನ ಮಾಡಿ..

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ .

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ ಬಂದ ಭಕ್ತರನ್ನು ಆಂಜನೇಯ ಎಂದಿಗೂ ಕೈ ಬಿಡುವುದಿಲ್ಲ.

ಈ ರೀತಿ ಶಕ್ತಿಶಾಲಿಯಾದ ಆಂಜನೇಯನಿಗೆ ಯಾವ ರೀತಿಯಾದ ಹರಕೆಯನ್ನು ಹೊತ್ತುಕೊಳ್ಳಬೇಕು, ಆ ಮಾಹಿತಿಯನ್ನು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮಗೆ ಇವತ್ತು ತಿಳಿಸಿಕೊಡುತ್ತೇನೆ. ಪ್ರತಿಯೊಬ್ಬರ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಿರುತ್ತದೆ. ಸಮಸ್ಯೆಗಳು ಇದ್ದರೆ ಜೀವನ,ಆಗ ಜೀವನಕ್ಕೆ ಒಂದು ಅರ್ಥ ಬರುತ್ತದೆ.

ಆದರೆ  ಸಮಸ್ಯೆಗಳು ವಿಪರೀತವಾದಾಗ ದೇವರ ಮೋರೆಯನ್ನು ಹೋಗುವುದು ಬಹಳ ಒಳ್ಳೆಯದು. ದೇವರಿಗೆ ಕೆಲವರು ಹರಕೆಯನ್ನು ಮಾಡಿಕೊಂಡು ಕೆಲಸವಾದ ನಂತರ ಹರಕೆಗಳನ್ನು ತೀರಿಸುವ ಪದ್ಧತಿ ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ.

ಅದೇ ರೀತಿಯಾಗಿ ನೀವೇನು ಮಾಡಬೇಕು ಅಂದರೆ, ನಿಮಗೆ ಏನಾದರೂ ಸಂಕಷ್ಟಗಳು ಇದ್ದರೆ ಅಂದರೆ ಹಣಕಾಸಿನ ಸಮಸ್ಯೆ,  ಎಷ್ಟೋ ಜನರ ಜೀವನದಲ್ಲಿ ಹಣಕಾಸಿನ ಸಮಸ್ಯೆ ಇರುತ್ತದೆ. ಹಣಕಾಸಿನ ಸಮಸ್ಯೆ ಹೋಗಬೇಕು, ಆಂಜನೇಯ ಸ್ವಾಮಿಯ ಅನುಗ್ರಹ ಆಗಬೇಕೆಂದರೆ.

ನಿಮಗೆ ಸರಕಾರಿ ಕೆಲಸ ತೆಗೆದುಕೊಳ್ಳಬೇಕು ಎಂಬ ಆಸೆ ಇದೆಯಾ ಹಾಗೂ ಅದಕ್ಕಾಗಿ ಬಹಳ ಶ್ರಮವಹಿಸಿ ಆದರೆ ನೀವು ಎಷ್ಟು ಶ್ರಮ ವಹಿಸಿ ಸರಕಾರಿ ಕೆಲಸಕ್ಕಾಗಿ ಓದುತ್ತಿದ್ದರೂ ಕೂಡ, ನಿಮ್ಮ ಪರಿಶ್ರಮಕ್ಕೆ ಪ್ರತಿಫಲ ಸಿಗುತ್ತಾ ಇಲ್ಲ ಅನ್ನುವುದಾದರೆ ಒಮ್ಮೆ ಈ ದೇವಾಲಯಕ್ಕೆ ಭೇಟಿ ನೀಡಿ ಬನ್ನಿ ಹೌದು ಈ ದೇವಾಲಯಕ್ಕೆ ಹೋಗಿ ನೀವು ದೇವರ ದರ್ಶನ ಪಡೆದು ಹರಕೆ ಮಾಡಿಕೊಂಡು.

ಬಂದರೆ ಖಂಡಿತವಾಗಿಯೂ ನಿಮಗೆ ಸರಕಾರಿ ಕೆಲಸ ಪ್ರಾಪ್ತಿ ಆಗುತ್ತದೆ ಎಂದು ಹೇಳಲಾಗುತ್ತದೆ, ಹಾಗಂತ ಹೀಗೆ ನಾವು ಹೇಳ್ತಾ ಇಲ್ಲಾ, ಈ ದೇವಸ್ಥಾನಕ್ಕೆ ಬರುವಂತಹ ಹಲವು ಭಕ್ತಾದಿಗಳು ಜೊತೆಗೆ ಈ ದೇವಸ್ಥಾನದ ಪೂಜಾರಿಯೋ ಕೂಡ ಇದನ್ನೇ ಹೇಳುತ್ತಿದ್ದಾರೆ ಹಾಗಾದರೆ ಈ ದೇವಾಲಯ ಎಲ್ಲಿದೆ ಎಂಬುದನ್ನು ತಿಳಿದುಕೊಳ್ಳೋಣ ಇಂದಿನ ಲೇಖನದಲ್ಲಿ.

ಹೌದು ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಇಡೀ ಭರತಖಂಡವನ್ನೇ ತೆಗೆದುಕೊಂಡರೆ ಸಾಕಷ್ಟು ವಿಶೇಷತೆ ಅನ್ನೋ ಹೊಂದಿರುವಂತಹ ಅಚ್ಚರಿಯನ್ನು ಮೂಡಿಸುತ್ತದೆ ಇರುವಂತಹ ವಿಜ್ಞಾನಕ್ಕೆ ಸವಾಲು ಎಸಗಿರುವಂತಹ ಅನೇಕ ದೇವಾಲಯಗಳನ್ನು ನಾವು ನಮ್ಮ ಈ ಭೂಮಿ ಅಲ್ಲಿ ಕಾಣಬಹುದು ಅದೇ ರೀತಿ ಚಿರಂಜೀವಿ ಆದ ಆಂಜನೇಯನ ಪವಾಡವನ್ನು ಪವಾಡಸದೃಶ್ಯ ವನ್ನು ಬರುವವರ ಸಂಖ್ಯೆಯೂ ಕೂಡ ಕಡಿಮೆಯೇನೂ ಇಲ್ಲ ಅದೇ ರೀತಿ ಇಲ್ಲೊಂದು ಆಂಜನೇಯನ ದೇವಾಲಯದಲ್ಲಿ ಇಂತಹ ಅಚ್ಚರಿ ನಡೆಯುತ್ತಿರುವುದು ಖಂಡಿತವಾಗಿಯೂ ಆಶ್ಚರ್ಯ ಅನಿಸುತ್ತದೆ.

ಹಾಗಾದರೆ ಈ ದೇವಾಲಯ ಎಲ್ಲಿದೆ ಎಂದು ನೀವು ತಿಳಿದುಕೊಳ್ಳಬೇಕಾದ ಇಲ್ಲಿದೆ ನೋಡಿ ಇದರ ಬಗೆಗಿನ ಒಂದಿಷ್ಟು ಚಿಕ್ಕ ಮಾಹಿತಿ ಹೌದು ನಮ್ಮ ಕರ್ನಾಟಕ ರಾಜ್ಯದಲ್ಲಿ ಇರುವಂತಹ ಬೆಳಗಾವಿ ಜಿಲ್ಲೆಗೆ ಸೇರಿರುವ ಈ ಗ್ರಾಮದಲ್ಲಿ ಆಂಜನೇಯನ ಗುಡಿ ಇದೆ ಇಲ್ಲಿಗೆ ಹೋಗಿ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಕೇಳಿಕೊಂಡು ಬಂದದ್ದೇ ಆದಲ್ಲಿ ಅವರ ಇಷ್ಟಾರ್ಥಗಳು ನೆರವೇರುತ್ತದೆ ಅದರಲ್ಲಿಯೂ ಈ ದೇವಾಲಯ ಸರಕಾರಿ ಕೆಲಸ ಪ್ರಾಪ್ತಿ ಮಾಡುವಲ್ಲಿ ಹೆಚ್ಚು ಪ್ರಸಿದ್ಧತೆಯನ್ನು ಹೊಂದಿದೆ.

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ
ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ರಾಜ್ಯದ ಮೂಲೆ ಮೂಲೆಗಳಿಂದಲೂ ಈಗಾಗಲೇ ಸಾಕಷ್ಟು ಭಕ್ತಾದಿಗಳು ಈ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಂದಿದ್ದಾರೆ ಹಾಗೂ ಈ ದೇವಾಲಯವು ಬೆಳಗಾವಿಗೆ ಸೇರಿದ ಖವಟಗೊಪ್ಪ ಎಂಬ ಗ್ರಾಮದಲ್ಲಿ ಇದೆ. ಇಲ್ಲಿರುವ ಆಂಜನೇಯನ ಗುಡಿಗೆ ಹೋಗಿ ದೇವರ ದರ್ಶನ ಪಡೆದು ಆಂಜನೇಯನಿಗೆ ನಡೆದುಕೊಂಡರೆ ಸರಕಾರಿ ಕೆಲಸ ಪ್ರಾಪ್ತಿಯಾಗುತ್ತದೆ ಎಂದು ಸ್ವತಃ ಈ ದೇವಸ್ಥಾನದ ಪೂಜಾರಿಗಳೆ ತಿಳಿಸಿದ್ದಾರೆ. ಇದು ಸುಳ್ಳು ಅನಿಸಬಹುದು ಆದರೆ ಈ ದೇವಾಲಯಕ್ಕೆ ಬಂದು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವ ಕೊಂಡಿರುವವರ ಸಂಖ್ಯೆಯೂ ಹೆಚ್ಚಾಗಿಯೇ ಇದೆ.

ಇವತ್ತಿನ ದಿವಸಗಳಲ್ಲಿ ಸರ್ಕಾರಿ ಕೆಲಸ ಎಂದರೆ ಯಾರಿಗೆ ಬೇಡ ಹೇಳಿ ಇನ್ನೂ ಹೆಣ್ಣನ್ನು ಕೊಡಬೇಕೆಂದರೆ ಗಂಡನಿಗೆ ಸರಕಾರಿ ಕೆಲಸ ಇರಲೇಬೇಕು ಎಂಬ ಕಂಡಿಷನ್ ಹಾಕುವವರ ಸಂಖ್ಯೆ ಕೂಡ ಹೆಚ್ಚಾಗಿದೆ ಹಾಗೆ ಎಷ್ಟು ಪರಿಶ್ರಮ ಹಾಕಿದರು ಸರಕಾರಿ ಕೆಲಸವೇ ಸಿಗುತ್ತಿಲ್ಲ ಅನ್ನುವವರು ಸ್ವಲ್ಪ ಅದೃಷ್ಟದೊಂದಿಗೆ ನಿಮ್ಮ ಪರಿಶ್ರಮದೊಂದಿಗೆ ಸರಕಾರಿ ಕೆಲಸಕ್ಕೆ ಪ್ರಯತ್ನಪಟ್ಟರೆ ಖಂಡಿತವಾಗಿಯೂ ಆಂಜನೇಯನ ಕೃಪಕಟಾಕ್ಷದಿಂದ ನಿಮಗೆ ಸರಕಾರಿ ಕೆಲಸದ ದೊರೆಯುವ ಸಾಧ್ಯತೆ ಬಹಳಷ್ಟು ಇದೆ ಹಾಗೆ ಈ ದೇವಾಲಯಕ್ಕೆ ಬಂದು ಸರಕಾರಿ ಕೆಲಸ ಕಳೆದುಕೊಂಡಿರುವವರ ಸಂಖ್ಯೆ ಬಹಳಷ್ಟಿದೆ ಎಂದು ಹೇಳಲಾಗಿದೆ.

#Saakshatv #astrology #temple

Tags: saakshatv astrologyVisit temple
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram