ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ಬಾರಿ ತಪ್ಪು ನಮ್ದೆ..! ಕೊರೊನಾ 2.0 ಅಸಲಿಯತ್ತು.. ಸರ್ಕಾರ ಎಡವಿದ್ದೇಲ್ಲಿ..?

Namratha Rao by Namratha Rao
April 19, 2021
in Newsbeat, Saaksha Special, ಎಸ್ ಸ್ಪೆಷಲ್
siddaramaiah
Share on FacebookShare on TwitterShare on WhatsappShare on Telegram

ಈ ಬಾರಿ ತಪ್ಪು ನಮ್ದೆ..! ಕೊರೊನಾ 2.0 ಅಸಲಿಯತ್ತು.. ಸರ್ಕಾರ ಎಡವಿದ್ದೇಲ್ಲಿ..?

ಬೆಂಗಳೂರು : ಕೊರೊನಾ ಎರಡನೇ ಅಲೆ ದೇಶದಲ್ಲಿ ಸೋಂಕಿತರ ಪ್ರವಾಹವನ್ನೇ ಸೃಷ್ಠಿಸುತ್ತಿದೆ. ಪ್ರತಿ ದಿನ ದೇಶದಲ್ಲಿ ಕೊರೊನಾ ಬ್ಲಾಸ್ಟ್ ಆಗುತ್ತಿದ್ದು, 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ. ಇದರಿಂದ ದೇಶದ ಪ್ರಮುಖ ನಗರಗಳು ಲಾಕ್ ಆಗಿವೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಬಿಗಿ ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತಿದೆ.

Related posts

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026
ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

August 11, 2026

ಈ ಬಾರಿ ತಪ್ಪು ನಮ್ದೆ..!
ನಮಗೆಲ್ಲರಿಗೂ ತಿಳಿದಂತೆ ಕೊರೊನಾ ವೈರಸ್ ಛೀನಾದಲ್ಲಿ ಜನಿಸಿ ಇಡೀ ವಿಶ್ವವನ್ನೇ ತನ್ನ ಕಬಂದ ಬಾಹುಗಳಲ್ಲಿ ಇಟ್ಟುಕೊಂಡಿದೆ. ಕೊರೊನಾ ಚೀನಾದಲ್ಲಿ ಮೊದಲು ಕಾಣಿಸಿಕೊಂಡು ಇಡೀ ಪ್ರಪಂಚಕ್ಕೆ ಹಬ್ಬಿದ್ದು, ಸಾಕಷ್ಟು ಸಾವು ನೋವುಗಳಾಗಿವೆ. ಕೊರೊನಾ ಮೊದಲ ಅಲೆಗೆ ಇಡೀ ವಿಶ್ವವೇ ಸ್ತಬ್ಧವಾಗಿದ್ದಿದ್ದು ನಿಜ. ಆದ್ರೆ ಕೊರೊನಾ ಎರಡನೇ ಅಲೆಗೆ ಕಾರಣ ಯಾರು..? ಕೊರೊನಾ 2.0 ಅಬ್ಬರಿಸಿ ಬೊಬ್ಬಿರಿಯಲು ಬಿಟ್ಟಿದ್ದು ಯಾರು..? ಅನ್ನೋ ಪ್ರಶ್ನೆಗಳನ್ನ ನಮ್ಮನ್ನ ನಾವೇ ಕೇಳಿಕೊಳ್ಳಬೇಕಾಗುತ್ತದೆ.

ಯಾಕೆಂದ್ರೆ ಕೊರೊನಾ ಮೊದಲ ಅಲೆ ಯಾರು ಕೂಡ ಊಹಿಸದೇ ಇದ್ದದ್ದು. ಕೊರೊನಾ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ತಿಳಿದಿರಲಿಲ್ಲ. ಅದರ ತೀವ್ರತೆ ಎಷ್ಟು..? ಹೇಗೆ ವರ್ತಿಸುತ್ತೆ ಅನ್ನೋದು ತಿಳಿಯದೇ ಅದರ ವಿರುದ್ಧ ಹೋರಾಡಿದ್ವಿ. ಆದ್ರೆ ಕೊರೊನಾ 2.0 ಬಗ್ಗೆ ತಜ್ಞರು ಮೊದಲೇ ಎಚ್ಚರಿಸಿದ್ದರು. ಕೊರೊನಾ ಎರಡನೇ ಅಲೆ ಮೊದಲ ಕೊರೊನಾಗಿಂತ ಹೆಚ್ಚು ವೇಗವಾಗಿ ಹರಡುತ್ತೆ. ಇದರಲ್ಲಿ ಸಾವುಗಳು ಹೆಚ್ಚಾಗಬಹುದು ಎಂದು ಮೊದಲೇ ಹೇಳಿದ್ದರು. ಆದ್ರೆ ಇದನ್ನ ಆಳುವ ಸರ್ಕಾರವಾಗಲಿ ಅಥವಾ ಜನರಾಗಲಿ ತಲೆಗೆ ಹಾಕಿಕೊಳ್ಳಲು ಗೋಜಿಗೆ ಹೋಗಲಿಲ್ಲ.

narendra modi

ಕೊರೊನಾ ಮೊದಲ ಅಲೆಯನ್ನ ಕಣ್ಣಾರೆ ಕಂಡಿದ್ದ ಜನರು ಕೂಡ ಕೊರೊನಾ ಎರಡನೇ ಅಲೆಯನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ಕೊರೊನಾದ ಜೊತೆ ಬದುಕುವುದನ್ನ ಕಲಿಯಬೇಕು ಎಂದುಕೊಂಡು ಜನರು ಕನಿಷ್ಠ ಎಚ್ಚರಿಕಾ ಕ್ರಮಗಳನ್ನೇ ಮರೆತು ಹೋದರು. ಮಾಸ್ಕ್, ಸಾಮಾಜಿಕ ಅಂತರ ಮರೆತು ಸಿಕ್ಕ ಸಿಕ್ಕ ಕಡೆ ಓಡಾಡಿದರು. ಕೊರೊನಾ ಜೊತೆ ಬದುಕಿ ಅಂದ್ರೆ ಜನರ ಕೊರೊನಾವನ್ನ ಅಪ್ಪಿತಬ್ಬಿಕೊಂಡಂತೆ ಬೇಕಾಬಿಟ್ಟಿ ತಿರುಗಾಡಿದ್ರು. ಇದು ಕೊರೊನಾ ಮತ್ತೆ ಅಬ್ಬರಿಸಲು ಪ್ರಮುಖ ಕಾರಣ. ಕೊರೊನಾ ಮೊದಲ ಅಲೆಗೆ ಚೀನಾ ಕಾರಣವಾದ್ರೆ.. ಕೊರೊನಾ 2.0ಗೆ ನಾವೇ ಕಾರಣ ಅಂದ್ರೆ ಈ ಬಾರಿ ತಪ್ಪು ನಮ್ದೆ..!

ಸರ್ಕಾರ ಎಡವಿದ್ದೇಲ್ಲಿ…?

ಹೌದು..! ಜನರ ನಿರ್ಲಕ್ಷ್ಯದಿಂದಲೇ ಕೊರೊನಾ ಹೆಚ್ಚಾಗಿದೆ. ಆದ್ರೆ ಜನರ ಈ ನಡೆಗೆ ಸರ್ಕಾರವೇ ನೇರ ಕಾರಣ ಅನ್ನೋದು ನೂರಕ್ಕೆ ನೂರಷ್ಟು ಸತ್ಯ. ಕಳೆದ ವರ್ಷ ಕೊರೊನಾದ ತೀವ್ರತೆ ಅದರ ಹೊಡೆತ ಹೇಗಿರುತ್ತೆ ಅನ್ನೋದು ಸರ್ಕಾರಕ್ಕೆ ಚೆನ್ನಾಗಿಯೇ ಮನವರಿಕೆಯಾಗಿತ್ತು. ಅದನ್ನ ಗಮನದಲ್ಲಿಟ್ಟುಕೊಂಡು ಕೊರೊನಾ ಎರಡನೇ ಅಲೆಯನ್ನ ಎದುರಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನ ಮಾಡಿಕೊಳ್ಳಬೇಕಿತ್ತು. ಮುಖ್ಯವಾಗಿ ಜನರಲ್ಲಿನ ಬೇಜವಾಬ್ದಾರಿಯನ್ನ ಗಮನಿಸಿ ಕಾಲ ಕಾಲಕ್ಕೆ ಜನರನ್ನ ಎಚ್ಚರಿಸುವ ಕೆಲಸ ಮಾಡಬೇಕಿತ್ತು. ಟೆಸ್ಟ್ ಗಳನ್ನ ಹೆಚ್ಚಿಸಬೇಕಿತ್ತು. ಹಳ್ಳಿ ಹಳ್ಳಿಗೂ ಭೇಟಿ ನೀಡಿ ಕೊರೊನಾ ಬಗ್ಗೆ ಜಾಗೃತಿ ಜೊತೆಗೆ ಎಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿತ್ತು. ಅನವಶ್ಯಕ ಜನ ಸಂಚಾರದ ಮೇಲೆ ನಿಬರ್ಂಧ ಏರಬೇಕಿತ್ತು. ಆದ್ರೆ ಸರ್ಕಾರ ಇದ್ಯಾವುದನ್ನೂ ಮಾಡಲೇ ಇಲ್ಲ. ಕೇವಲ ಫೋನ್ ರಿಂಗ್ ಟೂನ್, ಅಪರೂಪಕ್ಕೊಂದು ವಿಡಿಯೋ ಹೇಳಿಕೆ. ಕೊರೊನಾದ ಜೊತೆ ಬದುಕುವುದು ಕಲೀರಿ ಎನ್ನುತ್ತಾ ಬೇಜವಾಬ್ದಾರಿಯ ಪರಮಾವಧಿಯನ್ನ ಮೆರೆಯಿತು. ಇದರ ಪರಿಣಾಮ ಈಗ ದೇಶದಲ್ಲಿ ಕೊರೊನಾ ಕೈ ಮೀರಿದೆ. ಪ್ರತಿ ದಿನ ಕೊರೊನಾ ಸ್ಫೋಟಿಸುತ್ತಿದೆ.

lock

Tags: Corona VirusindiaNarendra modi
ShareTweetSendShare
Join us on:

Related Posts

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram