ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಸೂಪರ್ ಸಂಡೆಯ ಸೂಪರ್ ಮ್ಯಾಚ್ ನಲ್ಲಿ ಕೆಕೆಆರ್ – ಆರ್ ಸಿಬಿ ಫೈಟ್

saaksha tv by saaksha tv
April 18, 2021
in IPL 2021, Newsbeat, ಐಪಿಎಲ್ 2021
virat kohli eion morgan ipl 2021 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021- ಸೂಪರ್ ಸಂಡೆಯ ಸೂಪರ್ ಮ್ಯಾಚ್ ನಲ್ಲಿ ಕೆಕೆಆರ್ – ಆರ್ ಸಿಬಿ ಫೈಟ್

virat kohli eion morgan ipl 2021 saakshatv14ನೇ ಆವೃತ್ತಿಯ 10ನೇ ಪಂದ್ಯದಲ್ಲಿ ಆರ್ ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ.
ಚೆನ್ನೈನಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಈ ಪಂದ್ಯ ರೋಚಕವಾಗಿ ಸಾಗುವುದರಲ್ಲಿ ಎರಡು ಮಾತಿಲ್ಲ. ಅಷ್ಟೇ ಅಲ್ಲ, ಈ ಪಂದ್ಯ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿಯವರಿಗೆ ಅವಿಸ್ಮರಣೀಯವಾಗಲಿದೆ. ಇದೇ ದಿನ ಅಂದ್ರೆ ಏಪ್ರಿಲ್ 18ರಂದು ವಿರಾಟ್ ಕೊಹ್ಲಿ 2008ರಲ್ಲಿ ಆರ್ ಸಿಬಿ ಪರ ಮೊದಲ ಪಂದ್ಯವನ್ನು ಆಡಿದ್ದರು. ಆ ನಂತರ ಕಳೆದ 14 ಆವೃತ್ತಿಗಳಲ್ಲಿ ವಿರಾಟ್ ಕೊಹ್ಲಿ ಆರ್ ಸಿಬಿ ಆಟಗಾರನಾಗಿ ಜೊತೆಗೆ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಈಗಾಗಲೇ ಆರ್ ಸಿಬಿ ಆಡಿರುವ ಎರಡು ಪಂದ್ಯಗಳಲ್ಲೂ ಜಯ ಸಾಧಿಸಿ ಫುಲ್ ಝೂಮ್ ನಲ್ಲಿದೆ. ಹೀಗಾಗಿ ವಿರಾಟ್ ಕೊಹ್ಲಿ ವಿನ್ನಿಂಗ್ ಕಾಂಬಿನೇಷನ್ ಏನಿದೆಯೋ ಅದನ್ನೇ ಮುಂದುವರಿಸಿಕೊಂಡು ಹೋಗುವ ಸಾಧ್ಯತೆ ಇದೆ.
ಇನ್ನೊಂದೆಡೆ ಕೆಕೆಆರ್ ತಂಡ ಮೊದಲ ಪಂದ್ಯವನ್ನು ಗೆದ್ರೂ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಗೆಲುವನ್ನು ಎದುರು ನೋಡುತ್ತಿದೆ.
ಇನ್ನು ಎರಡು ತಂಡಗಳು ಐಪಿಎಲ್ ನಲ್ಲಿ 26 ಬಾರಿ ಕಾದಾಟ ನಡೆಸಿವೆ. ಇದ್ರಲ್ಲಿ ಆರ್ ಸಿಬಿ 12 ಬಾರಿ ಜಯ ಸಾಧಿಸಿದ್ರೆ, ಕೆಕೆಆರ್ 14 ಬಾರಿ ಗೆಲುವು ದಾಖಲಿಸಿದೆ. ಅಂಕಿ ಅಂಶಗಳ ಪ್ರಕಾರ ಕೆಕೆಆರ್ ಒಂದು ಹೆಜ್ಜೆ ಮುಂದಿದೆ.
ಮತ್ತೊಂದು ಅಂಕಿ ಅಂಶವನ್ನು ನೋಡುವುದಾದ್ರೆ, ಐಪಿಎಲ್ ನಲ್ಲಿ ಆರ್ ಸಿಬಿ 197 ಪಂದ್ಯಗಳನ್ನು ಆಡಿದೆ. ಇದ್ರಲ್ಲಿ 93 ಪಂದ್ಯಗಳಲ್ಲಿ ಜಯ ಹಾಗೂ 101 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.
ಹಾಗೇ ಕೆಕೆಆರ್ ತಂಡ 194 ಪಂದ್ಯಗಳನ್ನು ಆಡಿದ್ದು, 100 ಪಂದ್ಯಗಳಲ್ಲಿ ಜಯ ಹಾಗೂ 94 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.
virat kohli rcb  ipl 2021 saakshatvಒಟ್ಟಿನಲ್ಲಿ ಉಭಯ ತಂಡಗಳಿಗೆ ಟೂರ್ನಿಯ ಮೂರನೇ ಪಂದ್ಯವಾಗಿದೆ. ಸೋಲಿನಿಂದ ಹೊರಬರಲು ಕೆಕೆಆರ್ ಹೋರಾಟ ನಡೆಸಿದ್ರೆ, ಗೆಲುವಿನ ಓಟವನ್ನು ಮುಂದುವರಿಸಿಕೊಂಡು ಹೋಗುವ ತವಕದಲ್ಲಿದೆ ಆರ್ ಸಿಬಿ
ಆರ್ ಸಿಬಿ ಸಂಭವನೀಯ ತಂಡ
ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಗ್ಲೇನ್ ಮ್ಯಾಕ್ಸ್ ವೆಲ್, ಎಬಿಡಿ ವಿಲಿಯರ್ಸ್, ಶಹಬಾಝ್ ಅಹ್ಮದ್, ಡಾನ್ ಕ್ರಿಸ್ಟಿಯಾನ್, ವಾಷಿಂಗ್ಟನ್ ಸುಂದರ್, ಕೈಲ್ ಜಾಮಿನ್ಸನ್, ಹರ್ಷೆಲ್ ಪಟೇಲ್, ಮಹಮ್ಮದ್ ಸೀರಾಜ್, ಯುಜುವೇಂದ್ರ ಚಾಹಲ್.
ಕೆಕೆಆರ್ ಸಂಭವನೀಯ ತಂಡ
ಶುಬ್ಮನ್ ಗಿಲ್, ನಿತೇಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮೊರ್ಗಾನ್ (ನಾಯಕ), ದಿನೇಶ್ ಕಾರ್ತಿಕ್, ಆಂಡ್ರೆ ರಸೆಲ್, ಶಕೀಬ್ ಆಲ್ ಹಸನ್, ಪ್ಯಾಟ್ ಕಮಿನ್ಸ್, ಹರ್ಭಜನ್ ಸಿಂಗ್, ವರುಣ್ ಚಕ್ರವರ್ತಿ, ಪ್ರಸಿದ್ದ್ ಕೃಷ್ಣ,

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
Tags: #saakshatvbcciCricketindiaIPLipl 2021kkrRCBShubman Gillvirat kohli
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram