ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಿನಿಮಾರಂಗದ ಕಾರ್ಮಿಕರಿಗೆ ನೆರವಾದ ಮೆಗಾಸ್ಟಾರ್ – ಉಚಿತ ಕೊರೊನಾ ಲಸಿಕೆ..!

Namratha Rao by Namratha Rao
April 21, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸಿನಿಮಾರಂಗದ ಕಾರ್ಮಿಕರಿಗೆ ನೆರವಾದ ಮೆಗಾಸ್ಟಾರ್ – ಉಚಿತ ಕೊರೊನಾ ಲಸಿಕೆ..!

ಹೈದ್ರಾಬಾದ್ : ದೇಶದೆಲ್ಲೆಡೆ ಕೊರೊನಾ 2 ಅಲೆ ಅಪ್ಪಳಿಸಿದ್ದು, ಜನರು ಕಂಗಾಲಾಗಿದ್ದಾರೆ. ಮತ್ತೊಂದೆಡೆ  ಸಾವಿನ ಸಂಖ್ಯೆಯು , ಸೋಂಕಿತರ ಸಂಖ್ಯೆಯೂ ಸರ್ವಕಾಲೀನ ದಾಖಲೆ ಬರೆದಿದೆ.. ಮತ್ತೊಂದೆಡೆ  ದೇಶಾದ್ಯಂತ ಲಸಿಕೆ ಅಭಿಯಾನವು ಜಾರಿಯಲ್ಲಿದ್ದು, ಜನರಿಗೆ ಲಸಿಕೆ ಪಡೆಯುವಂತೆ ಸರ್ಕಾರ ಸೂಚನೆ ನೀಡಿದೆ.

Related posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

September 20, 2026
ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

September 20, 2026

ಇನ್ನೂ ಇಂತಹ ಸಂಕಷ್ಟ ಸಮಯದಲ್ಲಿ ಹಲವಾರು ಗಣ್ಯರು , ಸಮಾಜಜ ಸೇವಕರು ಜನರಿಗೆ ಸಹಾಯಾಸ್ತ ಚಾಚುತ್ತಿದ್ದಾರೆ. ಇತ್ತ ಮೆಗಾಸ್ಟಾರ್ ಚಿರಂಜೀವಿ ಅವರು ಸಿನಿಮಾರಂಗದಲ್ಲಿ ಕೆಲಸ ಮಾಡುವವರಿಗೆ ಉಚಿತ ಕೊರೊನಾ ಲಸಿಕೆ ನೀಡಲು ಮುಂದಾಗಿದ್ದಾರೆ. ಅಪೋಲೋ ಫೌಂಡೇಶನ್ ಜೊತೆ ಸೇರಿ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಉಚಿತ ಕೊರೊನಾ ಲಸಿಕೆ ಮತ್ತು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಪೂರೈಸಲು ರೆಡಿಯಾಗಿದ್ದಾರೆ.

ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಸಿನಿಮಾ ಕಾರ್ಮಿಕರು ಮತ್ತು ಸಿನಿಮಾ ಪತ್ರಕರ್ತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ವ್ಯಾಕ್ಸಿನ್ ಪಡೆಯಬಹುದು. ಈ ಬಗ್ಗೆ ಸ್ವತಃ ಚಿರಂಜೀವಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಚಿರಂಜೀವಿ ಈ ಮಹತ್ವದ ಕಾರ್ಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಂದುವರೆದ ಕೊರೊನಾ ರಣಕೇಕೆ : 24 ಗಂಟೆಗಳಲ್ಲಿ 2,95,041 ಕೇಸ್ ದೃಢ

 

Tags: ChiranjeeviCovid19hydrabadtelgufilmindustryTollywood
ShareTweetSendShare
Join us on:

Related Posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ ಪ್ರಿಯಾಂಕ್ ಖರ್ಗೆ

by Shwetha
September 20, 2026
0

ಕರಾವಳಿ ಕರ್ನಾಟಕವನ್ನು ಬಿಜೆಪಿ ಕೇವಲ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಬಳಸಿಕೊಂಡಿತ್ತು ಆದರೆ ನಾವು ಅದನ್ನು ಅಭಿವೃದ್ಧಿಯ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by Shwetha
September 20, 2026
0

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

by Shwetha
September 20, 2026
0

ಕೇಂದ್ರ ಸರ್ಕಾರದ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಅವರು ಅತ್ಯಂತ ಕಟು ಶಬ್ದಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram